Wednesday, August 12, 2026
20.7 C
Belagavi

ಯೂರಿಯಾ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ: ಅಧಿಕಾರಿಗಳ ವಿರುದ್ಧ ದೀಪಕ್ ಬುರ್ಲಿ ಆಕ್ರೋಶ!

advertisement

spot_img

ಅಥಣಿಯಲ್ಲಿ ಯೂರಿಯಾ ಸಮಸ್ಯೆಯೋ?? ಅಥವಾ ಅಧಿಕಾರಿಗಳ ಕರಾಮತ್ತೋ..?

ಬೆಳಗಾವಿ : ಅಥಣಿ ತಾಲೂಕಿನ ಉತ್ತರ ಭಾಗದ ಅನಂತಪುರ ಹೋಬಳಿಯಲ್ಲಿ ಸುದೈವದಿಂದ ಮಳೆರಾಯ ಕಣ್ಣು ತಗೆದು ನಿರಂತರ ಮಳೆ ಬಿದ್ದ ಪರಿಣಾಮ ರೈತ ಬೆಳೆಗೆ ಬೇಕಾದ ರಸಗೊಬ್ಬರ ಕೊರತೆಯಿಂದ ಕಂಗಾಲಾಗಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ, ರೈತ ದೀಪಕ ಬುರ್ಲಿ ಆರೋಪಿಸಿದ್ದಾರೆ.

Kannada Activist Deepak burliಸದ್ಯದ ಸ್ಥಿತಿಯಲ್ಲಿ ಯೂರಿಯಾಕ್ಕೆ ಅತ್ಯಂತ ಹೆಚ್ಚು ಬೇಡಿಕೆ ಇದ್ದು ಅದಕ್ಕೆ ತಕ್ಕಂತೆ ರಸಗೊಬ್ಬರ ಸಿಗುತ್ತಿಲ್ಲ, ಅನಧಿಕೃತವಾಗಿ ವ್ಯಾಪರ ಮಾಡುವ ವ್ಯಾಪರಸ್ಥರಲ್ಲಿ ಹೆಚ್ಚಿನ ಬೆಲೆ ನೀಡಿ ಕೊಂಡು ಬೆಳೆ ಸಂರಕ್ಷಣೆ ಮಾಡ ಬೇಕಾದ ಅನಿವಾರ್ಯತೆ ರೈತನದ್ದಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ನೋಟಕ್ಕೆ ಹೃದಯವಂತಿಕೆಯ ಸ್ಪರ್ಶ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ

ಅಥಣಿ ತಾಲೂಕಿನ ಉತ್ತರ ಭಾಗದಲ್ಲಿ ಸಹಕಾರ ಸೂಸೈಟಿಗಳು ಕಡಿಮೆ ಸಂಖ್ಯೆಯಲ್ಲಿ ಇದ್ದು ಅವರ ಮುಖಾಂತರ ವಿತರಣೆ ಮಾಡುತ್ತೆವೆ ಎಂದು ಅಧಿಕಾರಿಗಳ ಸಮರ್ಪಕ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದು ರೈತ ಕಂಗಾಲಾಗಿದ್ದರೆ. ಕಾಳಸಂತೆಯಲ್ಲಿ ಸಿಗುವ ಗೊಬ್ಬರ ಅಧಿಕೃತ ವಿತರಕರಿಗೆ ಯಾಕೆ ಕೊಡುತ್ತಿಲ್ಲ ಎಂದು ಬುರ್ಲಿ ಪ್ರಶ್ನಿಸಿದ್ದಾರೆ.

ಹೀಗೆ ಪರಿಸ್ಥಿತಿ ಮುಂದುವರೆದರೆ ರೈತರು, ಹೋರಾಟಗಾರರು ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯತೆ ಎದುರಾಗಲಿದೆ. ಅದಕ್ಕಿಂತ ಮೊದಲು ರೈತರ ಬೆಳೆಗೆ ಅನುಕೂಲ ಮಾಡಿಕೊಡುವುದು ಅಧಿಕಾರಗಳ ಕರ್ತವ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img