Friday, July 17, 2026
20.9 C
Belagavi

ಯೂರಿಯಾ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ: ಅಧಿಕಾರಿಗಳ ವಿರುದ್ಧ ದೀಪಕ್ ಬುರ್ಲಿ ಆಕ್ರೋಶ!

advertisement

spot_img

ಅಥಣಿಯಲ್ಲಿ ಯೂರಿಯಾ ಸಮಸ್ಯೆಯೋ?? ಅಥವಾ ಅಧಿಕಾರಿಗಳ ಕರಾಮತ್ತೋ..?

ಬೆಳಗಾವಿ : ಅಥಣಿ ತಾಲೂಕಿನ ಉತ್ತರ ಭಾಗದ ಅನಂತಪುರ ಹೋಬಳಿಯಲ್ಲಿ ಸುದೈವದಿಂದ ಮಳೆರಾಯ ಕಣ್ಣು ತಗೆದು ನಿರಂತರ ಮಳೆ ಬಿದ್ದ ಪರಿಣಾಮ ರೈತ ಬೆಳೆಗೆ ಬೇಕಾದ ರಸಗೊಬ್ಬರ ಕೊರತೆಯಿಂದ ಕಂಗಾಲಾಗಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ, ರೈತ ದೀಪಕ ಬುರ್ಲಿ ಆರೋಪಿಸಿದ್ದಾರೆ.

Kannada Activist Deepak burliಸದ್ಯದ ಸ್ಥಿತಿಯಲ್ಲಿ ಯೂರಿಯಾಕ್ಕೆ ಅತ್ಯಂತ ಹೆಚ್ಚು ಬೇಡಿಕೆ ಇದ್ದು ಅದಕ್ಕೆ ತಕ್ಕಂತೆ ರಸಗೊಬ್ಬರ ಸಿಗುತ್ತಿಲ್ಲ, ಅನಧಿಕೃತವಾಗಿ ವ್ಯಾಪರ ಮಾಡುವ ವ್ಯಾಪರಸ್ಥರಲ್ಲಿ ಹೆಚ್ಚಿನ ಬೆಲೆ ನೀಡಿ ಕೊಂಡು ಬೆಳೆ ಸಂರಕ್ಷಣೆ ಮಾಡ ಬೇಕಾದ ಅನಿವಾರ್ಯತೆ ರೈತನದ್ದಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : ನೋಟಕ್ಕೆ ಹೃದಯವಂತಿಕೆಯ ಸ್ಪರ್ಶ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ

ಅಥಣಿ ತಾಲೂಕಿನ ಉತ್ತರ ಭಾಗದಲ್ಲಿ ಸಹಕಾರ ಸೂಸೈಟಿಗಳು ಕಡಿಮೆ ಸಂಖ್ಯೆಯಲ್ಲಿ ಇದ್ದು ಅವರ ಮುಖಾಂತರ ವಿತರಣೆ ಮಾಡುತ್ತೆವೆ ಎಂದು ಅಧಿಕಾರಿಗಳ ಸಮರ್ಪಕ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದು ರೈತ ಕಂಗಾಲಾಗಿದ್ದರೆ. ಕಾಳಸಂತೆಯಲ್ಲಿ ಸಿಗುವ ಗೊಬ್ಬರ ಅಧಿಕೃತ ವಿತರಕರಿಗೆ ಯಾಕೆ ಕೊಡುತ್ತಿಲ್ಲ ಎಂದು ಬುರ್ಲಿ ಪ್ರಶ್ನಿಸಿದ್ದಾರೆ.

ಹೀಗೆ ಪರಿಸ್ಥಿತಿ ಮುಂದುವರೆದರೆ ರೈತರು, ಹೋರಾಟಗಾರರು ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯತೆ ಎದುರಾಗಲಿದೆ. ಅದಕ್ಕಿಂತ ಮೊದಲು ರೈತರ ಬೆಳೆಗೆ ಅನುಕೂಲ ಮಾಡಿಕೊಡುವುದು ಅಧಿಕಾರಗಳ ಕರ್ತವ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img