Monday, August 10, 2026
21.2 C
Belagavi

ಕಲಹಾಳ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

advertisement

spot_img

ನೀಲಗಂಗಾ ಪ್ಯಾರಾಮೆಡಿಕಲ್ ಕಾಲೇಜು ಚೆನ್ನಂಬಿಕ ವಿದ್ಯಾ ಸಂಸ್ಥೆ ಕೆಜಿ ಜೆ ಚಾರಿಟೇಬಲ್ ಟ್ರಸ್ಟ್ ಕೆಜಿಜೆ ಡಯಾಗ್ನೋಸ್ಟಿಕ್ ಸೆಂಟರ್ ಕಾಳಿದಾಸ ವಿದ್ಯಾವರ್ಧಕ ಸಂಘ ತುಮಕೂರ್ ಸಹಯೋಗದಲ್ಲಿ ಕರ್ನಾಟಕ ರತ್ನ ತ್ರಿವಿಧ ದಾಸೋಹಿ ನಡೆದಾಡುವ ದೇವರು ಪರಮಪೂಜ್ಯ ಡಾ. ಶ್ರೀ. ಶ್ರೀ. ಶ್ರೀ. ಶಿವಕುಮಾರ ಮಹಾಸ್ವಾಮಿಗಳು ಹಾಗೂ ಪರಮಪೂಜ್ಯ ಜಗದ್ಗುರುಗಳು ಶ್ರೀ ನಿರಂಜನಾ ನಂದಪುರಿ ಮಹಾಸ್ವಾಮಿಗಳ ಹುಟ್ಟು ಹಬ್ಬದ ಪ್ರಯುಕ್ತ ಕಲಾಳ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಶ್ರೀ. ಮ. ನಿ. ಪ್ರ. ಶಾಂತಲಿಂಗ ಸ್ವಾಮಿಗಳು ದೊರೆಸ್ವಾಮಿ ವಿರಕ್ತಮಠ ಬೈರನಟ್ಟಿ ಶಿರೋಳ ಹಾಗೂ ಪರಮಪೂಜ್ಯ ಶ್ರೀ. ಮ. ನಿ. ಪ್ರ. ಚನ್ನಬಸವ ಮಹಾಸ್ವಾಮಿಗಳು ಶ್ರೀ ಶಾಕ ಶಿವಯೋಗಿ ಮಂದಿರ ನಿಡಗುಂದಿಕೊಪ್ಪ ವಹಿಸಿಕೊಂಡಿದ್ದರುಕಾರ್ಯಕ್ರಮದ ಅಧ್ಯಕ್ಷತೆಯನ್ನ ನೀಲಗಂಗಾ ಪ್ಯಾರಾಮೆಡಿಕಲ್ ಕಾಲೇಜಿನ ಕಾರ್ಯದರ್ಶಿಗಳಾದ ಕಲ್ಲಪ್ಪ ಜಗ್ಗಲ್ ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳಾಗಿ ತಾಲೂಕ ಕುರುಬ ಸಂಘದ ಅಧ್ಯಕ್ಷರಾದ ಪಡಿಯಪ್ಪ ಕ್ವಾರಿ. ಮುಖಂಡರಾದ ಮಲ್ಲಪ್ಪ ಸೋಮಗೊಂಡ ಖ್ಯಾತ ವೈದ್ಯರಾದ ಡಾ. ಪ್ರಕಾಶ ಬೀರನೂರ್. ಡಾ. ವೀರಣ್ಣ ಮಲ್ಲಪ್ಪ ಬ್ಯಾಳಿ. ಡಾ. ಶ್ರೀಧರ್ ಮಾರುತಿ ಶಲ್ಲಿಕೇರಿ ಡಾ. ಶಶಿಧರ್ ಮರಬಾಶೆಟ್ಟಿಡಾ. ಭೂಮಿಕಾ ಶಲ್ಲಿಕೇರಿ ಊರಿನ ಗಣ್ಯರು ವೇದಿಕೆಯನ್ನು ಹಂಚಿಕೊಂಡಿದ್ದರು. ವೇದಿಕೆ ಮೇಲಿದ್ದ ಶ್ರೀಗಳು ಮುಖ್ಯ ಅತಿಥಿಗಳು ಜ್ಯೋತಿ ಬೆಳಗಿಸಿ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ವೆಂಕಣ್ಣ ಸಂಗಳ ಸ್ವಾಗತಿಸಿದರು ಶಿಕ್ಷಕ ಶ್ರೀ ಎಂ ಎನ್ ಗವನ್ನವರ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕ ಶ್ರೀ ರಿಯಾಜ್ ಜುಲಿಕಟ್ಟಿ ಕಾರ್ಯಕ್ರಮಕ್ಕೆ ವಂದಿಸಿದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img