Thursday, August 13, 2026
25.1 C
Belagavi

ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆ

advertisement

spot_img

ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ, ಹೂವಿನ ಮಾರುಕಟ್ಟೆ ಮಳಿಗೆ ನಿರ್ಮಾಣಕ್ಕೆ ದಂಡುಮಂಡಳಿ ಪ್ರದೇಶದ ಸುಮಾರು 6045 ಚ.ಮಿ ಕ್ಷೇತ್ರವನ್ನು ಕೃಷಿ ಮರುಕಟ್ಟೆ ಸಮಿತಿಯ ಪರವಾನಿಗೆ ಪಡೆಯದೆ ನಿಯಮ ಬಾಹಿರವಾಗಿ ಹಂಚಿಕೆ ಮಾಡಿರುವ ವಿಚಾರವಾಗಿ ದಂಡುಮಂಡಳಿಗೆ ಲಕ್ಷಾಂತರ ರೂಪಾಯಿ ನಷ್ಟಕ್ಕೆ ದಾರಿ ಮಾಡಿಕೊಟ್ಟಿರುವ ವಿಷಯ ಪ್ರಸ್ತಾಪಿಸಿ, ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.

ದಂಡುಮಂಡಳಿ ಪ್ರದೇಶವನ್ನು ಯಾವುದೊವೊಂದು ಉದ್ದೇಶಕ್ಕಾಗಿ ಹಂಚಿಕೆ ಮಾಡುವ ಪೂರ್ವದಲ್ಲಿ ಬೆಳಗಾವಿ ಲೋಕಸಭೆಯನ್ನು ಪ್ರತಿನಿಧಿಸುತ್ತಿರುವ ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಠರಾವು ಪಾಸು ಮಾಡಿ, ಟೆಂಡರ್ ಅಹ್ವಾನಿಸಿ, ಟೆಂಡರ್ ಪಡೆದ ವ್ಯಕ್ತಿ ಯಾವ ಉದ್ದೇಶಕ್ಕೆ ಇದನ್ನು ಬಳಸಬಹುದು ಎಂಬುವದನ್ನು ವಿಚಾರಿಸದೆ, ಹಂಚಿಕೆ ಮಾಡಿದ್ದು ಸಾರ್ವಜನಿಕರ ಟೀಕೆಗೆ ಗುರಿಯಾಗಿಯಾಗಿದೆ.

ಪ್ರಯುಕ್ತ, ಈ ಕೂಡಲೆ ಠರಾವನ್ನು ರದ್ದು ಪಡಿಸಿ, ಮರು ಅಥವಾ ಹೊಸ ಠರಾವು ಸಭೆಯಲ್ಲಿ ಪ್ರಸ್ತಾಪಿಸುವ ವಿಷಯವಾಗಿ ಅವಲೋಕಿಸುವಂತೆ, ಸಭೆಯ ಅಧ್ಯಕ್ಷರಲ್ಲಿ ಪ್ರಸ್ತಾಪಿಸಿದಾಗ, ನಿಲುವಳಿಯನ್ನು ನಿರಾಕರಿಸಿ, ಅಧ್ಯಕ್ಷರು ಈ ಹಿಂದಿನ ಸಭೆಯ ಠರಾವು ಪರಿಗಣಿಸಲಾಗುವುದೆಂದು ಸಭೆಗೆ ತಿಳಿದಾಗ, ಅಧ್ಯಕ್ಷರ ನೀತಿಯನ್ನು ಖಂಡಿಸಿ, ಸಭೆಯಲ್ಲಿ ಭಾಗವಹಿಸುವುದನ್ನು ಅರ್ಧಕ್ಕೆ ನಿಲ್ಲಿಸಿ, ಸಭೆಯ ಕೊಠಡಿಯಿಂದ ಹೊರ ಬರಲಾಯಿತು

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img