Friday, July 17, 2026
21 C
Belagavi

ಯಾವುದೇ ಟೈಮ್ ಬಾಂಡ್ ಕೊಡಲು ಆಗುವುದಿಲ್ಲ ಗೃಹ ಸಚಿವ ಪರಮೇಶ್ವರ್

advertisement

spot_img

ಎಸ್ಐಟಿ ವರದಿಯನ್ನ ತ್ವರಿತ ಗತಿಯಲ್ಲಿ ಕೊಡಿ ಎಂದು ನಾವು ಹೇಳಲು ಬರಲ್ಲ ಅವರು ಕೊಡಲು ಬರುವುದಿಲ್ಲ
ತನಿಖೆ ಮುಗಿಯುವವರೆಗೆ ಯಾವ ವಿಚಾರವನ್ನ ಅವರು ಹೇಳುವ ಹಾಗಿಲ್ಲ ನಾವು ಹೇಳುವ ಹಾಗಿಲ್ಲ
ತನಿಖೆ ತ್ವರಿತವಾಗಿ ಆಗಲಿ ಎಂದಷ್ಟು ಹೇಳಬಹುದು

ಎಸ್ಐಟಿ ಅವರಿಗೆ ಕೊಟ್ಟ ಟರ್ಮ್ಸ್ ಅಂಡ್ ರೆಫರೆನ್ಸ್ ಮೇಲೆ ಅವರು ತನಿಖೆ ಮಾಡುತ್ತಿದ್ದಾರೆವಿಚಾರಣೆಯಲ್ಲಿ ಬೇರೆ ಮಾಹಿತಿ ಸಿಕ್ಕರೆ ಅದರ ಬಗ್ಗೆಯೂ ಕೂಡ ತನಿಖೆ ಮಾಡುತ್ತಾರೆ
ನಾವು ಯಾವುದೇ ಡೈರೆಕ್ಷನ್ ಎಸ್ ಐಟಿಗೆ ಕೊಡುವುದಿಲ್ಲ
ಸೌಜನ್ಯ ತಾಯಿ ದೂರು ಕೊಟ್ಟ ವಿಚಾರವನ್ನು ಅವರೇ ಡಿಸೈಡ್ ಮಾಡುತ್ತಾರೆ
ಯಾವುದೇ ಟೈಮ್ ಬಾಂಡ್ ಕೊಡಲು ಆಗುವುದಿಲ್ಲ
ಆದರೆ ಆದಷ್ಟು ಬೇಗ ಮುಗಿಸಿ ಎಂದು ಹೇಳಬಹುದು
ಇದು ಎಲ್ಲಿಗೆ ಹೋಗುತ್ತದೆ ಎಂದು ಹೇಳಲು ಆಗುವುದಿಲ್ಲ ಬೇಗ ಮುಗಿಸಿ ಎಂದಷ್ಟೇ ಹೇಳಲು ಸಾಧ್ಯ
ಇದಕ್ಕೆ ತಾರ್ಕಿಕ ಅಂತ್ಯ ಆಗಬೇಕು ಅಲ್ಲಿವರೆಗೆ ಅವರು ತನಿಖೆ ಮಾಡುತ್ತಾರೆ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img