Monday, July 20, 2026
24.5 C
Belagavi

ರಾಮದುರ್ಗ ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್

advertisement

spot_img

ಮಾಜಿ ಸೈನಿಕರಿಗೆ ಗೌರವ ಡಾಕ್ಟರೆಟ್
ರಾಮದುರ್ಗ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ರಾಮದುರ್ಗದ ಅಧ್ಯಕ್ಷರು, ನಿಸರ್ಗ ಪ್ರೇಮಿ, ಪರಿಸರವಾದಿ ರಾಮದುರ್ಗ ತಾಲೂಖಿನ ಕಮಕೇರಿ ಗ್ರಾಮದ ಮಾಜಿ ಯೋಧ ಶ್ರೀ ಶೇಷಪ್ಪ ಪೋತರಡ್ಡಿ ಅವರು ಗೌರವ ಡಾಕ್ಟರೆಟ್ ಮತ್ತು ನಾಡ ಪ್ರಭು ಕೆಂಪೇಗೌಡರ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಒಕ್ಕಲಿಗರ ಹಿತರಕ್ಷಣಾ ಪರಿಷತ ಸಂಘಟನೆಯ ಸಂಸ್ಥಾಪಕ ರಾಜ್ಯಧ್ಯಕ್ಷರಾದ ಡಾ. ನಂದಿದುರ್ಗ ಬಾಲುಗೌಡ್ರು ರವರು ಜೂಲೈ ೧೮ ಶನಿವಾರದಂದು ಬೆಂಗಳೂರಿನಲ್ಲಿ ರಾಜ್ಯ ಯುವಚೇತನ ಯುವಜನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ೫೧೭ ನೇ ಜಯಂತೊತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರ ಮಾಜಿ ಸೈನಿಕರ ಸಂಘಟನಾ ತಂತ್ರ ಮತ್ತು ವಿಶೇಷ ಸಮಾಜಮುಖಿ ಸೇವೆ ಗುರುತಿಸಿ ಅವರಿಗೆ ಯುನೈಟೆಡ್ ಯೂನಿವರ್ಸಿಟಿ ಆಫ್ ಅಮೇರಿಕಾ ರವರು ಕೊಡಮಾಡುವ ಗೌರವ ಡಾಕ್ಟರೆಟ್ ಮತ್ತು ಪ್ರತಿಷ್ಟಿತ ಕೆಂಪೇಗೌಡ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು, ಸಚಿವರುಗಳು, ಸಂಸದರು, ಸಾಹಿತಿಗಳು ಕಲಾವಿದರು ಇನ್ನೂ ಅನೇಕ ಗಣ್ಯರು ಸೇರಿದಂತೆ ಅನೇಕರು ಭಾಗವಹಿಸಿ ಪುರಸ್ಕೃತ ರಿಗೆ ಶುಭ ಹಾರೈಲಿದ್ದಾರೆ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img