Saturday, June 13, 2026
24.3 C
Belagavi

ಹುಕ್ಕೇರಿ ಸರ್ಕಾರದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ 9 ಎಕರೆ ಜಮೀನನ್ನು ಮಂಜೂರು

advertisement

spot_img

ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ಶಿವಾನಂದ ಮಠದ ಶ್ರೀ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ ಸರ್ಕಾರದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ 9 ಎಕರೆ ಜಮೀನನ್ನು ಮಂಜೂರು ಮಾಡಿರುವುದು ಸಂತಸದ ವಿಷಯ. ಈ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಹಾಗೂ ಸದ್ಭಕ್ತರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಇಂದು ಭಾಗವಹಿಸಿ, ಆತ್ಮೀಯ ಸತ್ಕಾರ ಸ್ವೀಕರಿಸಿದೆ.ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ಈ ಜಮೀನು ಮಂಜೂರು ಮಹತ್ವದ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ವಿದ್ಯಾಪೀಠವು ಜ್ಞಾನಕೇಂದ್ರವಾಗಿ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ.ಈ ಸಂದರ್ಭದಲ್ಲಿ ಶಿವಾನಂದ ಮಠದ ಪರಮಪೂಜ್ಯ ಶ್ರೀ ಮಲ್ಲಯ್ಯ ಮಹಾಸ್ವಾಮಿಗಳು, ಕಕಮರಿ ಮಠದ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು ಹಾಗೂ ಕ್ಯಾರಗುಡ್ಡ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಮಹಾಸ್ವಾಮಿಗಳು ಸಾನಿಧ್ಯವನ್ನು ವಹಿಸಿದ್ದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು ಶ್ರೀ ರಾಜೇಂದ್ರ ಪಾಟೀಲ, ಮುಖಂಡರಾದ ಶ್ರೀ ಬಸವರಾಜ ಮಟಗಾರ, ಶ್ರೀ ರಿಷಬ್ ಪಾಟೀಲ ಸೇರಿ ಅನೇಕರು ಈ ವೇಳೆ ಉಪಸ್ಥಿತರಿದ್ದರು.

Hot this week

ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹೆಗಲಾದ ಕರವೇ ಸ್ವಾಭಿಮಾನಿ ಬಣ ಉಚಿತ ಪುಸ್ತಕ ವಿತರಿಸಿ ದಾನಿಗಳಿಗೆ ಸನ್ಮಾನ

ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹೆಗಲಾದ ಕರವೇ ಸ್ವಾಭಿಮಾನಿ ಬಣ...

ಮಕ್ಕಳ ವರ್ತನೆಯಲ್ಲಿ ಈ ಬದಲಾವಣೆ ಕಾಣ್ತಿದೆಯಾ?: ಸೈಕಾಲಜಿಸ್ಟ್ ಏನಂತಾರೆ..?

ಮಕ್ಕಳ ವರ್ತನೆಯಲ್ಲಿ ಈ ಬದಲಾವಣೆ ಕಾಣ್ತಿದೆಯಾ?: ಸೈಕಾಲಜಿಸ್ಟ್ ಏನಂತಾರೆ..? ಬೆಂಗಳೂರು: ಶಾಲೆ ಅಥವಾ...

ಬಾಗಲಕೋಟೆಯಲ್ಲಿ ರೌಡಿಸಂ ನಿಗ್ರಹ ದಳ ರಚನೆ.

ಬಾಗಲಕೋಟೆಯಲ್ಲಿ ರೌಡಿಸಂ ನಿಗ್ರಹ ದಳ ರಚನೆ. ರೌಡಿಸಂ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಮಹತ್ವದ...

Topics

ಮಕ್ಕಳ ವರ್ತನೆಯಲ್ಲಿ ಈ ಬದಲಾವಣೆ ಕಾಣ್ತಿದೆಯಾ?: ಸೈಕಾಲಜಿಸ್ಟ್ ಏನಂತಾರೆ..?

ಮಕ್ಕಳ ವರ್ತನೆಯಲ್ಲಿ ಈ ಬದಲಾವಣೆ ಕಾಣ್ತಿದೆಯಾ?: ಸೈಕಾಲಜಿಸ್ಟ್ ಏನಂತಾರೆ..? ಬೆಂಗಳೂರು: ಶಾಲೆ ಅಥವಾ...

ಬಾಗಲಕೋಟೆಯಲ್ಲಿ ರೌಡಿಸಂ ನಿಗ್ರಹ ದಳ ರಚನೆ.

ಬಾಗಲಕೋಟೆಯಲ್ಲಿ ರೌಡಿಸಂ ನಿಗ್ರಹ ದಳ ರಚನೆ. ರೌಡಿಸಂ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಮಹತ್ವದ...

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕಲಾತ್ಮಕ ಹಣ್ಣಿನ ಕೆತ್ತನೆಯ ಉಡುಗೊರೆ ನೀಡಿದ ಕಲಾವಿದ

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕಲಾತ್ಮಕ ಹಣ್ಣಿನ ಕೆತ್ತನೆಯ ಉಡುಗೊರೆ ನೀಡಿದ ಕಲಾವಿದ ಬೆಂಗಳೂರು: ಹಣ್ಣು-ತರಕಾರಿಗಳ...

ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ...

ಅಶೋಕ್ ಕಸ ಮಾಫಿಯಾ ಗ್ಯಾಂಗಿನ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಅಶೋಕ್ ಕಸ ಮಾಫಿಯಾ ಗ್ಯಾಂಗಿನ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಡಿ.ಕೆ....
spot_img

Related Articles

Popular Categories

spot_img