Wednesday, February 11, 2026
29.1 C
Belagavi

ನಾನು ಸಚಿವ ಸ್ಥಾನ ಆಕಾಂಕ್ಷಿ ಎಂಬುದೂ ಆ ಸಂದರ್ಭ ಬರಲಿ|ಲಕ್ಷ್ಮಣ್ ಸವದಿ

advertisement

spot_img

ನವೆಂಬರ್ ತಿಂಗಳಲ್ಲಿ ಸಂಪುಟ ವಿಸ್ತರಣೆ ಮೊದಲೇ ಗೊತ್ತಿರುವ ವಿಚಾರ: ಶಾಸಕ ಸವದಿನಿನ್ನೆಷ್ಟೇ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಹೇಳಿದ್ದಾರೆನವೆಂಬರ್ ತಿಂಗಳಲ್ಲಿ ವಿಸ್ತರಣೆಯಾಗುತ್ತದೆ ಎಂದು ಹೇಳಿದ್ದಾರೆ,ನಾನು ಸಚಿವ ಸ್ಥಾನ ಆಕಾಂಕ್ಷಿ ಎಂಬುದೂ ಆ ಸಂದರ್ಭ ಬರಲಿ;ನಾನು ಅವತ್ತೆ ತಿಳಿಸುತ್ತೇನೆಡಿಸೆಂಬರ್ ತಿಂಗಳು ಕಳೆದ ನಂತರ ನನಗೆ ಶುಕ್ರದೆಸೆ ಬರುತ್ತದೆ,ಜನವರಿ ತಿಂಗಳಿನಲ್ಲಿ ಶುಕ್ರದೆಸೆ ಬರುವುದು ಸತ್ಯ,ನಾನು ಯಾವುದೇ ಸ್ಥಾನಮಾನ ಕೇಳಿಕೊಂಡು ಪಡೆದಿಲ್ಲ,ಅದು ಭಗವಂತನ ದಯೆ ಹಾಗೂ ಹೈಕಮಾಂಡ್ ಇಚ್ಚೆಯಿಂದ ಬರುತ್ತದೆ

ರಮೇಶ್ ಜಾರಕಿಹೊಳಿ ಅವರಿಗೆ ಮತ್ತೊಮ್ಮೆ ಸವಾಲು ಹಾಕಿದ ಲಕ್ಷ್ಮಣ್ ಸವದಿ

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಜೀರೋ ಪರ್ಸೆಂಟ್ ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರಿಂದ ಸಾಲ ತರುತ್ತೇನೆ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ,ಜೀರೋ ಪರ್ಸೆಂಟ್ ಬಡ್ಡಿದರದಲ್ಲಿ ಸಾಲವನ್ನು ರಮೇಶ್ ಜಾರಕಿಹೊಳಿ ತರುತ್ತೇನೆ ಎಂದಿದ್ದಾರೆ,ಅವರು ಏನಾದರೂ ಕೇಂದ್ರ ಸಚಿವ ಅಮಿತ್ ಷಾ ಅವರಿಂದ ಸಾಲ ತಂದರೆ ಒಳ್ಳೆಯದು,ಈ ಆಡಳಿತ ಮಂಡಳಿ ಗೋಕಾಕ ಕರೆದುಕೊಂಡು ಹೋಗಿ ಇವರಿಂದ ರಾಜೀನಾಮೆ ಕೊಡಿಸುತ್ತೇನೆ,ನಾನು ಮೊನ್ನೆ ಹೇಳಿದ ಮಾತಿಗೆ ಬದ್ಧನಾಗಿದ್ದೇನೆ ಎಂದು ಸವದಿ

ಮತ್ತೊಮ್ಮೆ ರಮೇಶ ಜಾರಕಿಹೊಳಿ ಸವದಿ ಸವಾಲು‌

ಅಥಣಿಯಲ್ಲಿ ಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಒಂದಾಗಿರುವ ವಿಚಾರವಾಗಿ ಮೂಲ ಹೊಸದು ಎಂಬುದು ಏನು ಇಲ್ಲ, ಎಲ್ಲರೂ ನಮ್ಮ ಜೊತೆ ಇದ್ದಾರೆ ಒಬ್ಬಿಬ್ಬರು ಆತ್ಮತೃಪ್ತಿ ಇಲ್ಲದ ಕಾರಣ ಯಾರೋ ಒಬ್ಬರು ಬಿಜೆಪಿ ಜೊತೆ ಹೊಗಿದ್ದಾರೆ ನಾನು ಕಾಂಗ್ರೆಸ್ ಸೇರಿದ ದಿನದಿಂದಲೂ ಅವರಿಗೆ ಅಸಮಾಧಾನ ಇತ್ತು ಸದ್ಯಕ್ಕೆ ಇವಾಗ ಹೊರಗಡೆ ಬಂದಿದೆ ,ಅವತ್ತು ಅವರು ಸ್ವ ಇಚ್ಚೆಯಿಂದ ನಮ್ಮ ಜೊತೆ ಬಂದಿಲ್ಲ ಇದರಿಂದ ಯಾವುದೇ ವ್ಯತ್ಯಾಸ ಆಗುವುದಿಲ್ಲ ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿಗೆ ಮಾತಿನಿಂದ ಗುಮ್ಮಿದ ಸವದಿ ಗಜಾನನ ಮಂಗಸುಳಿ ಶಾಸಕ ಲಕ್ಷ್ಮಣ್ ಸವದಿ ಧರ್ಮಸ್ಥಳಕ್ಕೆ ಆಣೆ ಪ್ರಮಾಣಕ್ಕೆ ಆಹ್ವಾನ ವಿಚಾರವಾಗಿ ಗಜಾನನ ಮಂಗಸುಳಿಗೆ ನಾನು ಯಾವುದೇ ಆಣೆ ಪ್ರಮಾಣ ಆಶ್ವಾಸನೆ ನೀಡಿಲ್ಲ ಆಶ್ವಾಸನೆ ಕೊಡುವುದಕ್ಕೆ ನಾನು ಕಾಂಗ್ರೆಸ್ ಹೈಕಮಾಂಡ್ ಅಲ್ಲ ,ಅವರು ಕಾಂಗ್ರೆಸ್ ಹೈಕಮಾಂಡ್ ಕೇಳಿಕೊಳ್ಳಬೇಕು,ನಾನು ಕಾಣೆ ಪ್ರಮಾಣ ಅವರಿಗೆ ಆಶ್ವಾಸನೆ ಏನು ಕೊಟ್ಟಿಲ್ಲ ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿ ಆಹ್ವಾನಕ್ಕೆ ಸವದಿ ತಿರಗೆಟು

ಡಾ. ಯತೀಂದ್ರ ಸಿದ್ದರಾಮಯ್ಯ ಸತೀಸ ಜಾರಕಿಹೊಳಿ ನಮ್ಮ ಮುಂದಿನ ಮಾರ್ಗದರ್ಶಕ ಹೇಳಿಕೆ ವಿಚಾರ

ಯತೀಂದ್ರ ಅವರದು ವೈಯಕ್ತಿಕ ಅಭಿಪ್ರಾಯ ಹೇಳುವುದಕ್ಕೆ ಯಾವುದೇ ತಪ್ಪಿಲ್ಲ ಯಾರೆ ಏನೆ ಹೇಳಿದರೂ ನ್ಯಾಷನಲ್ ಪಾರ್ಟಿಗಳು ಅಂತಿಮ ತೀರ್ಮಾನ ಮಾಡುತ್ತಾರೆ ,ಯಾರ ನೇತೃತ್ವದಲ್ಲಿ ಯಾರು ಸಿಎಂ ಎಂಬುದು ಅಂತಿಮವಾಗಿ ಹೈಕಮಾಂಡನಿಂದ ಅಂತಿಮ ತೀರ್ಮಾನ ಮಾಡುವರು ಅವರೆ ಹೈಕಮಾಂಡ್ ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೆವೆ ಎಂದು ಸವದಿ ನಯವಾಗಿ ಪ್ರತಿಕ್ರಿಯೆ

ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆ ವಿಚಾರವಾಗಿ ಮಾತನಾಡಿ

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಗೆ ನಡೆಯುತ್ತಿದೆ ಐದು ವರ್ಷದ ಆಡಳಿತ ಮಂಡಳಿ ರಚನೆಗೆ ಮತದಾನ ಪ್ರಾರಂಭವಾಗಿದೆ ,ರಾಜು ಕಾಗೆ ಹಾಗೂ ನನ್ನ ನೇತೃತ್ವದಲ್ಲಿ ರೈತ ಸಹಕಾರಿ ಪೆನಲ್ ಗೆಲುವಿಗೆ ಮನವಿ ಮಾಡಿದ್ದೇವೆ ,ನಾನು ಈ ಚುನಾವಣೆ ಕುರಿತು ಪ್ರಚಾರ ಮಾಡಲಾಗಿದೆ ರೈತರು ನಮಗೆ ಆಶಿರ್ವಾದ ಮಾಡುತ್ತಾರೆ ಎಂದು ಆತ್ಮವಿಶ್ವಾಸವಿದೆ ರೈತ ಸಹಕಾರಿ ಪೆನಲ್ ದೊಡ್ಡ ಅಂತರದಿಂದ ಗೆಲುವು ಸಾಧಿಸುತ್ತದೆ ೧೩ ಸ್ಥಾನಗಳ ಪೈಕಿ ಒಂದು ಸ್ಥಾನಮಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ , ಯಾವುದೇ ತರದ ಆತಂಕ ಭಯ ಭೀತಿ ನಮಗೆ ಇಲ್ಲ ೧೨ ಸ್ಥಾನವನ್ನು ಕ್ಲೀನ್ ಚಿಟ್ ಮಾಡುತ್ತೇವೆ ಅತಿ ಸರಳವಾಗಿ ಆಯ್ಕೆ ಆಗುತ್ತಾರೆ, ಒಟ್ಟು ಹತ್ತು ಸಾವಿರ ಮತದಾರರಿದ್ದಾರೆ ಎಂಟು ಸಾವಿರ ಮತದಾನ ಆಗಬಹುದು

ಗೆಲವು ನಮ್ಮದೇ ಎಂದು ಶಾಸಕ ಲಕ್ಷ್ಮಣ್ ಸವದಿ ವಿಶ್ವಾಸ

Hot this week

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

Topics

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...
spot_img

Related Articles

Popular Categories

spot_img