Sunday, April 12, 2026
23.3 C
Belagavi

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

advertisement

spot_img

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ

ಒಟ್ಟು 10 ದಿನಗಳ ಕಾಲ ನಡೆಯಲಿರುವ ಅಧಿವೇಶನದ ಕಲಾಪ

ಉತ್ತರ ಕರ್ನಾಟಕ ಸಮಸ್ಯೆ ಹಾಗೂ ಅಭಿವೃದ್ಧಿ ವಿಚಾರದ ಚರ್ಚೆಯತ್ತ ರಾಜ್ಯ ಜನತೆಯ ಗಮನ

ಜೊತೆಗೆ ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹಣಿಯಲು ರಾಜ್ಯ ಸರ್ಕಾರದಿಂದಲೂ ತಯಾರಿ

ನಾಯಕತ್ವದ ಗೊಂದಲದಿಂದ ಕೈ ಪಡೆಯಲ್ಲಿ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ

ಅಧಿವೇಶನದಲ್ಲಿ ಸರ್ಕಾರಕ್ಕೆ ಚಾಟಿ ಏಟು ಬೀಸಲು ವಿಪಕ್ಷಗಳ ರಣ ತಂತ್ರ

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

* ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ಸಿಗದ ಬೆಂಬಲ
* ಮೆಕ್ಕೆ ಜೋಳ ವಿಚಾರದಲ್ಲಿ ಸರ್ಕಾರದ ನಡೆಗೆ ಅನ್ನದಾತರಲ್ಲಿ ಭುಗಿಲೇದ್ದ ಆಕ್ರೋಶ
* ಸರ್ಕಾರಕ್ಕೆ ತಲೆನೋವಾಗಿರೋ ಪಂಚಮಸಾಲಿ ಸಮುದಾಯದ ಹೋರಾಟ
* ಅಲೆಮಾರಿ ಸಮುದಾಯದಿಂದ 1% ಮೀಸಲಾತಿಗೆ ಒತ್ತಾಯ
* ಕಲಬುರಗಿ ಜಿಲ್ಲೆಯಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ವಿಳಂಬ ಧೋರಣೆ
* ಸರ್ಕಾರ ರೈತ ವಿರೋಧಿ ಎಂದು ಬಿಂಬಿಸಿ ಡಿ.9ರಂದು ಬಿಜೆಪಿ ಪ್ರತಿಭಟನೆ
* ಗೋ ಸರಂಕ್ಷಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರೋ ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳಿಂದ ಪ್ರೊಟೆಸ್ಟ್

ಇದರ ನಡುವೆ ಸದನದಲ್ಲಿ ಸರ್ಕಾರದ ಆಡಳಿತವನ್ನು ಟೀಕೆ ಮಾಡಲಿರೋ ವಿಪಕ್ಷಗಳು

ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲ, ಗ್ಯಾರಂಟಿ ಯೋಜನೆಗಳು ವಿಫಲ…

ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ಸಾಧನೆ ಶೂನ್ಯ ಎಂಬ ಆರೋಪ

ವಿವಿಧ ಇಲಾಖೆಯಲ್ಲಿ ಕಂಡುಬಂದಿರೋ ಭ್ರಷ್ಟಾಚಾರದ ವಾಸನೆ

ಕ್ಷೇತ್ರದ ಶಾಸಕರಿಗೆ ಅನುದಾನ ಕೊಡದೇ ರಾಜಕೀಯ ಮಾಡ್ತಿರೋ ಸರ್ಕಾರ ಎಂಬ ಆರೋಪ

ಅಧಿವೇಶನ ಮೊದಲ ದಿನವೇ ಸರ್ಕಾರಕ್ಕೆ ಸಾಲು ಸಾಲು ಸವಾಲುಗಳು ಎದುರಾಗೋ ಸಾಧ್ಯತೆ….

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img