Tuesday, December 9, 2025
17.2 C
Belagavi

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

advertisement

spot_img

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ

ಒಟ್ಟು 10 ದಿನಗಳ ಕಾಲ ನಡೆಯಲಿರುವ ಅಧಿವೇಶನದ ಕಲಾಪ

ಉತ್ತರ ಕರ್ನಾಟಕ ಸಮಸ್ಯೆ ಹಾಗೂ ಅಭಿವೃದ್ಧಿ ವಿಚಾರದ ಚರ್ಚೆಯತ್ತ ರಾಜ್ಯ ಜನತೆಯ ಗಮನ

ಜೊತೆಗೆ ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹಣಿಯಲು ರಾಜ್ಯ ಸರ್ಕಾರದಿಂದಲೂ ತಯಾರಿ

ನಾಯಕತ್ವದ ಗೊಂದಲದಿಂದ ಕೈ ಪಡೆಯಲ್ಲಿ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ

ಅಧಿವೇಶನದಲ್ಲಿ ಸರ್ಕಾರಕ್ಕೆ ಚಾಟಿ ಏಟು ಬೀಸಲು ವಿಪಕ್ಷಗಳ ರಣ ತಂತ್ರ

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

* ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ಸಿಗದ ಬೆಂಬಲ
* ಮೆಕ್ಕೆ ಜೋಳ ವಿಚಾರದಲ್ಲಿ ಸರ್ಕಾರದ ನಡೆಗೆ ಅನ್ನದಾತರಲ್ಲಿ ಭುಗಿಲೇದ್ದ ಆಕ್ರೋಶ
* ಸರ್ಕಾರಕ್ಕೆ ತಲೆನೋವಾಗಿರೋ ಪಂಚಮಸಾಲಿ ಸಮುದಾಯದ ಹೋರಾಟ
* ಅಲೆಮಾರಿ ಸಮುದಾಯದಿಂದ 1% ಮೀಸಲಾತಿಗೆ ಒತ್ತಾಯ
* ಕಲಬುರಗಿ ಜಿಲ್ಲೆಯಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ವಿಳಂಬ ಧೋರಣೆ
* ಸರ್ಕಾರ ರೈತ ವಿರೋಧಿ ಎಂದು ಬಿಂಬಿಸಿ ಡಿ.9ರಂದು ಬಿಜೆಪಿ ಪ್ರತಿಭಟನೆ
* ಗೋ ಸರಂಕ್ಷಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರೋ ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳಿಂದ ಪ್ರೊಟೆಸ್ಟ್

ಇದರ ನಡುವೆ ಸದನದಲ್ಲಿ ಸರ್ಕಾರದ ಆಡಳಿತವನ್ನು ಟೀಕೆ ಮಾಡಲಿರೋ ವಿಪಕ್ಷಗಳು

ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲ, ಗ್ಯಾರಂಟಿ ಯೋಜನೆಗಳು ವಿಫಲ…

ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ಸಾಧನೆ ಶೂನ್ಯ ಎಂಬ ಆರೋಪ

ವಿವಿಧ ಇಲಾಖೆಯಲ್ಲಿ ಕಂಡುಬಂದಿರೋ ಭ್ರಷ್ಟಾಚಾರದ ವಾಸನೆ

ಕ್ಷೇತ್ರದ ಶಾಸಕರಿಗೆ ಅನುದಾನ ಕೊಡದೇ ರಾಜಕೀಯ ಮಾಡ್ತಿರೋ ಸರ್ಕಾರ ಎಂಬ ಆರೋಪ

ಅಧಿವೇಶನ ಮೊದಲ ದಿನವೇ ಸರ್ಕಾರಕ್ಕೆ ಸಾಲು ಸಾಲು ಸವಾಲುಗಳು ಎದುರಾಗೋ ಸಾಧ್ಯತೆ….

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...

ಕಲಹಾಳ ಪ್ರೌಢಶಾಲಾ ಅವರಣವನ್ನು ತೆರವುಗೊಳಿಸುವಂತೆ ಶಾಂತಿಯುತ ಪ್ರತಿಭಟನೆ.

ಕಲಹಾಳ ಗ್ರಾಮದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಕಳೆದ ಸುಮಾರು ಎರಡು ದಶಕಗಳಿಂದ...
spot_img

Related Articles

Popular Categories

spot_img