Friday, July 17, 2026
21.1 C
Belagavi

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

advertisement

spot_img

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ

ಒಟ್ಟು 10 ದಿನಗಳ ಕಾಲ ನಡೆಯಲಿರುವ ಅಧಿವೇಶನದ ಕಲಾಪ

ಉತ್ತರ ಕರ್ನಾಟಕ ಸಮಸ್ಯೆ ಹಾಗೂ ಅಭಿವೃದ್ಧಿ ವಿಚಾರದ ಚರ್ಚೆಯತ್ತ ರಾಜ್ಯ ಜನತೆಯ ಗಮನ

ಜೊತೆಗೆ ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹಣಿಯಲು ರಾಜ್ಯ ಸರ್ಕಾರದಿಂದಲೂ ತಯಾರಿ

ನಾಯಕತ್ವದ ಗೊಂದಲದಿಂದ ಕೈ ಪಡೆಯಲ್ಲಿ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ

ಅಧಿವೇಶನದಲ್ಲಿ ಸರ್ಕಾರಕ್ಕೆ ಚಾಟಿ ಏಟು ಬೀಸಲು ವಿಪಕ್ಷಗಳ ರಣ ತಂತ್ರ

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

* ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ಸಿಗದ ಬೆಂಬಲ
* ಮೆಕ್ಕೆ ಜೋಳ ವಿಚಾರದಲ್ಲಿ ಸರ್ಕಾರದ ನಡೆಗೆ ಅನ್ನದಾತರಲ್ಲಿ ಭುಗಿಲೇದ್ದ ಆಕ್ರೋಶ
* ಸರ್ಕಾರಕ್ಕೆ ತಲೆನೋವಾಗಿರೋ ಪಂಚಮಸಾಲಿ ಸಮುದಾಯದ ಹೋರಾಟ
* ಅಲೆಮಾರಿ ಸಮುದಾಯದಿಂದ 1% ಮೀಸಲಾತಿಗೆ ಒತ್ತಾಯ
* ಕಲಬುರಗಿ ಜಿಲ್ಲೆಯಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ವಿಳಂಬ ಧೋರಣೆ
* ಸರ್ಕಾರ ರೈತ ವಿರೋಧಿ ಎಂದು ಬಿಂಬಿಸಿ ಡಿ.9ರಂದು ಬಿಜೆಪಿ ಪ್ರತಿಭಟನೆ
* ಗೋ ಸರಂಕ್ಷಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರೋ ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳಿಂದ ಪ್ರೊಟೆಸ್ಟ್

ಇದರ ನಡುವೆ ಸದನದಲ್ಲಿ ಸರ್ಕಾರದ ಆಡಳಿತವನ್ನು ಟೀಕೆ ಮಾಡಲಿರೋ ವಿಪಕ್ಷಗಳು

ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲ, ಗ್ಯಾರಂಟಿ ಯೋಜನೆಗಳು ವಿಫಲ…

ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ಸಾಧನೆ ಶೂನ್ಯ ಎಂಬ ಆರೋಪ

ವಿವಿಧ ಇಲಾಖೆಯಲ್ಲಿ ಕಂಡುಬಂದಿರೋ ಭ್ರಷ್ಟಾಚಾರದ ವಾಸನೆ

ಕ್ಷೇತ್ರದ ಶಾಸಕರಿಗೆ ಅನುದಾನ ಕೊಡದೇ ರಾಜಕೀಯ ಮಾಡ್ತಿರೋ ಸರ್ಕಾರ ಎಂಬ ಆರೋಪ

ಅಧಿವೇಶನ ಮೊದಲ ದಿನವೇ ಸರ್ಕಾರಕ್ಕೆ ಸಾಲು ಸಾಲು ಸವಾಲುಗಳು ಎದುರಾಗೋ ಸಾಧ್ಯತೆ….

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img