ವಿದ್ಯಾರ್ಥಿ ನೀರು ಪಾಲು KRS ಸಮೀಪದ ಚಿಕ್ಕಾಯರಹಳ್ಳಿ ಬಳಿ ಘಟನೆ.ರಿತಿಕ್ ಕುಟ್ಟಪ್ಪ, ಮೃತ ವಿದ್ಯಾರ್ಥಿ.
ಮೈಸೂರು ಮಹಾಜನ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದ ರಿತಿಕ್ ಕುಟ್ಟಪ್ಪ.
ತನ್ನ ಮೂವರು ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ರಿತಿಕ್.
ಚಿಕ್ಕಾಯರಹಳ್ಳಿ ಬಳಿ ಕಾವೇರಿ ನದಿಯಲ್ಲಿ ಆಡವಾಡಲು ಹೋಗಿ ನೀರಿನಲ್ಲಿ ಮುಳುಗಿದ್ದ ಯುವಕ.
ತಕ್ಷಣ ಸಾರ್ವಜನಿಕರ ಸಹಾಯದಿಂದ ಹೊರ ತೆಗೆದರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು.
KRS ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.
ಶವಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನೆ.




