Thursday, August 13, 2026
26.1 C
Belagavi

ಏಷ್ಯಾ ಕಪ್ ಮುಡಿಗೇರಿಸಿಕೊಂಡ ಭಾರತ: ಪಾಕಿಸ್ತಾನಕ್ಕೆ ತೀವ್ರ ಮುಖಭಂಗ

advertisement

spot_img

ಬೆಂಗಳೂರು: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿತ್ತು. ಪಾಕ್ ನೀಡಿದ 128 ರನ್ ಗಳ ಸುಲಭ ಗುರಿಯನ್ನು ಬೆನ್ನಟ್ಟಿ ಭಾರತ 3 ವಿಕೆಟ್ ನಷ್ಟಕ್ಕೆ 131 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.

ಭಾರತ ಪರ ಅಭಿಶೇಷ್ ಶರ್ಮಾ ಮೊದಲ ಎಸೆತದಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಪರಿಣಾಮ ಭಾರತ ಉತ್ತಮ ಓಪನಿಂಗ್ ಪಡೆಯಿತು. 13 ಎಸೆತಗಳಲ್ಲಿ 2 ಸಿಕ್ಸರ್ 4 ಬೌಂಡರಿ ಸೇರಿದಂತೆ 31 ರನ್ ಬಾರಿಸಿ ಸೈಮ್ ಆಯೂಬ್ ಬೌಲಿಂಗ್ ನಲ್ಲಿ ಅಭಿಷೇಕ್ ಶರ್ಮಾ ಔಟಾದರು. ಇನ್ನು ಶುಭ್ಮನ್ ಗಿಲ್ ಸಹ ಉತ್ತಮ ಬ್ಯಾಟಿಂಗ್ ಆರಂಭಿಸಿದರು. ಆದರೆ 10 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಸ್ಟಂಪ್ ಔಟ್ ಆದರು.

ಆರಂಭದಿಂದಲೂ ಪಾಕ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ ಗಳು ಯಶಸ್ವಿಯಾದರು. ಪಾಕ್ ಪರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ತಂಡಕ್ಕೆ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರಂಭಿಕ ಆಟಗಾರ ಸಯೀಂ ಅಯೂಬ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದ ಬಹುತೇಕ ಬ್ಯಾಟ್ಸ್ ಮನ್ ಗಳು 2 ಅಂಕಿಯ ಸ್ಕೋರ್ ನ್ನೂ ದಾಟಲು ಸಾಧ್ಯವಾಗಲಿಲ್ಲ. ಸಾಹಿಬ್‌ಜಾದಾ ಫರ್ಹಾನ್ 44 ಎಸೆತಗಳಲ್ಲಿ 40 ರನ್ ಗಳಿಸಿದ್ದು ತಂಡದಲ್ಲಿ ಗರಿಷ್ಠ ಸ್ಕೋರ್ ಆಗಿದೆ.

ಭಾರತದ ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬೂಮ್ರಾ, ಅಕ್ಸರ್ ಪಟೇಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ 1 ವಿಕೆಟ್ ಗಳಿಸಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img