Sunday, March 1, 2026
22.8 C
Belagavi

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

advertisement

spot_img

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

ರಾಜ್ಯದ ಆರ್ಥಿಕ ಬೆಳವಣಿಗೆಗೆ ವೇಗ ನೀಡಬೇಕಾದರೆ ಹೂಡಿಕೆದಾರರಿಗೆ ಸುಲಲಿತ ವ್ಯವಹಾರ ವಾತಾವರಣ ಅನಿವಾರ್ಯ. ಅದಕ್ಕಾಗಿ ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಕುರಿತು ಮಹತ್ವದ ಸಭೆ ನಡೆಸಿ ಸ್ಪಷ್ಟ ಸಂದೇಶ ನೀಡಲಾಯಿತು – ಅನಗತ್ಯ ವಿಳಂಬಕ್ಕೆ ಅಂತ್ಯ, ತ್ವರಿತ ನಿರ್ಧಾರಗಳಿಗೆ ಆರಂಭ!

ಉದ್ದಿಮೆ ಆರಂಭಿಸಲು ನಾನಾ ಇಲಾಖೆ ಮತ್ತು ಸಂಸ್ಥೆಗಳ ಅನುಮೋದನೆಗಾಗಿ ಹಿಡಿಯುತ್ತಿರುವ ದೀರ್ಘ ಕಾಲಾವಕಾಶ ಹೂಡಿಕೆದಾರರಿಗೆ ಅಡಚಣೆಯಾಗುತ್ತಿತ್ತು. ಈ ಹಿಂದೆ ನಿಗದಿಪಡಿಸಿದ್ದ ಟೈಮ್ ಲೈನ್ ಗಳನ್ನು ಕಡಿತಗೊಳಿಸಿ, ಕಾಲಮಿತಿಯೊಳಗೆ ತ್ವರಿತವಾಗಿ ಅನುಮತಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.ರಾಜ್ಯ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್. ಸೆಲ್ವಕುಮಾರ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, , KIADB ಹಿರಿಯ ಅಧಿಕಾರಿಗಳು ಸೇರಿದಂತೆ ರಾಜ್ಯ ಸರ್ಕಾರದ ಬಹುತೇಕ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೈಗಾರಿಕೆ ಸ್ಥಾಪನೆಗೆ ಅಗತ್ಯವಾದ ಅನುಮತಿ, ನೀರು, ವಿದ್ಯುತ್, ಭೂ ಪರಿವರ್ತನೆ, ಪರಿಸರ ಅನುಮೋದನೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಒದಗಿಸಲು ಸ್ಪಷ್ಟ ಟೈಮ್ ಲೈನ್ ನಿಶ್ಚಯಿಸಲಾಗಿದೆ.

Time is Money! ಸಮಯ ಉಳಿಸಿದರೆ ಹೂಡಿಕೆ ಹೆಚ್ಚುತ್ತದೆ; ಹೂಡಿಕೆ ಹೆಚ್ಚಿದರೆ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ; ಉದ್ಯೋಗ ಸೃಷ್ಟಿಯಾದರೆ ರಾಜ್ಯದ ಆರ್ಥಿಕ ಶಕ್ತಿ ದ್ವಿಗುಣಗೊಳ್ಳುತ್ತದೆ.

ಸುಲಲಿತ ವ್ಯವಹಾರ ವ್ಯವಸ್ಥೆ ಮೂಲಕ ಹೂಡಿಕೆದಾರರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿ, ರಾಜ್ಯವನ್ನು ಕೈಗಾರಿಕಾ ಹಾಗೂ ಉದ್ಯೋಗ ಸೃಷ್ಟಿಯ ಶಕ್ತಿಕೇಂದ್ರವನ್ನಾಗಿಸುವ ದಿಟ್ಟ ಹೆಜ್ಜೆ ಇದಾಗಿದೆ.

Hot this week

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

Topics

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ.ಮುಖ್ಯಮಂತ್ರಿ Siddaramaiah

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ...

ಧ್ವಜಗಳ ತೆರವುಗೊಳಿಸಲು ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿ

ಧ್ವಜಗಳ ತೆರವುಗೊಳಿಸಲು ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿ ಸುರಪುರ:ನಗರದ ಶ್ರೀ ಪ್ರಭು...
spot_img

Related Articles

Popular Categories

spot_img