Saturday, August 8, 2026
24.6 C
Belagavi

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

advertisement

spot_img

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಸಾಮಾಜಿಕ ನ್ಯಾಯ, ಸಂವಿಧಾನಕ್ಕೆ ಬದ್ಧವಾಗಿರುವ ಪಕ್ಷಕ್ಕೆ ನಿಮ್ಮ ಬೆಂಬಲವಿರಲಿ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ಅರಿಯದವರಿಂದ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ

ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು – ಬಾಬಾ ಸಾಹೇಬರ ಮಾತು ಉಲ್ಲೇಖಿಸಿದ ಮಾಜಿ ಸಿಎಂ

ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಮಂಡಲ್‌ ವರದಿ ಜಾರಿಯ 36ನೇ ವಾರ್ಷಿಕೋತ್ಸವದಲ್ಲಿ ಸಿದ್ದರಾಮಯ್ಯನವರ ಮಾತು

ಬೆಂಗಳೂರು,  ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.ಇಂದು ಅವರು ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ಮಂಡಲ್ ವರದಿ ಜಾರಿಯ 36ನೇ ವಾರ್ಷಿಕೋತ್ಸವವನ್ನು …

Hot this week

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...

ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಬೋರ್ಡ್ ಉದ್ಘಾಟನೆ ಹಾಗೂ ಅಭಿನಂದನಾ ಸಮಾರಂಭ

ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್...

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ- ಸಂತೋಷ ಲಾಡ್

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ- ಸಂತೋಷ...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...

ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಬೋರ್ಡ್ ಉದ್ಘಾಟನೆ ಹಾಗೂ ಅಭಿನಂದನಾ ಸಮಾರಂಭ

ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್...

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ- ಸಂತೋಷ ಲಾಡ್

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ- ಸಂತೋಷ...

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ವತಿಯಿಂದ ಶೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ.

ಇಂದು ಖಾನಾಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ವತಿಯಿಂದ ಕಾರ್ಖಾನೆಯ...

ಇವರಿಗೆ ಹೇಳೋರಿಲ್ಲ, ಕೇಳೋರಿಲ್ಲ, ಖಂಡ್ರೆ ಸಾಹೇಬ್ರೇ ನೀವಾದ್ರೂ ಅಥಣಿ ಈ ಅಧಿಕಾರಿಗಳ ಅಂಧಾ ದರ್ಬಾರ್ ಗೆ ಮುಕ್ತಿ ನೀಡಿ..!

ಇವರಿಗೆ ಹೇಳೋರಿಲ್ಲ, ಕೇಳೋರಿಲ್ಲ, ಖಂಡ್ರೆ ಸಾಹೇಬ್ರೇ ನೀವಾದ್ರೂ ಅಥಣಿ ಈ ಅಧಿಕಾರಿಗಳ...

ಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ, ಅನಾವೃಷ್ಟಿ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ

ಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ, ಅನಾವೃಷ್ಟಿ ಪರಿಶೀಲಿಸಿ ವರದಿ ನೀಡಲು...
spot_img

Related Articles

Popular Categories

spot_img