Monday, April 13, 2026
26.1 C
Belagavi

ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ: ಕೆವಿಪಿ

advertisement

spot_img

ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ: ಕೆವಿಪಿ

ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ: ಕೆವಿಪಿ

ಕೋಲಾರ : ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ.
ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.

ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿ ಪೋಷಕರಿಗೆ ಸ್ಫೂರ್ತಿಯ ಮಾತುಗಳನ್ನಾಡಿದರು.

ಪಠ್ಯದ ಜೊತೆಗೆ ಜೀವನ‌ ಪಾಠ ಕೂಡ ಬಹಳ ಮುಖ್ಯ. ಮೊದಲೆಲ್ಲಾ ಮದುವೆ ಅಂದ್ರೆ ಊರಿಗೆ ಊರೇ ಆ ಸಂಭ್ರಮದಲ್ಲಿ ಭಾಗಿ ಆಗುತ್ತಿದ್ದರು. ಪರಸ್ಪರ ಬಾಂಧವ್ಯ ಬಳೆಯುತ್ತಿತ್ತು. ಈಗ ಬಾಂಧವ್ಯ ಬೆಸೆಯುವುದಿರಲಿ ಓದಿ ಬೆಳೆದ ಮಕ್ಕಳಿಗೆ ತಂದೆ ತಾಯಿಯೇ ಹೊರೆ ಆಗ್ತಿದಾರೆ. ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ಈ ಕಾರಣಕ್ಕೇ ಎಂದು ಬೇಸರ ವ್ಯಕ್ತಪಡಿಸಿದರು.

ಮಕ್ಕಳು ಬೀದಿ ಪಾಲು ಆಗದ ಹಾಗೆ ಪೋಷಕರು ಹೊಟ್ಟೆ ಬಟ್ಟೆ ಕಟ್ಟಿ ಸಾಕ್ತಾರೆ. ಆದರೆ ಬೆಳೆದ ಮಕ್ಕಳು ವಯಸ್ಸಾದ ಪೋಷಕರನ್ನು ಮರೆತು ಬೀದಿಪಾಲು ಮಾಡುತ್ತಿದ್ದಾರೆ. ಒಂದೇ ಮನೆಯಲ್ಲಿದ್ದರೂ ಅಕ್ಕ ಪಕ್ಕದ ಕೋಣೆಗಳಲ್ಲಿ ಬಂದ್ ಆಗುವ ಮಕ್ಕಳು ಊಟ, ತಿಂಡಿ, ಸುಖ, ದುಃಖ ಎಲ್ಲವನ್ನೂ ವಾಟ್ಸಾಪ್ ಮೂಲಕವೇ ಮೆಸ್ಸೇಜ್ ಹಾಕಿ ಮಲಗುತ್ತಾರೆ. ಇರಿಂದ ಬಾಂಧವ್ಯ ಮತ್ತು ಪರಸ್ಪರತೆ ಬೆಳೆಯುವುದಿಲ್ಲ ಎಂದರು.

ಇಂದು ತಂತ್ರಜ್ಞಾನ ವಿಪರೀತ ಬೆಳೆದಿದೆ. ಕೃತಕ ಬುದ್ದಿಮತ್ತೆಯ ಅನಾಹುತಗಳನ್ನು ನಾವು ನೋಡುತ್ತಿದ್ದೇವೆ. ಇದಕ್ಕೆ ಆಸ್ಪದ ಕೊಡದೆ ತಳ ಮಟ್ಟದ ನೈತಿಕ ಶಿಕ್ಷಣ ಆದ್ಯತೆ ಆಗಲಿ ಎಂದು ಹಾರೈಸಿದರು.

ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆ ಇಪ್ಪತ್ತು ವರ್ಷಗಳನ್ನು ಪೂರೈಸಿರುವುದು ಬಹಳ ಸಂತೋಷದ ವಿಷಯ. ಶಾಲೆಗಳನ್ನು ಕಟ್ಟಿ ಬೆಳೆಸುವುದು ಸಾಮಾನ್ಯ ಸಂಗತಿ ಅಲ್ಲ. ಅಸಾಧ್ಯ ಶಿಸ್ತು ಅಗತ್ಯ ಎಂದರು.

ಮಹಿಳಾ ಸೇವಾ ಶೈಕ್ಷಣಿಕ ಟ್ರಸ್ಟ್ ನ ಮುಖ್ಯಸ್ಥರಾದ ರೂಪ ಪಿಳ್ಳಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಕ್ ವ್ಯಾಲಿ ಶಾಲೆಯ ಮುಖ್ಯಸ್ಥರಾದ ಪಿಳ್ಳಪ್ಪ, ನಾಲೆಡ್ಜ್ ಅಕಾಡೆಮಿಯ ಡಾ.ಲೋಕೇಶ್ ಪೂಲ, ವಸತಿ ಸಚಿವರ ಮಾಧ್ಯಮ ಸಂಯೋಜಕರಾದ ಲಕ್ಷ್ಮೀನಾರಾಯಣ್ ಅವರು ಮುಖ್ಯ ಅತಿಥಿಗಳಾಗಿದ್ದರು.

Hot this week

ಬಾಬಾ ಸಾಹೇಬರ ಜಯಂತಿಯ ಯಶಸ್ವಿಗೆ ವೆಂಕಟೇಶ್ ಹೊಸಮನಿ ಮನವಿ

ಬಾಬಾ ಸಾಹೇಬರ ಜಯಂತಿಯ ಯಶಸ್ವಿಗೆ ವೆಂಕಟೇಶ್ ಹೊಸಮನಿ ಮನವಿ ಸುರಪುರ : ತಾಲೂಕು...

ಅಭಿವೃದ್ಧಿಯ ಪಥದಲ್ಲಿ ದೆಹಲಿ ಬಿಜೆಪಿ: ಹಿನ್ನಡೆಯ ಹಾದಿಯಲ್ಲಿ ಕರ್ನಾಟಕ ಕಾಂಗ್ರೆಸ್:ಭರತ್ ಬೊಮ್ಮಾಯಿ

*ಅಭಿವೃದ್ಧಿಯ ಪಥದಲ್ಲಿ ದೆಹಲಿ ಬಿಜೆಪಿ: ಹಿನ್ನಡೆಯ ಹಾದಿಯಲ್ಲಿ ಕರ್ನಾಟಕ ಕಾಂಗ್ರೆಸ್:ಭರತ್ ಬೊಮ್ಮಾಯಿ* ಬೆಂಗಳೂರು:...

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

Topics

ಬಾಬಾ ಸಾಹೇಬರ ಜಯಂತಿಯ ಯಶಸ್ವಿಗೆ ವೆಂಕಟೇಶ್ ಹೊಸಮನಿ ಮನವಿ

ಬಾಬಾ ಸಾಹೇಬರ ಜಯಂತಿಯ ಯಶಸ್ವಿಗೆ ವೆಂಕಟೇಶ್ ಹೊಸಮನಿ ಮನವಿ ಸುರಪುರ : ತಾಲೂಕು...

ಅಭಿವೃದ್ಧಿಯ ಪಥದಲ್ಲಿ ದೆಹಲಿ ಬಿಜೆಪಿ: ಹಿನ್ನಡೆಯ ಹಾದಿಯಲ್ಲಿ ಕರ್ನಾಟಕ ಕಾಂಗ್ರೆಸ್:ಭರತ್ ಬೊಮ್ಮಾಯಿ

*ಅಭಿವೃದ್ಧಿಯ ಪಥದಲ್ಲಿ ದೆಹಲಿ ಬಿಜೆಪಿ: ಹಿನ್ನಡೆಯ ಹಾದಿಯಲ್ಲಿ ಕರ್ನಾಟಕ ಕಾಂಗ್ರೆಸ್:ಭರತ್ ಬೊಮ್ಮಾಯಿ* ಬೆಂಗಳೂರು:...

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...
spot_img

Related Articles

Popular Categories

spot_img