Monday, June 1, 2026
26.1 C
Belagavi

ಲಿಂಗಾಯತ ಬ್ಯುಸಿನೆಸ್ ಕಾನ್ಕ್ಲೇವ್ ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಪ್ರಲ್ಹಾದ ಜೋಶಿ

advertisement

spot_img

ಲಿಂಗಾಯತ ಬ್ಯುಸಿನೆಸ್ ಕಾನ್ಕ್ಲೇವ್ ಅತ್ಯಂತ ಒಳ್ಳೆಯ ಕಾರ್ಯವಾಗಿದೆ. ನಮಗೆ ಸಾಕಷ್ಟು ಅವಕಾಶಗಳಿವೆ. ಯಾವುದಕ್ಕೂ ಕೊರತೆಯಿಲ್ಲ. ನಮ್ಮ ಮುಂದಿನ ಪೀಳಿಗೆಗೆ ಎಂಟರ್ಪೈನರ್ಸಿಪ್ ಕಲಿಸಿ ಕೊಡುವ ಕೆಲಸ ಮಾಡಬೇಕು.

ಇಡೀ ಜಗತ್ತಿನಲ್ಲಿ ಭಾರತಕ್ಕೆ ವ್ಯಾಪಕವಾದ ಅವಕಾಶಗಳಿವೆ. ಜಾಗತಿಕ ಯುದ್ಧಕ್ಕಿಂತಲೂ ಮುನ್ನ, ಇಂಗ್ಲೆಂಡ್ ಸೂರ್ಯ ಮುಳುಗದ ಸಾಮ್ರಾಜ್ಯವೆಂಬ‌ ಹೆಸರಿತ್ತು. ಎರಡನೇ ವಿಶ್ವ ಯುದ್ಧದ ಬಳಿಕ ಎಲ್ಲವೂ ಬದಲಾಗಿದೆ. ಇಪ್ಪತ್ತೊಂದನೇ ಶತಮಾನ ಭಾರತದ ಶತಮಾನ.ಭಾರತದ 4 ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಕೆಲವೇ ದಿನಗಳಲ್ಲಿ 3ನೇ ಸ್ಥಾನದಲ್ಲಿ ನಿಲ್ಲಲ್ಲಿದೆ. ನಮ್ಮ ಅಮೆರಿಕ ಹಾಗೂ ಚೀನಾದೊಂದಿಗೆ ಪೈಪೋಟಿ ನೀಡುತ್ತೇವೆ

ಕೌಶಲ್ಯವನ್ನು ಸಂಘಟಿತವಾಗಿರಿಸಿ ಸಮಾಜವು ಯುವ ಪೀಳಿಗೆಗೆ ದೊಡ್ಡ ಪ್ರಮಾಣದ ಬೆಂಬಲ ನೀಡಬೇಕು. ದೇಶದಲ್ಲಿ 1ಲಕ್ಷ 60ಸಾವಿರ ಸ್ಟಾರ್ಟ್ ಆಫ್ ಗಳಿವೆ.

ಪಿಎಲ್ಐ ಯೋಜನೆಯ ಮೂಲಕ ಎಲೆಕ್ಟ್ರಾನಿಕ್ ತಯಾರಿಕೆಯಲ್ಲಿ 8ರಷ್ಟು ಅಧಿಕವಾಗಿದೆ. ಜಗತ್ತಿನಲ್ಲಿ ಭಾರತದ ವಸ್ತು, ಸೇವೆಯನ್ನು ಜನರು ಬಯಸುತ್ತಿದ್ದಾರೆ.

ಭಾರತದಲ್ಲಿ ಒಳ್ಳೆಯ ಪಾರ್ಟನರ್ ಗಳನ್ನು ನೀಡಿ, ಅನೇಕ ದೇಶಗಳ ಜೊತೆಗೆ ನಮ್ಮ ಮಾತುಕತೆಯಾಗಿದೆ. ನಾವು ಭಾರತದಲ್ಲಿ ಹೂಡಿಕೆ ಮಾಡಿ, ವಸ್ತುಗಳನ್ನು ಮಾರಾಟ ಮಾಡೋಕೆ ಸಿದ್ದವಾಗಿದ್ದೇವೆ‌

ಝಿರೋ ಇಫೆಕ್ಟ್, ಝಿರೋ ಡಿಪಿಕ್ಟ್ ಎಂಬ ತತ್ವದಡಿಯಲ್ಲಿ ಭಾರತದ ಪ್ರಧಾನಿ ಹೆಚ್ಚಿನ ಒತ್ತು ನೀಡಿದ್ದಾರೆ.

ಯುರೋಪಿಯನ್ ಒಕ್ಕೂಟದ ಜೊತೆಗೆ ಉಚಿತ ಟ್ರೇಡ್ ಒಪ್ಪಂದವಾಗಿದೆ. ಅತ್ಯಂತ ಒಳ್ಳೆಯ ಒಪ್ಪಂದವಾಗಿದೆ. ಸರ್ಕಾರಗಳಿಂದ ಮಾಡಬೇಕಾದ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ.

ದೊಡ್ಡ ಪ್ರಮಾಣದಲ್ಲಿ ಬದಲಾವಣೆಯ ಕೆಲಸ ಮಾಡುತ್ತಿದ್ದೇವೆ. ಇಡೀ ಜಗತ್ತಿನಲ್ಲಿಯೇ ಏವಿಯೇಷನ್ ವಲಯದಲ್ಲಿ ಭಾರತ ದೈತ್ಯವಾಗಿ ಬೆಳೆಯುತ್ತಿದೆ. 17,00 ಡಬಲ್ ಟೈರ್ ವಿಮಾನಗಳನ್ನು ಆರ್ಡರ್ ನೀಡಿದ್ದೇವೆ.

ದೇಶದಲ್ಲಿ ಕೆಲಸ ಮಾಡೋಕೆ ಜನರಿದ್ದಾರೆ. ಅವರಿಗೆ ಕೌಶಲ್ಯ ತರಬೇತಿ ನೀಡಬೇಕಿದೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img