Friday, July 17, 2026
20.9 C
Belagavi

ಲಿಂಗಾಯತ ಬ್ಯುಸಿನೆಸ್ ಕಾನ್ಕ್ಲೇವ್ ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಪ್ರಲ್ಹಾದ ಜೋಶಿ

advertisement

spot_img

ಲಿಂಗಾಯತ ಬ್ಯುಸಿನೆಸ್ ಕಾನ್ಕ್ಲೇವ್ ಅತ್ಯಂತ ಒಳ್ಳೆಯ ಕಾರ್ಯವಾಗಿದೆ. ನಮಗೆ ಸಾಕಷ್ಟು ಅವಕಾಶಗಳಿವೆ. ಯಾವುದಕ್ಕೂ ಕೊರತೆಯಿಲ್ಲ. ನಮ್ಮ ಮುಂದಿನ ಪೀಳಿಗೆಗೆ ಎಂಟರ್ಪೈನರ್ಸಿಪ್ ಕಲಿಸಿ ಕೊಡುವ ಕೆಲಸ ಮಾಡಬೇಕು.

ಇಡೀ ಜಗತ್ತಿನಲ್ಲಿ ಭಾರತಕ್ಕೆ ವ್ಯಾಪಕವಾದ ಅವಕಾಶಗಳಿವೆ. ಜಾಗತಿಕ ಯುದ್ಧಕ್ಕಿಂತಲೂ ಮುನ್ನ, ಇಂಗ್ಲೆಂಡ್ ಸೂರ್ಯ ಮುಳುಗದ ಸಾಮ್ರಾಜ್ಯವೆಂಬ‌ ಹೆಸರಿತ್ತು. ಎರಡನೇ ವಿಶ್ವ ಯುದ್ಧದ ಬಳಿಕ ಎಲ್ಲವೂ ಬದಲಾಗಿದೆ. ಇಪ್ಪತ್ತೊಂದನೇ ಶತಮಾನ ಭಾರತದ ಶತಮಾನ.ಭಾರತದ 4 ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಕೆಲವೇ ದಿನಗಳಲ್ಲಿ 3ನೇ ಸ್ಥಾನದಲ್ಲಿ ನಿಲ್ಲಲ್ಲಿದೆ. ನಮ್ಮ ಅಮೆರಿಕ ಹಾಗೂ ಚೀನಾದೊಂದಿಗೆ ಪೈಪೋಟಿ ನೀಡುತ್ತೇವೆ

ಕೌಶಲ್ಯವನ್ನು ಸಂಘಟಿತವಾಗಿರಿಸಿ ಸಮಾಜವು ಯುವ ಪೀಳಿಗೆಗೆ ದೊಡ್ಡ ಪ್ರಮಾಣದ ಬೆಂಬಲ ನೀಡಬೇಕು. ದೇಶದಲ್ಲಿ 1ಲಕ್ಷ 60ಸಾವಿರ ಸ್ಟಾರ್ಟ್ ಆಫ್ ಗಳಿವೆ.

ಪಿಎಲ್ಐ ಯೋಜನೆಯ ಮೂಲಕ ಎಲೆಕ್ಟ್ರಾನಿಕ್ ತಯಾರಿಕೆಯಲ್ಲಿ 8ರಷ್ಟು ಅಧಿಕವಾಗಿದೆ. ಜಗತ್ತಿನಲ್ಲಿ ಭಾರತದ ವಸ್ತು, ಸೇವೆಯನ್ನು ಜನರು ಬಯಸುತ್ತಿದ್ದಾರೆ.

ಭಾರತದಲ್ಲಿ ಒಳ್ಳೆಯ ಪಾರ್ಟನರ್ ಗಳನ್ನು ನೀಡಿ, ಅನೇಕ ದೇಶಗಳ ಜೊತೆಗೆ ನಮ್ಮ ಮಾತುಕತೆಯಾಗಿದೆ. ನಾವು ಭಾರತದಲ್ಲಿ ಹೂಡಿಕೆ ಮಾಡಿ, ವಸ್ತುಗಳನ್ನು ಮಾರಾಟ ಮಾಡೋಕೆ ಸಿದ್ದವಾಗಿದ್ದೇವೆ‌

ಝಿರೋ ಇಫೆಕ್ಟ್, ಝಿರೋ ಡಿಪಿಕ್ಟ್ ಎಂಬ ತತ್ವದಡಿಯಲ್ಲಿ ಭಾರತದ ಪ್ರಧಾನಿ ಹೆಚ್ಚಿನ ಒತ್ತು ನೀಡಿದ್ದಾರೆ.

ಯುರೋಪಿಯನ್ ಒಕ್ಕೂಟದ ಜೊತೆಗೆ ಉಚಿತ ಟ್ರೇಡ್ ಒಪ್ಪಂದವಾಗಿದೆ. ಅತ್ಯಂತ ಒಳ್ಳೆಯ ಒಪ್ಪಂದವಾಗಿದೆ. ಸರ್ಕಾರಗಳಿಂದ ಮಾಡಬೇಕಾದ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ.

ದೊಡ್ಡ ಪ್ರಮಾಣದಲ್ಲಿ ಬದಲಾವಣೆಯ ಕೆಲಸ ಮಾಡುತ್ತಿದ್ದೇವೆ. ಇಡೀ ಜಗತ್ತಿನಲ್ಲಿಯೇ ಏವಿಯೇಷನ್ ವಲಯದಲ್ಲಿ ಭಾರತ ದೈತ್ಯವಾಗಿ ಬೆಳೆಯುತ್ತಿದೆ. 17,00 ಡಬಲ್ ಟೈರ್ ವಿಮಾನಗಳನ್ನು ಆರ್ಡರ್ ನೀಡಿದ್ದೇವೆ.

ದೇಶದಲ್ಲಿ ಕೆಲಸ ಮಾಡೋಕೆ ಜನರಿದ್ದಾರೆ. ಅವರಿಗೆ ಕೌಶಲ್ಯ ತರಬೇತಿ ನೀಡಬೇಕಿದೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img