Monday, August 10, 2026
21.2 C
Belagavi

ಲಿಂಗಾಯತ ಬ್ಯುಸಿನೆಸ್ ಕಾನ್ಕ್ಲೇವ್ ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಪ್ರಲ್ಹಾದ ಜೋಶಿ

advertisement

spot_img

ಲಿಂಗಾಯತ ಬ್ಯುಸಿನೆಸ್ ಕಾನ್ಕ್ಲೇವ್ ಅತ್ಯಂತ ಒಳ್ಳೆಯ ಕಾರ್ಯವಾಗಿದೆ. ನಮಗೆ ಸಾಕಷ್ಟು ಅವಕಾಶಗಳಿವೆ. ಯಾವುದಕ್ಕೂ ಕೊರತೆಯಿಲ್ಲ. ನಮ್ಮ ಮುಂದಿನ ಪೀಳಿಗೆಗೆ ಎಂಟರ್ಪೈನರ್ಸಿಪ್ ಕಲಿಸಿ ಕೊಡುವ ಕೆಲಸ ಮಾಡಬೇಕು.

ಇಡೀ ಜಗತ್ತಿನಲ್ಲಿ ಭಾರತಕ್ಕೆ ವ್ಯಾಪಕವಾದ ಅವಕಾಶಗಳಿವೆ. ಜಾಗತಿಕ ಯುದ್ಧಕ್ಕಿಂತಲೂ ಮುನ್ನ, ಇಂಗ್ಲೆಂಡ್ ಸೂರ್ಯ ಮುಳುಗದ ಸಾಮ್ರಾಜ್ಯವೆಂಬ‌ ಹೆಸರಿತ್ತು. ಎರಡನೇ ವಿಶ್ವ ಯುದ್ಧದ ಬಳಿಕ ಎಲ್ಲವೂ ಬದಲಾಗಿದೆ. ಇಪ್ಪತ್ತೊಂದನೇ ಶತಮಾನ ಭಾರತದ ಶತಮಾನ.ಭಾರತದ 4 ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಕೆಲವೇ ದಿನಗಳಲ್ಲಿ 3ನೇ ಸ್ಥಾನದಲ್ಲಿ ನಿಲ್ಲಲ್ಲಿದೆ. ನಮ್ಮ ಅಮೆರಿಕ ಹಾಗೂ ಚೀನಾದೊಂದಿಗೆ ಪೈಪೋಟಿ ನೀಡುತ್ತೇವೆ

ಕೌಶಲ್ಯವನ್ನು ಸಂಘಟಿತವಾಗಿರಿಸಿ ಸಮಾಜವು ಯುವ ಪೀಳಿಗೆಗೆ ದೊಡ್ಡ ಪ್ರಮಾಣದ ಬೆಂಬಲ ನೀಡಬೇಕು. ದೇಶದಲ್ಲಿ 1ಲಕ್ಷ 60ಸಾವಿರ ಸ್ಟಾರ್ಟ್ ಆಫ್ ಗಳಿವೆ.

ಪಿಎಲ್ಐ ಯೋಜನೆಯ ಮೂಲಕ ಎಲೆಕ್ಟ್ರಾನಿಕ್ ತಯಾರಿಕೆಯಲ್ಲಿ 8ರಷ್ಟು ಅಧಿಕವಾಗಿದೆ. ಜಗತ್ತಿನಲ್ಲಿ ಭಾರತದ ವಸ್ತು, ಸೇವೆಯನ್ನು ಜನರು ಬಯಸುತ್ತಿದ್ದಾರೆ.

ಭಾರತದಲ್ಲಿ ಒಳ್ಳೆಯ ಪಾರ್ಟನರ್ ಗಳನ್ನು ನೀಡಿ, ಅನೇಕ ದೇಶಗಳ ಜೊತೆಗೆ ನಮ್ಮ ಮಾತುಕತೆಯಾಗಿದೆ. ನಾವು ಭಾರತದಲ್ಲಿ ಹೂಡಿಕೆ ಮಾಡಿ, ವಸ್ತುಗಳನ್ನು ಮಾರಾಟ ಮಾಡೋಕೆ ಸಿದ್ದವಾಗಿದ್ದೇವೆ‌

ಝಿರೋ ಇಫೆಕ್ಟ್, ಝಿರೋ ಡಿಪಿಕ್ಟ್ ಎಂಬ ತತ್ವದಡಿಯಲ್ಲಿ ಭಾರತದ ಪ್ರಧಾನಿ ಹೆಚ್ಚಿನ ಒತ್ತು ನೀಡಿದ್ದಾರೆ.

ಯುರೋಪಿಯನ್ ಒಕ್ಕೂಟದ ಜೊತೆಗೆ ಉಚಿತ ಟ್ರೇಡ್ ಒಪ್ಪಂದವಾಗಿದೆ. ಅತ್ಯಂತ ಒಳ್ಳೆಯ ಒಪ್ಪಂದವಾಗಿದೆ. ಸರ್ಕಾರಗಳಿಂದ ಮಾಡಬೇಕಾದ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ.

ದೊಡ್ಡ ಪ್ರಮಾಣದಲ್ಲಿ ಬದಲಾವಣೆಯ ಕೆಲಸ ಮಾಡುತ್ತಿದ್ದೇವೆ. ಇಡೀ ಜಗತ್ತಿನಲ್ಲಿಯೇ ಏವಿಯೇಷನ್ ವಲಯದಲ್ಲಿ ಭಾರತ ದೈತ್ಯವಾಗಿ ಬೆಳೆಯುತ್ತಿದೆ. 17,00 ಡಬಲ್ ಟೈರ್ ವಿಮಾನಗಳನ್ನು ಆರ್ಡರ್ ನೀಡಿದ್ದೇವೆ.

ದೇಶದಲ್ಲಿ ಕೆಲಸ ಮಾಡೋಕೆ ಜನರಿದ್ದಾರೆ. ಅವರಿಗೆ ಕೌಶಲ್ಯ ತರಬೇತಿ ನೀಡಬೇಕಿದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img