Monday, August 10, 2026
21.2 C
Belagavi

ಶೇಡಬಾಳದಲ್ಲಿ ಬೃಹತ್ ರಕ್ತದಾನ ಶಿಬಿರ : ಅಷ್ಠವಿನಾಯಕ ಗಣೇಶ್ ಉತ್ಸವ ಮಂಡಳದ ಹೊಸ ಹೆಜ್ಜೆ

advertisement

spot_img

ಬೆಂಗಳೂರು: ಯುವಕರೇ ತುಂಬಿರುವಂತಹ ಭಾರತೀಯ ಸಮಾಜದಲ್ಲಿ ಆರೋಗ್ಯವಂತರ ಗುಂಪು ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು, ನಮ್ಮ ಒಂದೊಂದು ಹನಿರಕ್ತವು ಒಂದೊಂದು ಜೀವವನ್ನು ಬದುಕಿಸಲು ಸಾಧ್ಯವಾಗುತ್ತದೆ. ಈ ಮಹತ್ವಾಕಾಂಕ್ಷೆಯಿಂದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಶ್ರೀ ಅಷ್ಠವಿನಾಯಕ ಗಣೇಶ್ ಉತ್ಸವ ಮಂಡಳ ಕುಂಬಾರ ಗಲ್ಲಿಯಲ್ಲಿ ಶ್ರೀ ಸಾಯಿ ಲ್ಯಾಬೊರೇಟರೀಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 30ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ.

ದಾನಗಳಲ್ಲಿ ರಕ್ತದಾನ ಮಹಾದಾನ. ಜನರ ಜೀವ ರಕ್ಷಣೆಗೆ ರಕ್ತ ಅತ್ಯವಶ್ಯಕವಾಗಿದ್ದು, ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ ಜನರ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಮಂಡಳದ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯ ವೇಳೆಯಲ್ಲಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ. ಇದನ್ನರಿತು ಸಮಾಜದ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು ಎಂದು ಮಂಡಳದ ಪದಾಧಿಕಾರಿಗಳು ತಿಳಿಸಿದ್ದಾರೆ.

ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗಲಿದೆ. ಅಲ್ಲದೆ ವ್ಯಕ್ತಿಯು ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ಅವರು  ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ರಕ್ತದಾನ ಮಾಡಲು ಮುಂದಾಗಬೇಕೆಂದು ಸೌರಭ್ ತಳವಾರ, ಉನ್ಮೇಶ್ ಜಾಧವ್, ಓಂಕಾರ್, ಮಹೇಶ್, ಅವಿನಾಶ್, ಅಮಿತ್ ಘೋರ್ಪಡೆ ಹಾಗೂ ಜಗದೀಶ್ ಮರಾಠೆ ಸೇರಿದಂತೆ ಮಂಡಳದ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img