Wednesday, February 11, 2026
16.1 C
Belagavi

ಗುರ್ಲಾಪುರ ಪ್ರತಿಭಟನೆ ವೇದಿಕೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ.

advertisement

spot_img

ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ವಿಚಾರ.ಪ್ರತಿಭಟನೆ ವೇದಿಕೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ.ನೀವು ಹತ್ತೆ ದಿನದಲ್ಲಿ ನನ್ನನ್ನು ಅಂಜಿಸಿ ಓಡಿಸಿದರು.ಕುರಬೂರು ಶಾಂತಕುಮಾರ್ ರೈತರಿಗಾಗಿಜೀವನ ಮುಡಿಪಾಗಿ ಇಟ್ಟಿದ್ದಾರೆ.ನಮ್ಮ ಜನ ಅಂತ ನಾನು ತಿಳಿದಿದ್ದೇ ನನ್ನನ್ನು ಹೆಣ ಮಾಡಿದ್ರಿ ನೀವು.
ನೀವು ನನಗೆ ಹೆಣ ಮಾಡದೇ ಇದ್ರೆ ಸರ್ಕಾರ ಎಚ್ಚೆತ್ತುಕೊಳ್ಳುತ್ತಿರಲಿಲ್ಲ.ವಿಜಯೇಂದ್ರ ಇಲ್ಲಿ ಬರ್ತ್ ಮಾಡಿದ್ರು.
ನನ್ನನ್ನು ಇಲ್ಲಿ ಹೆಣ ಮಾಡಿದ್ರಿ.

ನೋಡಿ ವಿಜಯೇಂದ್ರ ಹಣಬರಹ ಹೇಗೆ ಇದೆ.ಡಿಸಿ, ಎಸ್ಪಿ ಇರದೇ ಇದ್ರೆ ನಾನು ವೇದಿಕೆಗೆ ಮುಟ್ಟುತ್ತಿರಲಿಲ್ಲ.ನೀವು‌ ಹೋಗಬೇಡಿ ಎಂದು ಹೇಳಿದ್ರಿ.ನೀವು ವೀರಾವೇಶ ನೋಡಿ ನಾವು ಗಾಬರಿಯಾಗಿದೆ.ರೈತರ ತಾಳ್ಮೆ ನಾವು ಪರಿಶೀಲನೆ ಮಾಡಬಾರದು.ಇದು ಹೋರಾಟ ಅಲ್ಲ ಆಂದೋಲನ ಆಗಿ ಪರಿವರ್ತನೆ ಆಯಿತು.ಒಂದು ದಿನ ಬಿಟ್ಟರೇ ಇಡೀ ದೇಶವೆ ಕಿತ್ತು ಹೋಗುತ್ತೆ ಎಂದು ಗೊತ್ತಾಯಿತು.ಕೇಂದ್ರ, ರಾಜ್ಯ ಸರ್ಕಾರ ಮಾಡಬೇಕಿದ ಕೆಲಸಬಗ್ಗೆ ‌ಅನೇಕರು ಹೇಳಿದ್ದಾರೆ.ಬೆಳಗಾವಿ ಹೋರಾಟ ನೋಡಿ ರಾಜ್ಯದ ಅನೇಕರು ಎದ್ರು‌ ಕುಳಿತ್ರು.ಇದು ನಿಜವಾದ ಹೋರಾಟ ಎಂದ ಸಚಿವ.ಇಂತಹ ಹೋರಾಟ ನನ್ನ ಅವಧಿಯಲ್ಲಿ ನೋಡಿದ್ದು ಮೊದಲು, ಮೊನೆ ಆಗಬಾರದು.ಬಾಟಲಿ, ಚಪ್ಪಲಿ ಎಸೆದ್ರು ನಡೆಯುತ್ತೆ‌.ನನ್ನನ್ನು ಜೀವಂತ ಬಿಟ್ಟಿರಿ ಅದೇ ದೊಡ್ಡದು‌.ರೈತರ ‌ಆಕ್ರೋಶ ಬಗ್ಗೆ ಮಾರ್ಮಿವಾಗಿ ಮಾತನಾಡಿದ ಪಾಟೀಲ್.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img