Tuesday, February 10, 2026
18.6 C
Belagavi

ಅಥಣಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ತುಂಬಿಸುವ ಯೋಜನೆ ಚಾಲನೆ

advertisement

spot_img

ಅಥಣಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ತುಂಬಿಸುವ ಯೋಜನೆ ಚಾಲನೆ ಸಭೆ ಉದ್ದೇಶಿಸಿ ಶಾಸಕ ಲಕ್ಷ್ಮಣ್ ಸವದಿ ಭಾಷಣ ಅಥಣಿ ತಾಲೂಕು ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿ ಇಂತಹ ತಾಲೂಕು ರಾಜ್ಯದಲ್ಲಿ ವಿಭಿನ್ನ ಕ್ಷೇತ್ರ 2004 ರಲ್ಲಿ ವಿಪರೀತ ಬರಗಾ ಬಗ್ಗೆ ನೆನಪು ಮಾಡಿಕೊಂಡ ಸವದಿ ದಿವಂಗತ ಸಿಎಂ ಧರ್ಮಸಿಂಗ್ ಅಥಣಿ ಕ್ಷೇತ್ರಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ ಹಿಂದಿನ ಸರ್ಕಾರದಲ್ಲಿ ಈ ನೀರಾವರಿ ಯೋಜನೆ ತರಲಾಯಿತು ಆದರೆ ಸರ್ಕಾರ ಬದಲಾಯ್ತು, ನಾನು ಪಕ್ಷ ಬದಲಾಯಿಸಿದೆ, ಸಚಿವ ಬೋಸರಾಜು ಅವರು ಅಥಣಿ ಕ್ಷೇತ್ರಕ್ಕೆ ಹೆಚ್ಚಿನ ಕೋಡುಗೆ ನೀಡಿದ್ದಾರೆ ವೇದಿಕೆಯಲ್ಲಿ ಸಚಿವ ಬೋಸರಾಜಗೆ ಶಾಸಕ ಸವದಿ ಬಹುಪರಾಕ್ ಈ ಬಾಗದ ರೈತರು ನಮಗೆ ಗದೆಯನ್ನು ನೀಡಿದ್ದೀರಿನಾವು ಎಲ್ಲಿ ಉಪಯೋಗ ಮಾಡಬೇಕು ಎಂಬುದು ನಮಗೆ ಗೋತಿದ್ದೆ ವೇದಿಕೆಯಲ್ಲಿ 25ಕೋಟಿ ರೂಪಾಯಿ ನಿಡುವಂತೆ ಸವದಿ ಸಚಿವರಿಗೆ ಮನವಿ ಎರಡು ಕಂತುಗಳಲ್ಲಿ ಹಣ ನೀಡುವಂತೆ ಸಚಿವ ಬೋಸರಾಜುಗೆ ಮನವಿ ನೀರಿನ ಮಟ್ಟ ಏರಿಕೆ ಹಣ ನೀಡುವಂತೆ ಶಾಸಕ ಸವದಿ ಮನವಿ 25ಕೋಟಿ ಕೊಟ್ಟರೆ ರಾಜ್ಯದಲ್ಲಿ ಮಾದರಿ ಮಾಡುತ್ತೇನೆ ಒಂದು ವಿನೂತನ ಪ್ರಯೋಗಕ್ಕೆ ನಾವು ಜಾರಿ ಮಾಡುತ್ತೇವೆ ದೇಶವೇ ಅಥಣಿ ಕಡೆ ನೋಡುವಂತೆ ಮಾಡುತ್ತೆನೆ ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿತವಾಗಿದೆ. ಆರು ಟಿಎಂಸಿ ನೀರು ಸಂಗ್ರಹವಿತ್ತು, ಸದ್ಯಕ್ಕೆ ಎರಡುವರೆ ಟಿಎಂಸಿ ನೀರು ಕೆಳಗಡೆ ಹೋಗಿದೆ ಇದರಿಂದ ನಿಮ್ಮ ಇಲಾಖೆಯಿಂದ ನಮ್ಮ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತ ಕಾಮಗಾರಿ ಚಾಲನೆ ಮಾಡುವಂತೆ ಮನವಿ

ಅಥಣಿಯಲ್ಲಿ ಶಾಸಕ ಲಕ್ಷ್ಮಣ್ ಸವದಿ ಹೇಳಿಕೆ

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img