Friday, July 17, 2026
26.5 C
Belagavi

ಅಥಣಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ತುಂಬಿಸುವ ಯೋಜನೆ ಚಾಲನೆ

advertisement

spot_img

ಅಥಣಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ತುಂಬಿಸುವ ಯೋಜನೆ ಚಾಲನೆ ಸಭೆ ಉದ್ದೇಶಿಸಿ ಶಾಸಕ ಲಕ್ಷ್ಮಣ್ ಸವದಿ ಭಾಷಣ ಅಥಣಿ ತಾಲೂಕು ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿ ಇಂತಹ ತಾಲೂಕು ರಾಜ್ಯದಲ್ಲಿ ವಿಭಿನ್ನ ಕ್ಷೇತ್ರ 2004 ರಲ್ಲಿ ವಿಪರೀತ ಬರಗಾ ಬಗ್ಗೆ ನೆನಪು ಮಾಡಿಕೊಂಡ ಸವದಿ ದಿವಂಗತ ಸಿಎಂ ಧರ್ಮಸಿಂಗ್ ಅಥಣಿ ಕ್ಷೇತ್ರಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ ಹಿಂದಿನ ಸರ್ಕಾರದಲ್ಲಿ ಈ ನೀರಾವರಿ ಯೋಜನೆ ತರಲಾಯಿತು ಆದರೆ ಸರ್ಕಾರ ಬದಲಾಯ್ತು, ನಾನು ಪಕ್ಷ ಬದಲಾಯಿಸಿದೆ, ಸಚಿವ ಬೋಸರಾಜು ಅವರು ಅಥಣಿ ಕ್ಷೇತ್ರಕ್ಕೆ ಹೆಚ್ಚಿನ ಕೋಡುಗೆ ನೀಡಿದ್ದಾರೆ ವೇದಿಕೆಯಲ್ಲಿ ಸಚಿವ ಬೋಸರಾಜಗೆ ಶಾಸಕ ಸವದಿ ಬಹುಪರಾಕ್ ಈ ಬಾಗದ ರೈತರು ನಮಗೆ ಗದೆಯನ್ನು ನೀಡಿದ್ದೀರಿನಾವು ಎಲ್ಲಿ ಉಪಯೋಗ ಮಾಡಬೇಕು ಎಂಬುದು ನಮಗೆ ಗೋತಿದ್ದೆ ವೇದಿಕೆಯಲ್ಲಿ 25ಕೋಟಿ ರೂಪಾಯಿ ನಿಡುವಂತೆ ಸವದಿ ಸಚಿವರಿಗೆ ಮನವಿ ಎರಡು ಕಂತುಗಳಲ್ಲಿ ಹಣ ನೀಡುವಂತೆ ಸಚಿವ ಬೋಸರಾಜುಗೆ ಮನವಿ ನೀರಿನ ಮಟ್ಟ ಏರಿಕೆ ಹಣ ನೀಡುವಂತೆ ಶಾಸಕ ಸವದಿ ಮನವಿ 25ಕೋಟಿ ಕೊಟ್ಟರೆ ರಾಜ್ಯದಲ್ಲಿ ಮಾದರಿ ಮಾಡುತ್ತೇನೆ ಒಂದು ವಿನೂತನ ಪ್ರಯೋಗಕ್ಕೆ ನಾವು ಜಾರಿ ಮಾಡುತ್ತೇವೆ ದೇಶವೇ ಅಥಣಿ ಕಡೆ ನೋಡುವಂತೆ ಮಾಡುತ್ತೆನೆ ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿತವಾಗಿದೆ. ಆರು ಟಿಎಂಸಿ ನೀರು ಸಂಗ್ರಹವಿತ್ತು, ಸದ್ಯಕ್ಕೆ ಎರಡುವರೆ ಟಿಎಂಸಿ ನೀರು ಕೆಳಗಡೆ ಹೋಗಿದೆ ಇದರಿಂದ ನಿಮ್ಮ ಇಲಾಖೆಯಿಂದ ನಮ್ಮ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತ ಕಾಮಗಾರಿ ಚಾಲನೆ ಮಾಡುವಂತೆ ಮನವಿ

ಅಥಣಿಯಲ್ಲಿ ಶಾಸಕ ಲಕ್ಷ್ಮಣ್ ಸವದಿ ಹೇಳಿಕೆ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img