Thursday, February 12, 2026
29.1 C
Belagavi

ಪುರಸಭೆ ಸಭಾಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ.

advertisement

spot_img

ರಾಮದುರ್ಗ ಪುರಸಭೆಯಲ್ಲಿ ಪೌರಕಾರ್ಮಿಕರ ದಿನಾಚರಣೆಯ ನಿಮಿತ್ತವಾಗಿ ಸರ್ಕಾರದ ಆದೇಶದಂತೆ ಸ್ವಚ್ಛತಾಹಿ ಸೇವರ್ ಎಂಬ ಶೀರ್ಷಿಕೆ.
ಅಡಿಯಲ್ಲಿ ದಿನನಿತ್ಯ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಪುರಸಭೆಯಿಂದ ವಿವಿಧ ಆಟೋಟ ಚಟುವಟಿಕೆಗಳು ಆರೋಗ್ಯ ತಪಾಸಣೆಯನ್ನು.ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿಗಳಾದ ಈರಣ್ಣ ಕೆ ಗುಡದಾರಿ ಮಾತನಾಡಿ ಪೌರಕಾರ್ಮಿಕರ ಸ್ಥಿತಿಗತಿ ಕುರಿತು ಅವರ ಅವಲಂಬಿತರ ಕುರಿತು ಮುಂಜಾಗ್ರತ ಕ್ರಮವನ್ನು ಕೈಗೊಳ್ಳುವ ಕುರಿತು ಸವಿಸ್ತಾರವಾಗಿ ತಿಳಿಸಿದರು,

ಅಂಚೆ ಕಚೇರಿಯ ನಿರೀಕ್ಷಕರಾದ ಶ್ರೀ ನಾಗರಾಜ ಮಳ್ಳಿ ಮಾತನಾಡಿ ಪೌರಕಾರ್ಮಿಕರಿಗೆ ಅಂಚೆ ಯೋಜನೆಗಳ ಮಾಹಿತಿಯನ್ನು ನೀಡಿದರು ಹಾಗೂ ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಎಸ್ ಡಿ ಐನಾಪುರ್ ಆರೋಗ್ಯದ ಕುರಿತು ಮಾಹಿತಿಯನ್ನು ನೀಡಿದರು ಸದರಿ ಕಾರ್ಯಕ್ರಮದಲ್ಲಿ ಪುರಸಭೆಯ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷರಾದ. ಶ್ರೀಮತಿ ರೇಣುಕಾ ಹಲಗಿ, ಕಚೇರಿ ವ್ಯವಸ್ಥಾಪಕರಾದ ಶ್ರೀ ಎಂ ಆರ್ ನದಾಫ್, ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಪಿಎನ್ ಪಾಟೀಲ್, ಕಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಚಂದನ್ ಪಾಟೀಲ್ ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ ಪೌರಕಾರ್ಮಿಕರಿಗೆ ಸತ್ಕರಿಸಿ ಸನ್ಮಾನಿಸಲಾಯಿತು.

Hot this week

ಬೆಳಗಾವಿಯ ಶೆಲ್ ಪೆಟ್ರೋಲ್ ಬಂಕನಲ್ಲಿ ಮಹಿಳೆಯನ್ನ ಅಸಭ್ಯ ವರ್ತನೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಧರ್ಮದೇಟು

ಬೆಳಗಾವಿಯ ಶೆಲ್ ಪೆಟ್ರೋಲ್ ಬಂಕನಲ್ಲಿ ಮಹಿಳೆಯನ್ನ ಅಸಭ್ಯ ವರ್ತನೆ ಪೆಟ್ರೋಲ್ ಬಂಕ್...

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

Topics

ಬೆಳಗಾವಿಯ ಶೆಲ್ ಪೆಟ್ರೋಲ್ ಬಂಕನಲ್ಲಿ ಮಹಿಳೆಯನ್ನ ಅಸಭ್ಯ ವರ್ತನೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಧರ್ಮದೇಟು

ಬೆಳಗಾವಿಯ ಶೆಲ್ ಪೆಟ್ರೋಲ್ ಬಂಕನಲ್ಲಿ ಮಹಿಳೆಯನ್ನ ಅಸಭ್ಯ ವರ್ತನೆ ಪೆಟ್ರೋಲ್ ಬಂಕ್...

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...
spot_img

Related Articles

Popular Categories

spot_img