Tuesday, February 10, 2026
22.1 C
Belagavi

ಗಣೇಶ ವಿಸರ್ಜನೆ ಹಿನ್ನೆಲೆ ಈದ ಮಿಲಾದ ಮೆರವಣಿಗೆ ಮುಂದೂಡಿ ಸೌಹಾರ್ದತೆ ಮೆರೆದ ಮುಸ್ಲಿಂ ಸಮಾಜದ ಮುಖಂಡರು

advertisement

spot_img

ಬೆಳಗಾವಿ : ಜಿಲ್ಲೆಯ ರಾಮದುರ್ಗ ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ  ಹಜರತ್ ಚಮನ್ ಶ್ಯಾವಲಿ  ದರ್ಗಾದಲ್ಲಿ ಆಯೋಜಿಸಿಲಾದ ಈದ್ ಮಿಲಾದ್ ಹಬ್ಬದ  ಪೂರ್ವಭಾವಿ ಸಭೆಯಲ್ಲಿ   ಸೆಪ್ಟೆಂಬರ್ 6ಕ್ಕೆ ಅದ್ದೂರಿ
ಗಣೇಶ್ ವಿಸರ್ಜನೆ ಹಿನ್ನೆಲೆ ಸಪ್ಟೆಂಬರ್ 5ಕ್ಕೆ
ನಡೆಯಬೇಕಾದ  ಈದ್ ಮಿಲಾದ್ ಹಬ್ಬದ ಮೆರವಣಿಗೆ ಸೆಪ್ಟೆಂಬರ್ 8ಕ್ಕೆ ಸಮಾಜದ ಮುಖಂಡರ ಒಮ್ಮತದಿಂದ  ಮುಂದೂಡಿಕೆ ಮಾಡಲಾಗಿದೆ ಎಂದು ಅಂಜುಮನ್ ಏ ಇಸ್ಲಾಂ ಕಮಿಟಿ ಅಧ್ಯಕ್ಷ ಶಬ್ಬೀರ್ ಅಹ್ಮದ್ ಖಾಜಿ ತಿಳಿಸಿದರು.

ಅಂಜುಮನ್ ಇಸ್ಲಾಂ ಕಮಿಟಿ ನಿರ್ದೇಶಕ ಶಫಿ ಬೆನ್ನಿ
ಮಾತನಾಡಿ, ಸಪ್ಟೆಂಬರ್ 5 ಕ್ಕೆ  ಮನೆಯಲ್ಲಿ ಸರಳವಾಗಿ ಈದ್ ಮಿಲಾದ್ ಹಬ್ಬವನ್ನು ಆಚರಿಸಿ ಸಪ್ಟೆಂಬರ್ 8ರಂದು  ಅದ್ದೂರಿಯಾಗಿ ಮೆರವಣಿಗೆ ಮುಖಾಂತರ  ಹಬ್ಬವನ್ನು ಆಚರಿಸಲಾಗುವುದು
ಸೆಪ್ಟೆಂಬರ್ 6ಕ್ಕೆ  ಅದ್ದೂರಿ
ಗಣೇಶ್ ವಿಸರ್ಜನೆ ಹಿನ್ನೆಲೆ ಸಪ್ಟೆಂಬರ್ ಐದಕ್ಕೆ
ನಡೆಯಬೇಕಾದ  ಈದ್ ಮಿಲಾದ್ ಹಬ್ಬದ ಮೆರವಣಿಗೆ ಸೆಪ್ಟೆಂಬರ್ ಎಂಟಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.

ಅಲ್ಲದೆ ಈ ಬಾರಿ 1500 ನೇ ಈದ್ ಮಿಲಾದ್ ಇರುವ ಕಾರಣ ಅತ್ಯಂತ ವಿಜೃಂಭಣೆಯಿಂದ ಮಿಲಾದ್ ಹಬ್ಬವನ್ನು ಆಚರಿಸಲಾಗುವುದು ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆಯು  ಪಟ್ಟಣದ ಜಾಮಿಯಾ ಮಸೀದಿಯಿಂದ ಬೆಳಗ್ಗೆ 9:30 ಗಂಟೆಗೆ  ಪ್ರಾರಂಭ ಮಾಡಲಾಗುವುದು ಎಂದು ಹೇಳಿದರು.

ಸಂದರ್ಭದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ  ಅಧ್ಯಕ್ಷರು ಪದಾಧಿಕಾರಿಗಳು, ರಾಮದುರ್ಗ ಪಟ್ಟಣದ ಎಲ್ಲ ಮುಸ್ಲಿಂ ಜಮಾತಿನ ಮುಖಂಡರು ಯುವಕರು ಉಪಸ್ಥಿತರಿದ್ದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img