Wednesday, February 11, 2026
16.1 C
Belagavi

ನನ್ನ ಸಂಸ್ಕೃತಿಯ ಸಂಸ್ಕಾರ, ನನ್ನ ಕಾರ್ಯವೇ ನನಗೆ ಶ್ರೀರಕ್ಷೇ “ಲಕ್ಷ್ಮಣ್ ಸವದಿ”

advertisement

spot_img

ನಾನು ಒಳ್ಳೆಯ ಕೆಲಸ ಮಾಡಿದನ್ನು ನನ್ನ ಕ್ಷೇತ್ರದ ಜನ ಗುರುತಿಸಿದ್ದಾರೆ, ಅವರುಗಳ ಆರ್ಶಿವಾದ ಇರುವವರೆಗೆ ಯಾರಿಗೂ ಹೆದರುವ ಪ್ರೇಶ್ನೆಯೇ ಇಲ್ಲ, ಯಾರೇ, ಎಂತಹ ವಿರೋಧಿಗಳನ್ನು ಎದುರಿಸುವ ಶಕ್ತಿಯನ್ನು ಮತದಾರರು ನನಗೆ ನೀಡಿದ್ದಾರೆ.

 

ಅದ್ಯಾತ್ಮದ ತವರೂರು,ಶ್ರೀ ಮುರಘೇಂದ್ರ ಶಿವಯೋಗಿಗಳು ನಡೆದಾಡಿದ ಪುಣ್ಯ ಕ್ಷೇತ್ರ ಅಥಣಿ ಇಂತಹ ಸಾಂಸ್ಕೃತಿಕ ಸಂಸ್ಕಾರಯುತ ಕುಟುಂಬದಲ್ಲಿ ಜನಸಿದ ನನಗೆ ಹುಟ್ಟಿನಿಂದಲೇ ಸಂಸ್ಕಾರಯುತ ಬದುಕಿನ ಕುರಿತು ನಮ್ಮ ತಂದೆತಾಯಿಗಳು ನಮಗೆ ಕಲಿಸಿದ್ದಾರೆ. ನಾನು ರಾಜಕೀಯದಲ್ಲಿ ಇದುವರೆಗೆ ಧರ್ಮದಿಂದ ನಡೆದು ಕೊಂಡು ಬಂದಿದ್ದೇನೆ ಸಹಕಾರ ರಂಗದ ಹೋರಾಟದ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶ ಮಾಡಿದವನು ನಾನು ಹೀಗಾಗಿ ನನ್ನ ಜನರಿಗೆ ಸ್ಪಂದಿಸುವ ಗುಣ ಕರಗತವಾಗಿದ್ದು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಜನ ಕಲಿಸಿದ್ದಾರೆ. ಅದೇ ತೆರನಾಗಿ ಜೀವನೂದ್ದಕ್ಕೂ ನಡೆದು ಕೊಳ್ಳುತ್ತಿರುವೆ, ಕಳೆದ ೩೦ ವರ್ಷಗಳಿಂದ ಮತದಾರರ ಸೇವೆಯನ್ನು ಮಾಡಿರುವ ತೃಪ್ತಿ ಸಮಾಧಾನ ತಂದಿದೆ.

ಡಾ.ಭೀಮರಾವ್ ಅಂಬೇಡ್ಕರ್ ಅವರ ದೂರಗಾಮಿ ಪರಿಕಲ್ಪನೆಯನ್ನು ಸಕಾರಗೊಳಿಸಲು ಜನತೆಗೆ ನನ್ನ ಅಳಿಲು ಸೇವೆಗೈಯಲು ಸದಾ ಸಿದ್ದನಿರುವೆ. ಎಂಬ ಭರವಸೆ ನನ್ನದು “ಆಧಿಕಾರ,ಅಂತಸ್ತು, ಮತ್ತು ಆಯುಷ್ಯ ಯಾರಿಗೂ ಶಾಶ್ವತವಲ್ಲ ಅಧಿಕಾರ ಇದ್ದಾಗ ನಾವು ಮಾಡಿದ ಜನೋಪಕಾರಿ ಕಾರ್ಯಗಳು ಶಾಶ್ವತವಾಗಿ ಉಳಿದುಕೊಳ್ಳುತ್ತವೆ,

ನಾನು ಬಯಸಿದರೂ ಸರಿ, ಬಯಸದಿದ್ದರೂ ಸರಿ ದುಡಿಮೆಗೆ ಪ್ರತಿಫಲವನ್ನು ನನ್ನ ಜನರು ಅವರುಗಳ ಆರ್ಶಿವಾದದ ಮೂಲಕ ಹಾರೈಯುಸುತ್ತಾರೆ ಎಂಬುದು ನನ್ನ ಬಲವಾದ ನಂಬಿಕೆಯಾಗಿದೆ.

 

ಎಲ್ಲರಿಗೂ ಬೆಳಕಿನಲ್ಲಿ ಹಬ್ಬ ದೀಪಾವಳಿಯ ಶುಭಾಶಯಗಳು

 

ಮಾಜಿ ಉಪಮುಖ್ಯಮಂತ್ರಿಗಳು, ಶಾಸಕರು ಲಕ್ಷ್ಮಣ ಸವದಿ. ಅಥಣಿ

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img