Saturday, April 11, 2026
23.8 C
Belagavi

ನನ್ನ ಸಂಸ್ಕೃತಿಯ ಸಂಸ್ಕಾರ, ನನ್ನ ಕಾರ್ಯವೇ ನನಗೆ ಶ್ರೀರಕ್ಷೇ “ಲಕ್ಷ್ಮಣ್ ಸವದಿ”

advertisement

spot_img

ನಾನು ಒಳ್ಳೆಯ ಕೆಲಸ ಮಾಡಿದನ್ನು ನನ್ನ ಕ್ಷೇತ್ರದ ಜನ ಗುರುತಿಸಿದ್ದಾರೆ, ಅವರುಗಳ ಆರ್ಶಿವಾದ ಇರುವವರೆಗೆ ಯಾರಿಗೂ ಹೆದರುವ ಪ್ರೇಶ್ನೆಯೇ ಇಲ್ಲ, ಯಾರೇ, ಎಂತಹ ವಿರೋಧಿಗಳನ್ನು ಎದುರಿಸುವ ಶಕ್ತಿಯನ್ನು ಮತದಾರರು ನನಗೆ ನೀಡಿದ್ದಾರೆ.

 

ಅದ್ಯಾತ್ಮದ ತವರೂರು,ಶ್ರೀ ಮುರಘೇಂದ್ರ ಶಿವಯೋಗಿಗಳು ನಡೆದಾಡಿದ ಪುಣ್ಯ ಕ್ಷೇತ್ರ ಅಥಣಿ ಇಂತಹ ಸಾಂಸ್ಕೃತಿಕ ಸಂಸ್ಕಾರಯುತ ಕುಟುಂಬದಲ್ಲಿ ಜನಸಿದ ನನಗೆ ಹುಟ್ಟಿನಿಂದಲೇ ಸಂಸ್ಕಾರಯುತ ಬದುಕಿನ ಕುರಿತು ನಮ್ಮ ತಂದೆತಾಯಿಗಳು ನಮಗೆ ಕಲಿಸಿದ್ದಾರೆ. ನಾನು ರಾಜಕೀಯದಲ್ಲಿ ಇದುವರೆಗೆ ಧರ್ಮದಿಂದ ನಡೆದು ಕೊಂಡು ಬಂದಿದ್ದೇನೆ ಸಹಕಾರ ರಂಗದ ಹೋರಾಟದ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶ ಮಾಡಿದವನು ನಾನು ಹೀಗಾಗಿ ನನ್ನ ಜನರಿಗೆ ಸ್ಪಂದಿಸುವ ಗುಣ ಕರಗತವಾಗಿದ್ದು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಜನ ಕಲಿಸಿದ್ದಾರೆ. ಅದೇ ತೆರನಾಗಿ ಜೀವನೂದ್ದಕ್ಕೂ ನಡೆದು ಕೊಳ್ಳುತ್ತಿರುವೆ, ಕಳೆದ ೩೦ ವರ್ಷಗಳಿಂದ ಮತದಾರರ ಸೇವೆಯನ್ನು ಮಾಡಿರುವ ತೃಪ್ತಿ ಸಮಾಧಾನ ತಂದಿದೆ.

ಡಾ.ಭೀಮರಾವ್ ಅಂಬೇಡ್ಕರ್ ಅವರ ದೂರಗಾಮಿ ಪರಿಕಲ್ಪನೆಯನ್ನು ಸಕಾರಗೊಳಿಸಲು ಜನತೆಗೆ ನನ್ನ ಅಳಿಲು ಸೇವೆಗೈಯಲು ಸದಾ ಸಿದ್ದನಿರುವೆ. ಎಂಬ ಭರವಸೆ ನನ್ನದು “ಆಧಿಕಾರ,ಅಂತಸ್ತು, ಮತ್ತು ಆಯುಷ್ಯ ಯಾರಿಗೂ ಶಾಶ್ವತವಲ್ಲ ಅಧಿಕಾರ ಇದ್ದಾಗ ನಾವು ಮಾಡಿದ ಜನೋಪಕಾರಿ ಕಾರ್ಯಗಳು ಶಾಶ್ವತವಾಗಿ ಉಳಿದುಕೊಳ್ಳುತ್ತವೆ,

ನಾನು ಬಯಸಿದರೂ ಸರಿ, ಬಯಸದಿದ್ದರೂ ಸರಿ ದುಡಿಮೆಗೆ ಪ್ರತಿಫಲವನ್ನು ನನ್ನ ಜನರು ಅವರುಗಳ ಆರ್ಶಿವಾದದ ಮೂಲಕ ಹಾರೈಯುಸುತ್ತಾರೆ ಎಂಬುದು ನನ್ನ ಬಲವಾದ ನಂಬಿಕೆಯಾಗಿದೆ.

 

ಎಲ್ಲರಿಗೂ ಬೆಳಕಿನಲ್ಲಿ ಹಬ್ಬ ದೀಪಾವಳಿಯ ಶುಭಾಶಯಗಳು

 

ಮಾಜಿ ಉಪಮುಖ್ಯಮಂತ್ರಿಗಳು, ಶಾಸಕರು ಲಕ್ಷ್ಮಣ ಸವದಿ. ಅಥಣಿ

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img