Monday, August 10, 2026
21.2 C
Belagavi

ನನ್ನ ಸಂಸ್ಕೃತಿಯ ಸಂಸ್ಕಾರ, ನನ್ನ ಕಾರ್ಯವೇ ನನಗೆ ಶ್ರೀರಕ್ಷೇ “ಲಕ್ಷ್ಮಣ್ ಸವದಿ”

advertisement

spot_img

ನಾನು ಒಳ್ಳೆಯ ಕೆಲಸ ಮಾಡಿದನ್ನು ನನ್ನ ಕ್ಷೇತ್ರದ ಜನ ಗುರುತಿಸಿದ್ದಾರೆ, ಅವರುಗಳ ಆರ್ಶಿವಾದ ಇರುವವರೆಗೆ ಯಾರಿಗೂ ಹೆದರುವ ಪ್ರೇಶ್ನೆಯೇ ಇಲ್ಲ, ಯಾರೇ, ಎಂತಹ ವಿರೋಧಿಗಳನ್ನು ಎದುರಿಸುವ ಶಕ್ತಿಯನ್ನು ಮತದಾರರು ನನಗೆ ನೀಡಿದ್ದಾರೆ.

 

ಅದ್ಯಾತ್ಮದ ತವರೂರು,ಶ್ರೀ ಮುರಘೇಂದ್ರ ಶಿವಯೋಗಿಗಳು ನಡೆದಾಡಿದ ಪುಣ್ಯ ಕ್ಷೇತ್ರ ಅಥಣಿ ಇಂತಹ ಸಾಂಸ್ಕೃತಿಕ ಸಂಸ್ಕಾರಯುತ ಕುಟುಂಬದಲ್ಲಿ ಜನಸಿದ ನನಗೆ ಹುಟ್ಟಿನಿಂದಲೇ ಸಂಸ್ಕಾರಯುತ ಬದುಕಿನ ಕುರಿತು ನಮ್ಮ ತಂದೆತಾಯಿಗಳು ನಮಗೆ ಕಲಿಸಿದ್ದಾರೆ. ನಾನು ರಾಜಕೀಯದಲ್ಲಿ ಇದುವರೆಗೆ ಧರ್ಮದಿಂದ ನಡೆದು ಕೊಂಡು ಬಂದಿದ್ದೇನೆ ಸಹಕಾರ ರಂಗದ ಹೋರಾಟದ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶ ಮಾಡಿದವನು ನಾನು ಹೀಗಾಗಿ ನನ್ನ ಜನರಿಗೆ ಸ್ಪಂದಿಸುವ ಗುಣ ಕರಗತವಾಗಿದ್ದು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಜನ ಕಲಿಸಿದ್ದಾರೆ. ಅದೇ ತೆರನಾಗಿ ಜೀವನೂದ್ದಕ್ಕೂ ನಡೆದು ಕೊಳ್ಳುತ್ತಿರುವೆ, ಕಳೆದ ೩೦ ವರ್ಷಗಳಿಂದ ಮತದಾರರ ಸೇವೆಯನ್ನು ಮಾಡಿರುವ ತೃಪ್ತಿ ಸಮಾಧಾನ ತಂದಿದೆ.

ಡಾ.ಭೀಮರಾವ್ ಅಂಬೇಡ್ಕರ್ ಅವರ ದೂರಗಾಮಿ ಪರಿಕಲ್ಪನೆಯನ್ನು ಸಕಾರಗೊಳಿಸಲು ಜನತೆಗೆ ನನ್ನ ಅಳಿಲು ಸೇವೆಗೈಯಲು ಸದಾ ಸಿದ್ದನಿರುವೆ. ಎಂಬ ಭರವಸೆ ನನ್ನದು “ಆಧಿಕಾರ,ಅಂತಸ್ತು, ಮತ್ತು ಆಯುಷ್ಯ ಯಾರಿಗೂ ಶಾಶ್ವತವಲ್ಲ ಅಧಿಕಾರ ಇದ್ದಾಗ ನಾವು ಮಾಡಿದ ಜನೋಪಕಾರಿ ಕಾರ್ಯಗಳು ಶಾಶ್ವತವಾಗಿ ಉಳಿದುಕೊಳ್ಳುತ್ತವೆ,

ನಾನು ಬಯಸಿದರೂ ಸರಿ, ಬಯಸದಿದ್ದರೂ ಸರಿ ದುಡಿಮೆಗೆ ಪ್ರತಿಫಲವನ್ನು ನನ್ನ ಜನರು ಅವರುಗಳ ಆರ್ಶಿವಾದದ ಮೂಲಕ ಹಾರೈಯುಸುತ್ತಾರೆ ಎಂಬುದು ನನ್ನ ಬಲವಾದ ನಂಬಿಕೆಯಾಗಿದೆ.

 

ಎಲ್ಲರಿಗೂ ಬೆಳಕಿನಲ್ಲಿ ಹಬ್ಬ ದೀಪಾವಳಿಯ ಶುಭಾಶಯಗಳು

 

ಮಾಜಿ ಉಪಮುಖ್ಯಮಂತ್ರಿಗಳು, ಶಾಸಕರು ಲಕ್ಷ್ಮಣ ಸವದಿ. ಅಥಣಿ

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img