Friday, July 17, 2026
26.5 C
Belagavi

ನನ್ನ ಸಂಸ್ಕೃತಿಯ ಸಂಸ್ಕಾರ, ನನ್ನ ಕಾರ್ಯವೇ ನನಗೆ ಶ್ರೀರಕ್ಷೇ “ಲಕ್ಷ್ಮಣ್ ಸವದಿ”

advertisement

spot_img

ನಾನು ಒಳ್ಳೆಯ ಕೆಲಸ ಮಾಡಿದನ್ನು ನನ್ನ ಕ್ಷೇತ್ರದ ಜನ ಗುರುತಿಸಿದ್ದಾರೆ, ಅವರುಗಳ ಆರ್ಶಿವಾದ ಇರುವವರೆಗೆ ಯಾರಿಗೂ ಹೆದರುವ ಪ್ರೇಶ್ನೆಯೇ ಇಲ್ಲ, ಯಾರೇ, ಎಂತಹ ವಿರೋಧಿಗಳನ್ನು ಎದುರಿಸುವ ಶಕ್ತಿಯನ್ನು ಮತದಾರರು ನನಗೆ ನೀಡಿದ್ದಾರೆ.

 

ಅದ್ಯಾತ್ಮದ ತವರೂರು,ಶ್ರೀ ಮುರಘೇಂದ್ರ ಶಿವಯೋಗಿಗಳು ನಡೆದಾಡಿದ ಪುಣ್ಯ ಕ್ಷೇತ್ರ ಅಥಣಿ ಇಂತಹ ಸಾಂಸ್ಕೃತಿಕ ಸಂಸ್ಕಾರಯುತ ಕುಟುಂಬದಲ್ಲಿ ಜನಸಿದ ನನಗೆ ಹುಟ್ಟಿನಿಂದಲೇ ಸಂಸ್ಕಾರಯುತ ಬದುಕಿನ ಕುರಿತು ನಮ್ಮ ತಂದೆತಾಯಿಗಳು ನಮಗೆ ಕಲಿಸಿದ್ದಾರೆ. ನಾನು ರಾಜಕೀಯದಲ್ಲಿ ಇದುವರೆಗೆ ಧರ್ಮದಿಂದ ನಡೆದು ಕೊಂಡು ಬಂದಿದ್ದೇನೆ ಸಹಕಾರ ರಂಗದ ಹೋರಾಟದ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶ ಮಾಡಿದವನು ನಾನು ಹೀಗಾಗಿ ನನ್ನ ಜನರಿಗೆ ಸ್ಪಂದಿಸುವ ಗುಣ ಕರಗತವಾಗಿದ್ದು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಜನ ಕಲಿಸಿದ್ದಾರೆ. ಅದೇ ತೆರನಾಗಿ ಜೀವನೂದ್ದಕ್ಕೂ ನಡೆದು ಕೊಳ್ಳುತ್ತಿರುವೆ, ಕಳೆದ ೩೦ ವರ್ಷಗಳಿಂದ ಮತದಾರರ ಸೇವೆಯನ್ನು ಮಾಡಿರುವ ತೃಪ್ತಿ ಸಮಾಧಾನ ತಂದಿದೆ.

ಡಾ.ಭೀಮರಾವ್ ಅಂಬೇಡ್ಕರ್ ಅವರ ದೂರಗಾಮಿ ಪರಿಕಲ್ಪನೆಯನ್ನು ಸಕಾರಗೊಳಿಸಲು ಜನತೆಗೆ ನನ್ನ ಅಳಿಲು ಸೇವೆಗೈಯಲು ಸದಾ ಸಿದ್ದನಿರುವೆ. ಎಂಬ ಭರವಸೆ ನನ್ನದು “ಆಧಿಕಾರ,ಅಂತಸ್ತು, ಮತ್ತು ಆಯುಷ್ಯ ಯಾರಿಗೂ ಶಾಶ್ವತವಲ್ಲ ಅಧಿಕಾರ ಇದ್ದಾಗ ನಾವು ಮಾಡಿದ ಜನೋಪಕಾರಿ ಕಾರ್ಯಗಳು ಶಾಶ್ವತವಾಗಿ ಉಳಿದುಕೊಳ್ಳುತ್ತವೆ,

ನಾನು ಬಯಸಿದರೂ ಸರಿ, ಬಯಸದಿದ್ದರೂ ಸರಿ ದುಡಿಮೆಗೆ ಪ್ರತಿಫಲವನ್ನು ನನ್ನ ಜನರು ಅವರುಗಳ ಆರ್ಶಿವಾದದ ಮೂಲಕ ಹಾರೈಯುಸುತ್ತಾರೆ ಎಂಬುದು ನನ್ನ ಬಲವಾದ ನಂಬಿಕೆಯಾಗಿದೆ.

 

ಎಲ್ಲರಿಗೂ ಬೆಳಕಿನಲ್ಲಿ ಹಬ್ಬ ದೀಪಾವಳಿಯ ಶುಭಾಶಯಗಳು

 

ಮಾಜಿ ಉಪಮುಖ್ಯಮಂತ್ರಿಗಳು, ಶಾಸಕರು ಲಕ್ಷ್ಮಣ ಸವದಿ. ಅಥಣಿ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img