Tuesday, February 10, 2026
22.1 C
Belagavi

ಮೈಸೂರು|ಚಿನ್ನ ಅಡಮಾನ ಇಟ್ಟ ಗ್ರಾಹಕರಿಗೆ ಬ್ಯಾಂಕ್ ನಿಂದಲೇ ಮೋಸ ವಿಚಾರ

advertisement

spot_img

ಚಿನ್ನ ಅಡಮಾನ ಇಟ್ಟ ಗ್ರಾಹಕರಿಗೆ ಬ್ಯಾಂಕ್ ನಿಂದಲೇ ಮೋಸ ವಿಚಾರ
ಬ್ಯಾಂಕ್ ನತ್ತ ಬರುತ್ತಿರುವ ಗ್ರಾಹಕರು
ಬ್ಯಾಂಕ್ ಮುಂದೆ ನಿಂತು ಗಲಾಟೆ ಮಾಡುತ್ತಿರುವ ಗ್ರಾಹಕರು
ಮೈಸೂರಿನ ಹಿನಕಲ್ ಕೆನರಾ ಬ್ಯಾಂಕ್ ನಲ್ಲಿ ಘಟನೆ
ಹಲವಾರು ಗ್ರಾಹಕರಿಂದ ಬ್ಯಾಂಕ್ ಗೆ ಮುತ್ತಿಗೆ
ಅಡಮಾನ ಇಟ್ಟ ಚಿನ್ನ ಬಿಡಿಸಿಕೊಂಡು ಮನೆಗೆ ತಂದಾಗ ಮೋಸ ಹೋಗಿರುವುದು ಬೆಳಕಿಗೆ
ಚಿನ್ನದ ತೂಕ ಒಂದೇ ಮಾದರಿಯಲ್ಲಿ ಇದ್ದರೂ ಚಿನ್ನದ ಸ್ವರೂಪದಲ್ಲಿ ಬದಲಾವಣೆ
ಅನುಮಾನ ಬಂದು ಪರಿಶಿಲಿಸಿದಾಗ ಪ್ರಕರಣ ಬೆಳಕಿಗೆ


ಆದರೆ ಚಿನ್ನದ ಸರದಲ್ಲಿ ಇದ್ದ ಗುಂಡುಗಳ ಪ್ರಮಾಣದಲ್ಲಿ‌ ವ್ಯತ್ಯಾಸ ಇರೋದು ಬೆಳಕಿಗೆ
ಅಡಮಾನ ಇಟ್ಟಾಗ 85 ಗುಂಡು ಇದ್ದ ಸರದಲ್ಲಿ 77 ಗುಂಡುಗಳು ಇರೋದು ಕಂಡು ಗ್ರಾಹಕ ಕಕ್ಕಾಭಿಕ್ಕಿ
ಚಿನ್ನದ ಸರದಲ್ಲಿ ಕೊಂಡಿಗಳನ್ನು ಕಟ್ ಮಾಡಿಕೊಂಡಿರುವ ಆರೋಪ
ಸರ ಧರಿಸಲು ಆಗದಿದ್ದಾಗ ಪರಿಶೀಲನೆ ಮಾಡಿರುವ ಗ್ರಾಹಕರು
ಸದ್ಯ ಬ್ಯಾಂಕ್ ಒಳ ಭಾಗದಲ್ಲಿ ತುಂಬಿಕೊಂಡು ಗಲಾಟೆ ಮಾಡುತ್ತಿರುವ ಗ್ರಾಹಕರು
ತಮ್ಮ ಚಿನ್ನವನ್ನು ವಾಪಸ್ ಕೊಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆ ತೆಗದುಕೊಳ್ಳುತ್ತಿರುವ ಗ್ರಾಹಕರು,
ಬ್ಯಾಂಕ್ ಬಾಗಿಲು ಮುಚ್ಚಿ ಒಬ್ಬ ಒಬ್ಬರನ್ನು ಕರೆದು ಚಿನ್ನ ಪರಿಶೀಲನೆ ಮಾಡುತ್ತಿರುವ ಸಿಬ್ಬಂದಿ
ಯಾರಿಂದ ಸಮಸ್ಯೆಯಾಗಿದೆ ಹೇಗೆ ಆಗಿದೆ ಪರಿಶೀಲನೆ ಮಾಡಿ ಎಲ್ಲರಿಗೂ ನ್ಯಾಯ ಸಿಗತ್ತೆ ಸಮಯ ಕೊಡಿ ಎಂದಿರುವ ಬ್ಯಾಂಕ್ ಮ್ಯಾನೇಜ್ಮೆಂಟ್
ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿರುವ ಚಿನ್ನ ಚೆಕ್ ಮಾಡಿಸಿಕೊಳ್ಳಲು ಮುಂದಾಗಿರುವ ಜನರು

 

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img