Monday, June 1, 2026
23.1 C
Belagavi

ಮೈಸೂರು|ಚಿನ್ನ ಅಡಮಾನ ಇಟ್ಟ ಗ್ರಾಹಕರಿಗೆ ಬ್ಯಾಂಕ್ ನಿಂದಲೇ ಮೋಸ ವಿಚಾರ

advertisement

spot_img

ಚಿನ್ನ ಅಡಮಾನ ಇಟ್ಟ ಗ್ರಾಹಕರಿಗೆ ಬ್ಯಾಂಕ್ ನಿಂದಲೇ ಮೋಸ ವಿಚಾರ
ಬ್ಯಾಂಕ್ ನತ್ತ ಬರುತ್ತಿರುವ ಗ್ರಾಹಕರು
ಬ್ಯಾಂಕ್ ಮುಂದೆ ನಿಂತು ಗಲಾಟೆ ಮಾಡುತ್ತಿರುವ ಗ್ರಾಹಕರು
ಮೈಸೂರಿನ ಹಿನಕಲ್ ಕೆನರಾ ಬ್ಯಾಂಕ್ ನಲ್ಲಿ ಘಟನೆ
ಹಲವಾರು ಗ್ರಾಹಕರಿಂದ ಬ್ಯಾಂಕ್ ಗೆ ಮುತ್ತಿಗೆ
ಅಡಮಾನ ಇಟ್ಟ ಚಿನ್ನ ಬಿಡಿಸಿಕೊಂಡು ಮನೆಗೆ ತಂದಾಗ ಮೋಸ ಹೋಗಿರುವುದು ಬೆಳಕಿಗೆ
ಚಿನ್ನದ ತೂಕ ಒಂದೇ ಮಾದರಿಯಲ್ಲಿ ಇದ್ದರೂ ಚಿನ್ನದ ಸ್ವರೂಪದಲ್ಲಿ ಬದಲಾವಣೆ
ಅನುಮಾನ ಬಂದು ಪರಿಶಿಲಿಸಿದಾಗ ಪ್ರಕರಣ ಬೆಳಕಿಗೆ


ಆದರೆ ಚಿನ್ನದ ಸರದಲ್ಲಿ ಇದ್ದ ಗುಂಡುಗಳ ಪ್ರಮಾಣದಲ್ಲಿ‌ ವ್ಯತ್ಯಾಸ ಇರೋದು ಬೆಳಕಿಗೆ
ಅಡಮಾನ ಇಟ್ಟಾಗ 85 ಗುಂಡು ಇದ್ದ ಸರದಲ್ಲಿ 77 ಗುಂಡುಗಳು ಇರೋದು ಕಂಡು ಗ್ರಾಹಕ ಕಕ್ಕಾಭಿಕ್ಕಿ
ಚಿನ್ನದ ಸರದಲ್ಲಿ ಕೊಂಡಿಗಳನ್ನು ಕಟ್ ಮಾಡಿಕೊಂಡಿರುವ ಆರೋಪ
ಸರ ಧರಿಸಲು ಆಗದಿದ್ದಾಗ ಪರಿಶೀಲನೆ ಮಾಡಿರುವ ಗ್ರಾಹಕರು
ಸದ್ಯ ಬ್ಯಾಂಕ್ ಒಳ ಭಾಗದಲ್ಲಿ ತುಂಬಿಕೊಂಡು ಗಲಾಟೆ ಮಾಡುತ್ತಿರುವ ಗ್ರಾಹಕರು
ತಮ್ಮ ಚಿನ್ನವನ್ನು ವಾಪಸ್ ಕೊಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆ ತೆಗದುಕೊಳ್ಳುತ್ತಿರುವ ಗ್ರಾಹಕರು,
ಬ್ಯಾಂಕ್ ಬಾಗಿಲು ಮುಚ್ಚಿ ಒಬ್ಬ ಒಬ್ಬರನ್ನು ಕರೆದು ಚಿನ್ನ ಪರಿಶೀಲನೆ ಮಾಡುತ್ತಿರುವ ಸಿಬ್ಬಂದಿ
ಯಾರಿಂದ ಸಮಸ್ಯೆಯಾಗಿದೆ ಹೇಗೆ ಆಗಿದೆ ಪರಿಶೀಲನೆ ಮಾಡಿ ಎಲ್ಲರಿಗೂ ನ್ಯಾಯ ಸಿಗತ್ತೆ ಸಮಯ ಕೊಡಿ ಎಂದಿರುವ ಬ್ಯಾಂಕ್ ಮ್ಯಾನೇಜ್ಮೆಂಟ್
ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿರುವ ಚಿನ್ನ ಚೆಕ್ ಮಾಡಿಸಿಕೊಳ್ಳಲು ಮುಂದಾಗಿರುವ ಜನರು

 

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img