Friday, July 17, 2026
25.1 C
Belagavi

ಮೈಸೂರು|ಚಿನ್ನ ಅಡಮಾನ ಇಟ್ಟ ಗ್ರಾಹಕರಿಗೆ ಬ್ಯಾಂಕ್ ನಿಂದಲೇ ಮೋಸ ವಿಚಾರ

advertisement

spot_img

ಚಿನ್ನ ಅಡಮಾನ ಇಟ್ಟ ಗ್ರಾಹಕರಿಗೆ ಬ್ಯಾಂಕ್ ನಿಂದಲೇ ಮೋಸ ವಿಚಾರ
ಬ್ಯಾಂಕ್ ನತ್ತ ಬರುತ್ತಿರುವ ಗ್ರಾಹಕರು
ಬ್ಯಾಂಕ್ ಮುಂದೆ ನಿಂತು ಗಲಾಟೆ ಮಾಡುತ್ತಿರುವ ಗ್ರಾಹಕರು
ಮೈಸೂರಿನ ಹಿನಕಲ್ ಕೆನರಾ ಬ್ಯಾಂಕ್ ನಲ್ಲಿ ಘಟನೆ
ಹಲವಾರು ಗ್ರಾಹಕರಿಂದ ಬ್ಯಾಂಕ್ ಗೆ ಮುತ್ತಿಗೆ
ಅಡಮಾನ ಇಟ್ಟ ಚಿನ್ನ ಬಿಡಿಸಿಕೊಂಡು ಮನೆಗೆ ತಂದಾಗ ಮೋಸ ಹೋಗಿರುವುದು ಬೆಳಕಿಗೆ
ಚಿನ್ನದ ತೂಕ ಒಂದೇ ಮಾದರಿಯಲ್ಲಿ ಇದ್ದರೂ ಚಿನ್ನದ ಸ್ವರೂಪದಲ್ಲಿ ಬದಲಾವಣೆ
ಅನುಮಾನ ಬಂದು ಪರಿಶಿಲಿಸಿದಾಗ ಪ್ರಕರಣ ಬೆಳಕಿಗೆ


ಆದರೆ ಚಿನ್ನದ ಸರದಲ್ಲಿ ಇದ್ದ ಗುಂಡುಗಳ ಪ್ರಮಾಣದಲ್ಲಿ‌ ವ್ಯತ್ಯಾಸ ಇರೋದು ಬೆಳಕಿಗೆ
ಅಡಮಾನ ಇಟ್ಟಾಗ 85 ಗುಂಡು ಇದ್ದ ಸರದಲ್ಲಿ 77 ಗುಂಡುಗಳು ಇರೋದು ಕಂಡು ಗ್ರಾಹಕ ಕಕ್ಕಾಭಿಕ್ಕಿ
ಚಿನ್ನದ ಸರದಲ್ಲಿ ಕೊಂಡಿಗಳನ್ನು ಕಟ್ ಮಾಡಿಕೊಂಡಿರುವ ಆರೋಪ
ಸರ ಧರಿಸಲು ಆಗದಿದ್ದಾಗ ಪರಿಶೀಲನೆ ಮಾಡಿರುವ ಗ್ರಾಹಕರು
ಸದ್ಯ ಬ್ಯಾಂಕ್ ಒಳ ಭಾಗದಲ್ಲಿ ತುಂಬಿಕೊಂಡು ಗಲಾಟೆ ಮಾಡುತ್ತಿರುವ ಗ್ರಾಹಕರು
ತಮ್ಮ ಚಿನ್ನವನ್ನು ವಾಪಸ್ ಕೊಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆ ತೆಗದುಕೊಳ್ಳುತ್ತಿರುವ ಗ್ರಾಹಕರು,
ಬ್ಯಾಂಕ್ ಬಾಗಿಲು ಮುಚ್ಚಿ ಒಬ್ಬ ಒಬ್ಬರನ್ನು ಕರೆದು ಚಿನ್ನ ಪರಿಶೀಲನೆ ಮಾಡುತ್ತಿರುವ ಸಿಬ್ಬಂದಿ
ಯಾರಿಂದ ಸಮಸ್ಯೆಯಾಗಿದೆ ಹೇಗೆ ಆಗಿದೆ ಪರಿಶೀಲನೆ ಮಾಡಿ ಎಲ್ಲರಿಗೂ ನ್ಯಾಯ ಸಿಗತ್ತೆ ಸಮಯ ಕೊಡಿ ಎಂದಿರುವ ಬ್ಯಾಂಕ್ ಮ್ಯಾನೇಜ್ಮೆಂಟ್
ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿರುವ ಚಿನ್ನ ಚೆಕ್ ಮಾಡಿಸಿಕೊಳ್ಳಲು ಮುಂದಾಗಿರುವ ಜನರು

 

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img