Monday, August 10, 2026
25.2 C
Belagavi

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬಸವರಾಜ ಬೊಮ್ಮಾಯಿ

advertisement

spot_img

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬಸವರಾಜ ಬೊಮ್ಮಾಯಿ

ಹಲ್ಲೆ ಮಾಡಿದವರನ್ನು ಬಂಧಿಸಿ, ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಿ: ಬಸವರಾಜ ಬೊಮ್ಮಾಯಿ ಆಗ್ರಹ

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೆಗಲ್ ಗ್ರಾಮದಲ್ಲಿ ನಿನ್ನೆ ನಡೆದ ಹಿಂಸಾತ್ಮಕ ಘಟನೆ ಅತ್ಯಂತ ಹೇಯ ಕೃತ್ಯವಾಗಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಯತ್ನ ನಡೆದಿದ್ದು ಮತ್ತು ಉದ್ದೇಶ ಪೂರ್ವಕವಾಗಿ ಹೋರಿ ಬೆದರಿಸುವ ಯುವಕರ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಖಂಡನೀಯ. ಕೂಡಲೇ ತಪ್ಪಿತಸ್ಥರ ಮೇಲೆ ಅತ್ಯಂತ ಕಠಿಣ ಶಿಸ್ತಿನ ಕ್ರಮ ತೆಗೆದುಕೊಂಡು ಅವರನ್ನು ಜೈಲಿಗೆ ಕಳುಹಿಸಬೇಕು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಟ್ಟು ಸರ್ಕಾರ ಪರಿಹಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಕುರಿತು ಎಕ್ಸ್ ಮಾಡಿರುವ ಅವರು, ಈ ಥರದ ದ್ವೇಷದ ವಾತಾವರಣ ಮಾಡುತ್ತಿರುವವರಿಗೆ ರಾಜಕೀಯ ಪ್ರೋತ್ಸಾಹ ಇರುವುದು ಬಹಳ ಸ್ಪಷ್ಟ ಮತ್ತು ಪೊಲಿಸ್ ಇಲಾಖೆ ಈ ಪ್ರಚೋದನೆ ಮಾಡುವ ನಾಯಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದನ್ನು ನಿಯಂತ್ರಿಸಲು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಗಳು ವಿಫಲವಾಗಿದ್ದಾರೆ. ಇದರ ಹಿಂದೆ ಕಾನೂನು ಬಾಹಿರ ಚಟುವಟಿಕೆ, ಒಸಿ, ಇಸ್ಪೀಟ್ ಆಡಿಸುವವರ ಕುಮ್ಮಕ್ಕು ಕೂಡ ಇದೆ. ಇದು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಕೂಡಲೇ ತಪ್ಪಿತಸ್ಥರ ಮೇಲೆ ಅತ್ಯಂತ ಕಠಿಣ ಶಿಸ್ತಿನ ಕ್ರಮ ತೆಗೆದುಕೊಂಡು ಅವರನ್ನು ಜೈಲಿಗೆ ಕಳುಹಿಸಬೇಕು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಟ್ಟು ಸರ್ಕಾರ ಪರಿಹಾರ ಕೊಡಬೇಕು ಮತ್ತು ಅಲ್ಲಿಯ ಪೊಲಿಸ್ ಇಲಾಖೆ ಅಧಿಕಾರಿಗಳನ್ನು ಕೂಡಲೆ ವರ್ಗಾವಣೆ ಮಾಡಬೇಕೆಂದು ಗೃಹ ಸಚಿವರು ಮತ್ತು ಪೊಲಿಸ್ ಹಿರಿಯ ಅಧಿಕಾರಿಗಳಿಗೆ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img