Monday, June 1, 2026
23.1 C
Belagavi

ತುಂಬಿದ ನವಿಲು ತೀರ್ಥ ಜಲಾಶಯ: ಪ್ರವಾಹದ ಆತಂಕದಲ್ಲಿ ರಾಮದುರ್ಗ ತಾಲೂಕು

advertisement

spot_img

ಬೆಳಗಾವಿ: ಜಿಲ್ಲೆಯ ಖಾನಾಪೂರ ತಾಲೂಕಿನ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಅತ್ಯಧಿಕ ಮಳೆಯಿಂದಾಗಿ ನವೀಲುತೀರ್ಥ ಜಲಾಯಶಕ್ಕೆ ಒಳಹರಿವು ಸುಮಾರು 10 ಸಾವಿರ ಕ್ಯೂಸೆಕ್ ದಾಟಿದ್ದು, ಜಲಾಶಯ ಸಂಗ್ರಹ ಸಾಮರ್ಥ್ಯ 2079 ಅಡಿಗಳ ಪೈಕಿ 2077 ಅಧಿಕ ಅಡಿ ತಲುಪಿದ್ದು, ಹೀಗಾಗಿ ಇಂದು ಮತ್ತೇ 10 ಸಾವಿರದಿಂದ 12 ಸಾವಿರ ಕ್ಯೂಸೆಕ್ಸ್ ಗೆ ಹೆಚ್ಚಿಸಿದ್ದು, ನದಿ ಪಾತ್ರದ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.

ತಾಲೂಕಿನಲ್ಲಿ ಹರಿದಿರುವ ಮಲಪ್ರಭೆ ಈಗ ತುಂಬಿ ಹರಿಯುತ್ತಿದ್ದು ಇನ್ನು ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಟ್ಟರೇ ಜನರೆಲ್ಲಾ ಬೇರೆ ಕಡೆಗೆ ಸಾಗುವದಾಗಿದೆ. ಇತ್ತಿಚೆಗೆ ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಪ್ರವಾಹದಿಂದ ಜನರು ತತ್ತರಿಸುವ ಪರಿಸ್ಥಿತಿ ನೋಡಲಾಗಿತ್ತು. ಈಗ ಅದೇ ಸ್ಥಿತಿ ರಾಮದುರ್ಗ ತಾಲೂಕಿಗೆ ಬಂದೊದಗಿದೆ.

ಜಲಾಶಯದ ಗರಿಷ್ಟ ಮಟ್ಟ 2079.5೦ ಅಡಿ ಇದ್ದು ಈಗ ಸಂಪೂರ್ಣ ಭರ್ತಿಯಾಗಲು 2 ಅಡಿಯಷ್ಟು ಮಾತ್ರ ಬಾಕಿ ಇದ್ದು, ಮಂಗಳವಾರ ಜಲಾಶಯದಿಂದ 12 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಮಳೆ ಹೆಚ್ಚಾದರೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

12 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಹತ್ತಿರದ ಹಳೇ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸಂಚಾರವನ್ನು ನಿಷೇದಿಸಲಾಗಿದೆ. ಅಲ್ಲದೇ ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಅನೇಕ ಹೊಲಗಳಿಗೆ ನೀರು ನುಗ್ಗಿದ್ದು ಬೆಳೆಯಲ್ಲಾ ನೀರುಪಾಲಾಗಿವೆ.  ಮಳೆ ಹೆಚ್ಚಾಗಿ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಟ್ಟರೇ ರಾಮದುರ್ಗ ಪಟ್ಟಣದ ಪಡಕೋಟಿ, ಕಿಲಬನೂರ, ನೇಕಾರ ಪೇಠೆ ಸೇರಿದಂತೆ ತಾಲೂಕಿನ ಸಾಕಷ್ಟು ಹಳ್ಳಿಗಳು ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ.

ಈಗಾಗಲೇ ನದಿಗೆ ಹರಿಬಿಟ್ಟ 12 ಸಾವಿರ ಕ್ಯೂಸೆಕ್ ನೀರಿನಿಂದ ನದಿಪಾತ್ರದ ಯಾವುದೆ ಗ್ರಾಮಗಳ ಮನೆಗಳಿಗೆ ನೀರು ನುಗ್ಗಿಲ್ಲ. ರೈತರ ಜಮೀನುಗಳಿಗೆ ಮಾತ್ರ ನೀರು ನುಗ್ಗಿದ್ದು, ಒಳ ಹರಿವು ಪ್ರಮಾಣ ಹೆಚ್ಚಾದರಿಂದ ೧೦ ಸಾವಿರದಿಂದ ೧೨ ಸಾವಿರಕ್ಕೆ ಹೆಚ್ಚಿಸಲಾಗಿದೆ. ನೀರು ಹೆಚ್ಚಳಗೊಂಡರೆ ಯಾವ ಗ್ರಾಮಗಳಿಗೆ ಪ್ರವಾಹ ಉಂಟಾಗಲಿದೆ ಎಂಬುವದನ್ನು ನೋಡಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ತಾಲೂಕಾ ಆಡಳಿತದಿಂದ ಅಗತ್ಯ ಕ್ರಮವಹಿಸಲಾಗುವದು.

ಪ್ರಕಾಶ ಹೊಳೆಪ್ಪಗೋಳ, ತಹಶೀಲ್ದಾರರು ರಾಮದುರ್ಗ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img