Wednesday, August 12, 2026
20.7 C
Belagavi

ಕೆ. ಸಿ ಜನರಲ್ ಅವರಣದಲ್ಲಿ ಪ್ಯಾಲಿಯೇಟಿವ್ ಕೇರ್ ಯೂನಿಟ್ ಉದ್ಘಾಟನೆ

advertisement

spot_img

ಕೆ. ಸಿ ಜನರಲ್ ಅವರಣದಲ್ಲಿ ಪ್ಯಾಲಿಯೇಟಿವ್ ಕೇರ್ ಯೂನಿಟ್ ಉದ್ಘಾಟನೆ

ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಸರನಂ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಮಲ್ಲೇಶ್ವರಂ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾಲಿಯೇಟಿವ್ ಕೇರ್ ಯುನಿಟ್ ಉದ್ಘಾಟನೆ ಮಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್.

ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ.
ಕೆ ಸಿ ಜನರಲ್ ಆಸ್ಪತ್ರೆಯಲ್ಲಿ
ಪ್ರಾಥಮಿಕವಾಗಿ ಐದು ಬೆಡ್ ಗಳ ಒಂದು ವಾರ್ಡ್ ನಿರ್ಮಾಣ ಮಾಡಿದ್ದೇವೆ. ಮಾರಣಾಂತಿಕ ಅಥವಾ ತೀವ್ರವಾದ ಕಾಯಿಲೆಗಳಿಂದ ಬಳಲುತ್ತ, ಅಂತಿಮ ಹಂತದಲ್ಲಿರುವ ರೋಗಿಗಳಿಗೆ ಇದು ವಿಶೇಷ ಯೂನಿಟ್ ಆಗಿದೆ. ಕ್ಯಾನ್ಸರ್, ಕಿಡ್ನಿ ವೈಫಲ್ಯ ಸೇರಿದಂತೆ ಇತರ ರೋಗಿಗಳ ಆರೈಕೆಗೆ ಈ ವಾರ್ಡ್ ಸಹಾಯಕ. ತೀವ್ರವಾದ ನೋವು, ಉಸಿರಾಟ ತೊಂದರೆ,ನರ ಸಂಬಂಧಿ ಕಾಯಿಲೆಯಿಂದ ಬಳಲುವವರು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವವರಿಗೆ ಈ ಕೇಂದ್ರ ಅನುಕೂಲ. ರೋಗವನ್ನು ಗುಣಪಡಿಸುವುದಕ್ಕೆ ಸಾಧ್ಯವಿಲ್ಲದ ಹಂತದಲ್ಲಿ ರೋಗಿಯ ದೈಹಿಕ ನೋವು & ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಇದನ್ನು ಮಾಡಿದ್ದೇವೆ. ರೋಗಿಗಳ ಕುಟುಂಬದವರಿಗೂ ಸೂಕ್ತ ತರಬೇತಿ ನೀಡಲಾಗುತ್ತದೆ.ಪ್ಯಾಲಿಯೇಟಿವ್ ಕೇರ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಿದ್ದೇವೆ.

ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಸರನಂ ಸಂಸ್ಥೆಯ ಸಹಕಾರದೊಂದಿಗೆ ಉದ್ಘಾಟನೆಯಾದ ಈ ಯುನಿಟ್ ನಲ್ಲಿ ತಜ್ಞರ ತಂಡದಿಂದ ಹೊರರೋಗಿ ವಿಭಾಗ, ಡೇ ಕೇರ್ ವಿಭಾಗ (ಅತಿಯಾದ ನೋವು ಮತ್ತು ವಯಕ್ತಿಕ ಸಮಾಲೋಚನೆ),
ಸುಸಜ್ಜಿತ ಒಳ ರೋಗಿ ವಿಭಾಗ ಮತ್ತು
ಕೆ. ಸಿ ಜನರಲ್‌ ಆಸ್ಪತ್ರೆಯಿಂದ 5-8 ಕಿಲೋ ವ್ಯಾಪ್ತಿಯಲ್ಲಿ ಮನೆಗೆ ತೆರಳಿ ಆರೈಕೆ ಮಾಡುವ ಮತ್ತು ಆರೈಕೆಗೆ ಪೂರಕ ತರಬೇತಿ ನೀಡುವ ಮೊಬೈಲ್ ಯುನಿಟ್ ಸಹ ಇರಲಿದೆ. ಮಾನವೀಯತೆ ದೃಷ್ಟಿಯಿಂದ ಈ ಸೇವೆ ನೀಡಲಾಗುತ್ತಿದ್ದು ಸರ್ವಜನಿಕರು ಇದರ ಉಪಯೋಗ ಪಡೆಯಬೇಕು.

ಕೆ ಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳು, ಸರನಂ ಇಂಡಿಯಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img