Sunday, August 9, 2026
20.8 C
Belagavi

ಕಲಹಾಳ ಪ್ರೌಢಶಾಲಾ ಅವರಣವನ್ನು ತೆರವುಗೊಳಿಸುವಂತೆ ಶಾಂತಿಯುತ ಪ್ರತಿಭಟನೆ.

advertisement

spot_img

ಕಲಹಾಳ ಗ್ರಾಮದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಕಳೆದ ಸುಮಾರು ಎರಡು ದಶಕಗಳಿಂದ ವಾಸವಾಗಿರುವ ಹತ್ತು ದಲಿತ ಕುಟುಂಬಗಳ ಮನೆಗಳನ್ನು ತೆರವುಗೊಳಿಸಿ ಅವರಿಗೆ ಪರ್ಯಾಯ ವಸತಿ ಕಲ್ಪಿಸಿ ವಿದ್ಯಾರ್ಥಿಗಳ ಆಟ ಮತ್ತು ಪಾಠಗಳಿಗೆ ತೊಂದರೆ ಆಗದಂತೆ ಕಲಹಾಳ ಪ್ರೌಢಶಾಲಾ ಎಸ್.ಡಿ.ಎಂ.ಸಿ ಸದಸ್ಯರು , ಗ್ರಾಮಪಂಚಾಯತ ಸದಸ್ಯರುಗಳು , ದಲಿತರು ಸೇರಿದಂತೆ ಗ್ರಾಮದ ಗುರು-ಹಿರಿಯರು ಯುವಕರು ಕಳೆದ ಹಲವು ವರ್ಷಗಳಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ಸಮಸ್ಯೆ ಹಾಗೆಯೇ ಉಳಿದಿದೆ ,


29-10-2025 ರಂದು ತಹಶಿಲ್ದಾರ ರಾಮದುರ್ಗ , ಕಾರ್ಯನಿರ್ವಾಹಕ ಅಧಿಕಾರಿ ತಾಲೂಕ ಪಂಚಾಯತ ರಾಮದುರ್ಗ , ಕ್ಷೇತ್ರ ಶಿಕ್ಷಣಾಧಿಕಾರಿ ರಾಮದುರ್ಗ , ಜಿಲ್ಲಾಧಿಕಾರಿಗಳು , ಜಿಲ್ಲಾಪಂಚಾಯತ ಸಿ.ಇ.ಒ ಹಾಗೂ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಇವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು ಇಲ್ಲಿಯವರೆಗೂ ಯಾವುದೇ ಸ್ಪಂದನೆ ಸಿಗದ ಕಾರಣ ಇಂದು ಶಾಂತ ರೀತಿಯ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು ,
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರೌಢಶಾಲಾ ಆವರಣದಲ್ಲಿ ವಾಸವಾಗಿರುವ ವಸತಿ ರಹಿತರಿಗೆ ಸರಕಾರಿ ಗೋಮಾಳ ಜಾಗೆ ಗ್ರಾಮದಲ್ಲಿ ಇದ್ದರೆ ಅಂತವರ ಪಟ್ಟಿಯನ್ನು ಮಾಡಿ ಸಲ್ಲಿಸಲು ಪಿ.ಡಿ.ಒ ಅವರಿಗೆ ಸೂಚಿಸಿದರು ಸರಕಾರದ ನಿಯಮದ ಪ್ರಕಾರ ಯಾರು ವಸತಿ ರಹಿತರು ಇರುತ್ತಾರೋ ಅವರಿಗೆ ಮನೆಗಳನ್ನು ಹಂಚಿಕೆ ಮಾಡಲು ಗ್ರಾಮ ಸಭೆಯನ್ನು ನಡೆಸಿ ಗ್ರಾಮಸ್ಥರೇ ನಿರ್ಧರಿಸಲು ತಿಳಿಸಿ ಈ ಪ್ರತಿಭಟನೆಯನ್ನು ಕೈ ಬಿಡಯವಂತೆ ಪ್ರತಿಭಟನಾ ನಿರತರಿಗೆ ಮನವೊಲಿಸಿದರು,

ಪ್ರತಿಭಟನೆಯಲ್ಲಿ ಕಲಹಾಳ ಗ್ರಾಮದ ಯುವ ಮುಖಂಡ ಕಲ್ಲಪ್ಪ ಜಗ್ಗಲ , ಧಾರವಾಡ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶಂಕರ ಹಲಗತ್ತಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು , ಮುಖಂಡರಾದ ಶಿವಬಸಪ್ಪ ಹಲಗತ್ತಿ , ದುಂಡಯ್ಯ ಹಿರೇಮಠ ,ಕರಿಬಸಪ್ಪ ಮರಿಬಾಶೆಟ್ಟಿ ,ಮಹದೇವ ಕಟ್ಟಿ , ಮಲ್ಲಪ್ಪ ಹಾದಿಮನಿ , ಮುತ್ತಪ್ಪ ರಾಯರಡ್ಡಿ , ಹನಮಂತ ಮಾದರ , ಶಿವಪ್ಪ ಕಂಬಳಿ , ವೆಂಕಣ್ಣ ಡೊಂಬರಳ್ಳಿ , ಪ್ರಭು ಬೀರನೂರ , ಮಲ್ಲಪ್ಪ ಹೂಗಾರ , ಹನಮಂತಗೌಡ ಪಾಟೀಲ , ಶಂಕರಗೌಡ ವಿ,ಪಾಟೀಲ , ಮಹದಾಯಿ ಹೋರಾಟಗಾರ ಹನಮಪ್ಪ ಮಡಿವಾಳರ , ಹಲವಾರು ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು
ಪ್ರತಿಭಟನೆಯು ಶಾಂತರೀತಿಯಿಂದ ನಡೆಯಲು ಸುರೇಬಾನ ಪೋಲೀಸ್ ಠಾಣೆಯ ಪಿ.ಎಸ್.ಐ ಎಸ್.ಎಚ್.ಪವಾರ ನೇತೃತ್ವದಲ್ಲಿ ಬಂದೋಬಸ್ತ ಒದಗಿಸಿದರು

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img