Wednesday, August 12, 2026
20.7 C
Belagavi

ಇಂದಿರಾ ಕ್ಯಾಂಟೀನ್ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಗೆ ಸತೀಶ ಜಿನಗಾ ಪೀರು ಎಸ್. ತಳವಾರ ಆಯ್ಕೆ: ಊಟ–ಉಪಹಾರದ ಮಿತಿ ಹೆಚ್ಚಳಕ್ಕೆ ಭರವಸೆ

advertisement

spot_img

ಇಂದಿರಾ ಕ್ಯಾಂಟೀನ್ ಯೋಜನೆಯ ಮೇಲ್ವಿಚಾರಣೆ, ಗುಣಮಟ್ಟದ ಪರಿಶೀಲನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಪೀರು ಎಸ್. ತಳವಾರ ಅವರಿಗೆ ರಾಮದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪೀರು ಎಸ್. ತಳವಾರ ಅವರು, ಶಾಸಕ ಅಶೋಕ ಪಟ್ಟಣವರ ಅವರು ಸೂಚಿಸಿದಂತೆ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು. ಇಂದಿರಾ ಕ್ಯಾಂಟೀನ್ ಸದಸ್ಯನಾಗಿ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವುದು ತಮ್ಮ ಕರ್ತವ್ಯ ಎಂದು ತಿಳಿಸಿದರು.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಇಂದಿರಾ ಕ್ಯಾಂಟೀನ್‌ನಲ್ಲಿ ದಿನಕ್ಕೆ 300 ಪ್ಲೇಟ್ ಉಪಹಾರ ಹಾಗೂ ಊಟ ಮಾತ್ರ ಲಭ್ಯವಿದ್ದು, ಈ ಪ್ರಮಾಣವನ್ನು 500 ಪ್ಲೇಟ್‌ಗೆ ಹೆಚ್ಚಿಸುವ ಕುರಿತು ಶಾಸಕ ಅಶೋಕ ಪಟ್ಟಣವರ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದೇ ಇಂದಿರಾ ಕ್ಯಾಂಟೀನ್ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಯ ಇನ್ನೊರ್ವ ಸದಸ್ಯರಾದ ಸತೀಶ ಜೀನಗಾ ಅವರು ಮಾತನಾಡಿ, ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ಕ್ಯಾಂಟೀನ್‌ಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಹೆಚ್ಚಿಸಲಾಗುವುದು. ಜೊತೆಗೆ ಉಪಹಾರ ಮತ್ತು ಊಟದ ಮಿತಿಯನ್ನು 300 ರಿಂದ 500 ಪ್ಲೇಟ್‌ಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇಂದಿರಾ ಕ್ಯಾಂಟೀನ್ ಸದಸ್ಯರು ಉಪಸ್ಥಿತರಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img