ದಿನಾಂಕ :17-01-2026 ಶನಿವಾರದಂದು ರಾಮದುರ್ಗ ಹೆಸ್ಕಾಂ ವಿಭಾಗದ ವ್ಯಾಪ್ತಿಗೆ ಒಳಪಡುವ ರಾಮದುರ್ಗ
ಸಾಲಾಪುರ ಮುದೇನೂರು ಸುನ್ನಾಳ ಗೊನಗನೂರ ಓಬಳಾಪುರ ಹಲಗತ್ತಿ ರಂಕಲಕೊಪ್ಪ ಮಾಗನೂರ ಕೊಳಚಿ ಗ್ರಾಮಗಳಲ್ಲಿ ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ5:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯ ಯ ಉಂಟಾಗಲಿದೆ ಕಾರಣ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಾಗೂ ಇತರೆ ತುರ್ತು ಕೆಲಸಗಳನ್ನು ಕೈಗೊಳ್ಳುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಸಲುವಾಗಿ ವಿದ್ಯುತ್ ವ್ಯಥೆಯ ಉಂಟಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಆದಕಾರಣ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿ.




