Tuesday, June 2, 2026
22.6 C
Belagavi

ಧರ್ಮ ದ ಕಾಲಂ ನಲ್ಲಿ ಹಿಂದೂ ಜಾತಿ ಕಾಲಂ ರೆಡ್ಡಿ ಅಂತ ಬರೆಯಿಸಿ ಪ್ರಭಾಕರ ರೆಡ್ಡಿ

advertisement

spot_img

ರಾಮದುರ್ಗ:ರಡ್ಡಿ ಸಮುದಾಯ ಅಂದ ತಕ್ಷಣ ಎಲ್ಲರೂ ಶ್ರೀಮಂತರಿರುವುದಿಲ್ಲ. ನಮ್ಮ ಸಮುದಾಯದಲ್ಲಿ ಸಾಕಷ್ಟು ಬಡವರಿದ್ದಾರೆ. ಅವರ ಅಭಿವೃದ್ಧಿಗೆ ಸರಕಾರ ರೆಡ್ಡಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಸಮಾಜದ ಜನತೆಯ ಪ್ರಗತಿಗೆ ಸಹಕಾರ ನೀಡಬೇಕು ಎಂದು ರಡ್ಡಿ ಜನಸಂಘದ ರಾಜ್ಯಾಧ್ಯಕ್ಷ ಪ್ರಭಾಕರ ರೆಡ್ಡಿ ಹೇಳಿದರು.ಪಟ್ಟಣದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಾಂತರಾಜ ಆಯೋಗ ರೆಡ್ಡಿ ಸಮುದಾಯದ ಆರ್ಥಿಕ ಹಾಗೂ ಅಂಕಿ ಸಂಖ್ಯೆಗಳ ಕುರಿತು ನಿಖರ ಮಾಹಿತಿ ಸರಕಾರಕ್ಕೆ ಸಲ್ಲಿಸಿಲ್ಲ. 35-40 ಲಕ್ಷ ಜನಸಂಖ್ಯೆ ಹೊಂದಿದ ರಡ್ಡಿ ಸಮುದಾಯವನ್ನು ಕೇವಲ 7 ಲಕ್ಷ ಜನಸಂಖ್ಯೆಗೆ ಸೀಮಿತಗೊಳಿಸಲಾಗಿದೆ. ಕಾಂತರಾಜ ಆಯೋಗದ ವರದಿಯಿಂದ ಸಮುದಾಯ ಅಸಮಾಧಾನಗೊಂಡಿದೆ. ಸರಕಾರ ರಾಜ್ಯದ ಉದ್ದಗಲಕ್ಕೂ ಮೂಲೆ, ಮೂಲೆಯಲ್ಲಿರುವ ಸಮುದಾಯದ ಜನತೆಯನ್ನು ಗುರುತಿಸಿ, ನೈಜ ಸಮೀಕ್ಷೆ ನಡೆಸಲು ಸರಕಾರ ಮುಂದಾಗಬೇಕು.

ಪ್ರಸ್ತುತ ಸರಕಾರ ನಡೆಸುತ್ತಿರುವ ಜಾತಿ ಜನಗಣತಿ ಸಮೀಕ್ಷೆಯ ಜಾತಿ 1105 ಕಾಲಂನಲ್ಲಿ ಸಮಾಜ ರಡ್ಡಿ ಎಂದು ಧರ್ಮ ಎಂದಲ್ಲಿ ಹಿಂದು ಎಂದು ಸಮುದಾಯದ,ಜನತೆ ಬರೆಯಿಸಬೇಕು. ಯಾವುದೇ ಕಾರಣಕ್ಕೂ ಉಪ ಪಂಗಡಗಳ ಹೆಸರು ಬರೆಯಿಸಬಾರದು ಎಂದು ಮನವಿ ಮಾಡಿದ ಅವರು, ರಡ್ಡಿ ಜನಸಂಘ ಸ್ಥಾಪನೆಯಾಗಿ ಸೆಪ್ಟೆಂಬರ-24 ಕ್ಕೆ ಸುಮಾರು 100 ವರ್ಷ ಪೂರೈಸುತ್ತಿದ್ದು, ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸರ್ವ ಜನನಾಯಕರನ್ನು ಕರೆದು ಬೆಂಗಳೂರಿನ ಅರಮನೆ ಆವರಣದಲ್ಲಿ ಸೆಪ್ಟೆಂಬರ-24 ರಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ರಡ್ಡಿ ಸಮುದಾಯದ ರಾಜ್ಯ ಹಾಗೂ ತಾಲೂಕಿನ ಸಮಸ್ತ ಸಮಾಜ ಬಾಂಧವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೆ ಸಹಕಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಪ್ರಭಾಕರ ರಡ್ಡಿ ಮನವಿ ಮಾಡಿದರು.

ಸಮಾಜದ ಈ ಸಂದರ್ಭದಲ್ಲಿ ರಡ್ಡಿ ಜನಸಂಘದ ಶಾಂತರಾಜು, ರಡ್ಡಿ ತಾಲೂಕಾಧ್ಯಕ್ಷ ಜ್ಞಾನೇಶ್ವರ ಮೇಲಪ್ಪಗೋಳ, ಕಲ್ಲಣ್ಣ ವಜ್ರಮಟ್ಟಿ, ರಾಜಶೇಖರ ತೋಳಗಟ್ಟಿ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img