Sunday, October 12, 2025
22.2 C
Belagavi

ಬಣಜಿಗ ಸಮಾಜದ ಅಧ್ಯಕ್ಷರುಗಳಿಂದ ಸುದ್ದಿಗೋಷ್ಠಿ.

advertisement

spot_img

ಕರ್ನಾಟಕ ಸರ್ಕಾರವು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಇದೇ ಸಪ್ಟೆಂಬರ್ 22 ರಿಂದ ಹಿಂದುಳಿದ ವರ್ಗಗಳಿಗೆ ಸೇರಿದವರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಿದೆ. ಇದಕ್ಕಾಗಿ ಗಣತಿದಾರರು ತಮ್ಮ ಮನೆ ಬಾಗಿಲಿಗೆ ಬರಲಿದ್ದು, ಅವರಿಗೆ ತಮ್ಮ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಲು ಕರ್ನಾಟಕ ರಾಜ್ಯಾದ್ಯಂತ ಇರುವ ಬಣಜಿಗ ಬಂಧುಗಳಿಗೆ ವಿನಂತಿಸಿಕೊಳ್ಳಲಾಗಿದೆ. ಬಣಜಿಗ ಸಮುದಾಯವು ಹಿಂದುಳಿದ ವರ್ಗಕ್ಕೆ ಸೇರಿದ್ದು ಸರ್ಕಾರಕ್ಕೆ ನಮ್ಮಸಮುದಾಯದ ನಿಖರ ಮಾಹಿತಿ ದೊರಕಿದರೆ ಜನ ಕಲ್ಯಾಣ ಕಾಠ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗುವುದಲ್ಲದೆ, ಸರ್ಕಾರದ ಸವಲತ್ತುಗಳನ್ನು ಪಡೆಯಲು ಬಣಜಿಗ ಬಾಂಧವರು ಹಕ್ಕುಳ್ಳವರಾಗುತ್ತೇವೆ.ಆಯೋಗ ರೂಪಿಸಿರುವ ಪ್ರಶ್ನಾವಳಿ ಸಂಖ್ಯೆ 8 ರಲ್ಲಿ ಧರ್ಮದ ಬಗ್ಗೆ ಪ್ರಸ್ತಾಪವಿದ್ದು ಕ್ರ. 8 (11) ಇತರೆ ಎಂದು ನೀಡಿರುವ ಕಾಲಂನಲ್ಲಿ ‘ಲಿಂಗಾಯತ’ ಎಂದು, ಪ್ರಶ್ನಾವಳಿ ಸಂಖ್ಯೆ 9ರ ಜಾತಿ ಕಾಲಂನಲ್ಲಿ ‘ಬಣಜಿಗ’ ಎಂದೂ ನಮೂದಿಸಿ, ಪ್ರಶ್ನಾವಳಿ ಸಂಖ್ಯೆ 10 ರ ಉಪಜಾತಿ ಕಾಲಂನಲ್ಲಿ ‘ಬಣಜಿಗ’ ಎಂದು ಮತ್ತೊಮ್ಮೆ ನಮೂದಿಸಿ ಹೀಗೆ ಗಣತಿದಾರರು ದಾಖಲಿಸಿದ ಬಗೆಗೆ ಖಚಿತಪಡಿಸಿಕೊಂಡ ನಂತರವೇ ಸದರಿ ಪ್ರಶ್ನಾವಳಿಗೆ ಒಪ್ಪಿಗೆ ನೀಡಲು ಮನವಿ ಸೂಚಿಸಲಾಗಿದೆ.

ಮೀಸಲಾತಿಗಾಗಿ ನೀಡಲಾಗುವ ಜಾತಿ ಪ್ರಮಾಣ ಪತ್ರಕ್ಕೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಾವು ಬರೆಸುವ ಮಾಹಿತಿಗೂ ಸಂಬಂಧವಿರುವುದಿಲ್ಲ. ಶಾಲಾ ದಾಖಲಾತಿಗಳ ಪರಿಶೀಲನೆಯ ನಂತರವೇ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಅದಕ್ಕಾಗಿ ಸಮಾಜ ಬಾಂಧವರು ಯಾವುದೇ ಗೊಂದಲಕ್ಕೆ ಒಳಗಾಗದೇ ಈ ಸಮೀಕ್ಷೆಯಲ್ಲಿ ನಮ್ಮ ನೈಜ ಜಾತಿಯನ್ನೇ ಬರೆಸಲು ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಪರವಾಗಿ ನಮ್ಮಬಣಜಿಗ ಬಾಂಧವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

https://youtu.be/l2USuQrbuN4

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img