Tuesday, February 10, 2026
29.1 C
Belagavi

ಬಣಜಿಗ ಸಮಾಜದ ಅಧ್ಯಕ್ಷರುಗಳಿಂದ ಸುದ್ದಿಗೋಷ್ಠಿ.

advertisement

spot_img

ಕರ್ನಾಟಕ ಸರ್ಕಾರವು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಇದೇ ಸಪ್ಟೆಂಬರ್ 22 ರಿಂದ ಹಿಂದುಳಿದ ವರ್ಗಗಳಿಗೆ ಸೇರಿದವರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಿದೆ. ಇದಕ್ಕಾಗಿ ಗಣತಿದಾರರು ತಮ್ಮ ಮನೆ ಬಾಗಿಲಿಗೆ ಬರಲಿದ್ದು, ಅವರಿಗೆ ತಮ್ಮ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಲು ಕರ್ನಾಟಕ ರಾಜ್ಯಾದ್ಯಂತ ಇರುವ ಬಣಜಿಗ ಬಂಧುಗಳಿಗೆ ವಿನಂತಿಸಿಕೊಳ್ಳಲಾಗಿದೆ. ಬಣಜಿಗ ಸಮುದಾಯವು ಹಿಂದುಳಿದ ವರ್ಗಕ್ಕೆ ಸೇರಿದ್ದು ಸರ್ಕಾರಕ್ಕೆ ನಮ್ಮಸಮುದಾಯದ ನಿಖರ ಮಾಹಿತಿ ದೊರಕಿದರೆ ಜನ ಕಲ್ಯಾಣ ಕಾಠ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗುವುದಲ್ಲದೆ, ಸರ್ಕಾರದ ಸವಲತ್ತುಗಳನ್ನು ಪಡೆಯಲು ಬಣಜಿಗ ಬಾಂಧವರು ಹಕ್ಕುಳ್ಳವರಾಗುತ್ತೇವೆ.ಆಯೋಗ ರೂಪಿಸಿರುವ ಪ್ರಶ್ನಾವಳಿ ಸಂಖ್ಯೆ 8 ರಲ್ಲಿ ಧರ್ಮದ ಬಗ್ಗೆ ಪ್ರಸ್ತಾಪವಿದ್ದು ಕ್ರ. 8 (11) ಇತರೆ ಎಂದು ನೀಡಿರುವ ಕಾಲಂನಲ್ಲಿ ‘ಲಿಂಗಾಯತ’ ಎಂದು, ಪ್ರಶ್ನಾವಳಿ ಸಂಖ್ಯೆ 9ರ ಜಾತಿ ಕಾಲಂನಲ್ಲಿ ‘ಬಣಜಿಗ’ ಎಂದೂ ನಮೂದಿಸಿ, ಪ್ರಶ್ನಾವಳಿ ಸಂಖ್ಯೆ 10 ರ ಉಪಜಾತಿ ಕಾಲಂನಲ್ಲಿ ‘ಬಣಜಿಗ’ ಎಂದು ಮತ್ತೊಮ್ಮೆ ನಮೂದಿಸಿ ಹೀಗೆ ಗಣತಿದಾರರು ದಾಖಲಿಸಿದ ಬಗೆಗೆ ಖಚಿತಪಡಿಸಿಕೊಂಡ ನಂತರವೇ ಸದರಿ ಪ್ರಶ್ನಾವಳಿಗೆ ಒಪ್ಪಿಗೆ ನೀಡಲು ಮನವಿ ಸೂಚಿಸಲಾಗಿದೆ.

ಮೀಸಲಾತಿಗಾಗಿ ನೀಡಲಾಗುವ ಜಾತಿ ಪ್ರಮಾಣ ಪತ್ರಕ್ಕೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಾವು ಬರೆಸುವ ಮಾಹಿತಿಗೂ ಸಂಬಂಧವಿರುವುದಿಲ್ಲ. ಶಾಲಾ ದಾಖಲಾತಿಗಳ ಪರಿಶೀಲನೆಯ ನಂತರವೇ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಅದಕ್ಕಾಗಿ ಸಮಾಜ ಬಾಂಧವರು ಯಾವುದೇ ಗೊಂದಲಕ್ಕೆ ಒಳಗಾಗದೇ ಈ ಸಮೀಕ್ಷೆಯಲ್ಲಿ ನಮ್ಮ ನೈಜ ಜಾತಿಯನ್ನೇ ಬರೆಸಲು ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಪರವಾಗಿ ನಮ್ಮಬಣಜಿಗ ಬಾಂಧವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

https://youtu.be/l2USuQrbuN4

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img