Sunday, April 12, 2026
28.1 C
Belagavi

ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸಗೊಳಿಸಿದ  ಹಿನ್ನೆಲೆಯಲ್ಲಿ ಪ್ರತಿಭಟನೆ.

advertisement

spot_img

ಮೇರುನಟ, ಸಾಹಸಸಿಂಹ ಡಾ|| ವಿಷ್ಣುವರ್ಧನ್ ರವರ ಬೆಂಗಳೂರಿನಲ್ಲಿರುವ ಪುಣ್ಯಭೂಮಿಯನ್ನು ನೆಲಸಮ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬನ ಹಾಗೂ ವಿಷ್ಣುಸೇನಾ ಸಮಿತಿ,  ವತಿಯಿಂದ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ  ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ  ಮನವಿ ಸಲ್ಲಿಸಲಾಯಿತು.

ರಾಜ್ಯದ ಚಲನಚಿತ್ರ ಲೋಕದಲ್ಲಿ ಜನಮನ ಗೆದ್ದ ಕನ್ನಡ ನಾಡಿನ ಹೆಸರಾಂತ ಮೇರು ನಟರಾದ, ಅಭಿಮಾನಿಗಳ ಆರಾಧ್ಯ ದೈವ, ದೇವಮಾನವ, ಸಾಹಸ ಸಿಂಹ ಡಾ. ವಿಷ್ಣುವರ್ಧನ ರವರ ಪುಣ್ಯಭೂಮಿಯನ್ನು ಧ್ವಂಸ ಮಾಡಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ,

ನಿಜಕ್ಕೂ ಅಭಿಮಾನಿಗಳಿಗೆ ಬೇಸರ ಉಂಟುಮಾಡಿರುತ್ತದೆ. ಕನ್ನಡ ಅಭಿಮಾನವಾಗಿ ಬದುಕು ನಡೆಸಿದ ನಟನ ಆದರ್ಶ ಮೆರೆಯಬೇಕಿದ್ದ ನೆಲದಲ್ಲಿ ಅಪಮಾನ ಮಾಡಿದಂತಾಗಿದೆ. ಕನ್ನಡಿಗರಾದ ನಮ್ಮೆಲ್ಲರಿಗೂ ಬಾರಿ ನೋವು ತಂದಿದೆ. ಕನ್ನಡಕ್ಕಾಗಿ ದುಡಿದ ಹಿರಿಯ ನಟನಿಗೆ ಕೊಡುವ ಮರ್ಯಾದೆ ಇಷ್ಟೇನಾ..? ಇದು ನರಿ ಅಲ್ಲ ಅವರಿಗೆ ನ್ಯಾಯ ಸಿಗಲೇಬೇಕು. ಅದೇ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಅಪ್ರತಿಮ ನಟನ ಸ್ಮಾರಕವನ್ನು ಸಂರಕ್ಷಿಸುವಂತೆ ಕರವೇ, ವಿಷ್ಣುಸೇನಾ ಸಮಿತಿ ಸಂಘಟನೆ ವತಿಯಿಂದ ಆಗ್ರಹಿಸಿ
ಒತ್ತಾಯಿಸಿದರು .

ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಾಂತ ಉಗ್ರ ಹೋರಾಟವನ್ನು ಮಾಡುತ್ತೇವೆಂದು ಎಚ್ಚರಿಕೆ ನೀಡುತ್ತಾ ರಾಮದುರ್ಗ ತಾಲೂಕಾ ಘಟಕದಿಂದ ಈ ಮೂಲಕ ಮಾನ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿರುತ್ತೇವೆ ಎಂದು ಎಚ್ಚರಿಕೆ ನೀಡಿದರು.

 

 

 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರ ಶ್ರೇಯಸ್ ವಾಲಿ.. ಉಪಾಧ್ಯಕ್ಷರ ವಿಗ್ನೇಶ್  ಹೆಬ್ಬಾರ್, ಅಪ್ಪಣ್ಣ ಬಾಡಗಾರ…, ನಗರ ಘಟಕ ಅಧ್ಯಕ್ಷರು ಅಪ್ಪು ಶಿರೆಯನ್ನವರ,  ತಾಯಪ್ಪ, ಮಂಜು ಕೊರವರ ಮೌನೇಶ್ ಪತ್ತಾರ್, ವಿಷ್ಣು ಸೇನಾ ಸಮಿತಿ ಬಾಗಲಕೋಟ  ಜಿಲ್ಲಾ ಅಧ್ಯಕ್ಷರ ಯಲ್ಲಪ್ಪ ಪುಂಜಿ.. ವಿಷ್ಣು ಸೇನಾ ಸಮಿತಿ.. ರಾಮದುರ್ಗ  ಅಧ್ಯಕ್ಷರ ಮೋಹನ ದಾಸರ.. ಗೌರವ ಅಧ್ಯಕ್ಷ ಮಾರುತಿ ಕೊಳದುರ್, ಮೋಹನ್ ಮಲಜಿ… ಶಿವಪ್ಪ ಕೀಲಿ ಕೈ,  ವಕೀಲರಾದ  ಎಸ್, ಎಸ್, ದೊಡ್ಡಮನಿ, ಪುನೀತ ಫೌಂಡೇಶನ್  ರಾಜೇಶ್ ಹರ್ಲಾಪುರ್ ಉಪಸ್ಥಿರಿದರು

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img