Monday, June 1, 2026
23.7 C
Belagavi

ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಧ್ವಂಸಗೊಳಿಸಿದ  ಹಿನ್ನೆಲೆಯಲ್ಲಿ ಪ್ರತಿಭಟನೆ.

advertisement

spot_img

ಮೇರುನಟ, ಸಾಹಸಸಿಂಹ ಡಾ|| ವಿಷ್ಣುವರ್ಧನ್ ರವರ ಬೆಂಗಳೂರಿನಲ್ಲಿರುವ ಪುಣ್ಯಭೂಮಿಯನ್ನು ನೆಲಸಮ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬನ ಹಾಗೂ ವಿಷ್ಣುಸೇನಾ ಸಮಿತಿ,  ವತಿಯಿಂದ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ  ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ  ಮನವಿ ಸಲ್ಲಿಸಲಾಯಿತು.

ರಾಜ್ಯದ ಚಲನಚಿತ್ರ ಲೋಕದಲ್ಲಿ ಜನಮನ ಗೆದ್ದ ಕನ್ನಡ ನಾಡಿನ ಹೆಸರಾಂತ ಮೇರು ನಟರಾದ, ಅಭಿಮಾನಿಗಳ ಆರಾಧ್ಯ ದೈವ, ದೇವಮಾನವ, ಸಾಹಸ ಸಿಂಹ ಡಾ. ವಿಷ್ಣುವರ್ಧನ ರವರ ಪುಣ್ಯಭೂಮಿಯನ್ನು ಧ್ವಂಸ ಮಾಡಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ,

ನಿಜಕ್ಕೂ ಅಭಿಮಾನಿಗಳಿಗೆ ಬೇಸರ ಉಂಟುಮಾಡಿರುತ್ತದೆ. ಕನ್ನಡ ಅಭಿಮಾನವಾಗಿ ಬದುಕು ನಡೆಸಿದ ನಟನ ಆದರ್ಶ ಮೆರೆಯಬೇಕಿದ್ದ ನೆಲದಲ್ಲಿ ಅಪಮಾನ ಮಾಡಿದಂತಾಗಿದೆ. ಕನ್ನಡಿಗರಾದ ನಮ್ಮೆಲ್ಲರಿಗೂ ಬಾರಿ ನೋವು ತಂದಿದೆ. ಕನ್ನಡಕ್ಕಾಗಿ ದುಡಿದ ಹಿರಿಯ ನಟನಿಗೆ ಕೊಡುವ ಮರ್ಯಾದೆ ಇಷ್ಟೇನಾ..? ಇದು ನರಿ ಅಲ್ಲ ಅವರಿಗೆ ನ್ಯಾಯ ಸಿಗಲೇಬೇಕು. ಅದೇ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಅಪ್ರತಿಮ ನಟನ ಸ್ಮಾರಕವನ್ನು ಸಂರಕ್ಷಿಸುವಂತೆ ಕರವೇ, ವಿಷ್ಣುಸೇನಾ ಸಮಿತಿ ಸಂಘಟನೆ ವತಿಯಿಂದ ಆಗ್ರಹಿಸಿ
ಒತ್ತಾಯಿಸಿದರು .

ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಾಂತ ಉಗ್ರ ಹೋರಾಟವನ್ನು ಮಾಡುತ್ತೇವೆಂದು ಎಚ್ಚರಿಕೆ ನೀಡುತ್ತಾ ರಾಮದುರ್ಗ ತಾಲೂಕಾ ಘಟಕದಿಂದ ಈ ಮೂಲಕ ಮಾನ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿರುತ್ತೇವೆ ಎಂದು ಎಚ್ಚರಿಕೆ ನೀಡಿದರು.

 

 

 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರ ಶ್ರೇಯಸ್ ವಾಲಿ.. ಉಪಾಧ್ಯಕ್ಷರ ವಿಗ್ನೇಶ್  ಹೆಬ್ಬಾರ್, ಅಪ್ಪಣ್ಣ ಬಾಡಗಾರ…, ನಗರ ಘಟಕ ಅಧ್ಯಕ್ಷರು ಅಪ್ಪು ಶಿರೆಯನ್ನವರ,  ತಾಯಪ್ಪ, ಮಂಜು ಕೊರವರ ಮೌನೇಶ್ ಪತ್ತಾರ್, ವಿಷ್ಣು ಸೇನಾ ಸಮಿತಿ ಬಾಗಲಕೋಟ  ಜಿಲ್ಲಾ ಅಧ್ಯಕ್ಷರ ಯಲ್ಲಪ್ಪ ಪುಂಜಿ.. ವಿಷ್ಣು ಸೇನಾ ಸಮಿತಿ.. ರಾಮದುರ್ಗ  ಅಧ್ಯಕ್ಷರ ಮೋಹನ ದಾಸರ.. ಗೌರವ ಅಧ್ಯಕ್ಷ ಮಾರುತಿ ಕೊಳದುರ್, ಮೋಹನ್ ಮಲಜಿ… ಶಿವಪ್ಪ ಕೀಲಿ ಕೈ,  ವಕೀಲರಾದ  ಎಸ್, ಎಸ್, ದೊಡ್ಡಮನಿ, ಪುನೀತ ಫೌಂಡೇಶನ್  ರಾಜೇಶ್ ಹರ್ಲಾಪುರ್ ಉಪಸ್ಥಿರಿದರು

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img