Thursday, August 13, 2026
25.1 C
Belagavi

ರಾಮದುರ್ಗ ಜನ್ಮಷ್ಠಮಿಯ ಪ್ರಯುಕ್ತ ರಾಧಾಕೃಷ್ಣರ ವೇಷಭೂಷಣ ಸ್ಪರ್ಧೆ

advertisement

spot_img

ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ವಸುದೇವ ಕುಟುಂಬಕಂ ಉಪದೇಶ ಮಾಡಿದಂತೆ ಜಗತ್ತಿನಲ್ಲಿ ಎಲ್ಲರೂ ಒಂದೇ ಸಮಾನತೆಯಿಂದ ಬಾಳಬೇಕು ಎಂದು ಹೇಳಿದರು, ಒಳ್ಳೆಯ ದಾರಿಯಲ್ಲಿ ದಾರಿಯಲ್ಲಿ ಇಂದಿನ ಸಮಾಜ ಸಾಗಬೇಕಿದೆ, ಇಂದಿನ ಯಾಂತ್ರಿಕ ಯುಗ ದಲ್ಲಿ ಜಾತಿಭೇದ ಮಾಡದೆ ಎಲ್ಲರೂ ಸಮಾನ ರೀತಿಯಿಂದ ಬದುಕಬೇಕೆಂದು ಗಂಗಾಧರ್ ಭೋಸಲೆ ಹೇಳಿದರು,ಅವರು ಇಂದು ವೀರರಾಣಿ ಚೆನ್ನಮ್ಮಾ ಕನ್ನಡ ವಿದ್ಯಾಲಯದಲ್ಲಿ ನಡೆದ ಶ್ರೀ ಕೃಷ್ಣವೇಶಭೂಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮೂವತ್ತಕ್ಕಿಂತ ಹೆಚ್ಚು ಮಕ್ಕಳು ಕೃಷ್ಣ ರಾಧೆಯ ವೇಷದಲ್ಲಿ ಬಂದು ಉತ್ಸಾಹದಿಂದ ಪಾಲ್ಗೊಂಡರು, ಅವರ ಜೊತೆ ಅವರ ಪಾಲಕರು ಸಹ ಭಾಗವಹಿಸಿದ್ದರು

ಕಾರ್ಯಕ್ರಮದಲ್ಲಿ ಈರಣ್ಣ ಗದಗಿನ, ಶ್ರೀಮತಿ ಹೇಮಾ ದಲಬಂಜನ್, ಶಿಕ್ಷಕಿಯರಾದ ರಾಜಶ್ರೀ ಭೋಸಲೆ.
ರತ್ನಾ ಹನಮಸಾಗರ,ಅಂಜುಮ್ ಕೆರೂರ್. ಪ್ರೀತಿ ಭಂಗಿ ಪ್ರಿಯಾ ಸೂರ್ಯವಂಶಿ, ಶಿಲ್ಪಾ ಪತ್ತಾರ್,ನಾಗರತ್ನ ಕೊಪ್ಪಳ,
ರೂಪಾ ಘೋರ್ಪಡೆ, ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳು ಶ್ರೀ ಕೃಷ್ಣನ ಗೀತೆಗೆ ನೃತ್ಯ ಪ್ರದರ್ಶನ ಮಾಡಿದರು

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img