Saturday, April 11, 2026
36.1 C
Belagavi

ರಾಮದುರ್ಗ|ಪುರಸಭೆ ಸಿಬ್ಬಂದಿಗಳಿಗೆ ಮುತ್ತಿಗೆ ಹಾಕಿದ ಸಾರ್ವಜನಿಕರು.

advertisement

spot_img

ಪುರಸಭೆ ಸಿಬ್ಬಂದಿಗಳಿಗೆ ಮುತ್ತಿಗೆ ಹಾಕಿದ ಸಾರ್ವಜನಿಕರು.
ರಾಮದುರ್ಗ ಪಟ್ಟಣದ ನೇಕಾರಪೇಟೆಯಲ್ಲಿ ಇಂದು ನೀರಿನ ಬಿಲ್ ಜಾಸ್ತಿ ಬರ್ತಾ ಇದೆ ಎಂದು ನೀರಿನ ಬಿಲ್ ನೀಡಲು ಬಂದ ಪುರಸಭೆ ಸಿಬ್ಬಂದಿಗಳನ್ನು ಗೆರವು ಹಾಕಿ ಆಕ್ರೋಶ ವ್ಯಕ್ತಪಡಿಸಿದರು ಕಳೆದ ಕೆಲವು ತಿಂಗಳಿಂದ ಪುರಸಭೆಗೆ ತೆರಳಿ ಬಿಲ್ಲ ಪರಿಷ್ಕರಣೆ ಮಾಡುವಂತೆ ಮನವಿಯನ್ನ ಮಾಡಿದ್ದೆವು ಆ ಸಂದರ್ಭದಲ್ಲಿ ಪುರಸಭೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಧ್ಯಕ್ಷರು ಸರ್ವ ಸದಸ್ಯರು ಬಿಲ್ ಪರಿಷ್ಕರಣೆಯ ಬಗ್ಗೆ ಸಲಹೆ ನೀಡಿದರು ಆದರೆ ಮತ್ತೆ ಸಿಬ್ಬಂದಿಗಳು ಪ್ರಸಕ್ತ ಸಾಲಿನಲ್ಲಿ ಬಿಲ್ಲನ್ನ ಜಾಸ್ತಿ ನೀಡುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಪಟ್ಟಣದ ನೇಕಾರಪೇಟೆಯ ಶ್ರೀ ಕರಿಯಮ್ಮ ದೇವಿ ದೇವಸ್ಥಾನದಲ್ಲಿಸಾರ್ವಜನಿಕರೆಲ್ಲ ಒಟ್ಟಿಗೆ ಕೂಡಿ ಪುರಸಭೆ ಸಿಬ್ಬಂದಿಗಳಿಗೆ ಗೆರವ ಹಾಕಿರುವ ಘಟನೆ ನಡೆಯಿತು ನಂತರ ಪುರಸಭೆ ಮುಖ್ಯ ಅಧಿಕಾರಿ ಈರಣ್ಣ ಗುಡುದಾರಿ ಸ್ಥಳಕ್ಕೆ ಆಗಮಿಸಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ ನೀರಿನ ಬಿಲ್ಲನ್ನು ಪರಿಶೀಲಿಸಲಾಗುವುದು ಎಂದು ಆಕ್ರೋಶಗೊಂಡ ಸಾರ್ವಜನಿಕರಿಗೆ ತಿಳಿ ಹೇಳಿದರು ಈ ಸಂದರ್ಭದಲ್ಲಿ ನೇಕಾರ ಸಮಾಜದ ಮುಖಂಡರಾದ ಶಂಕ್ರಣ್ಣ ಮುರುಡಿ ಏಕನಾಥ ಕೊಣ್ಣೂರ್ ಪಿಆರ್ ಸೂಳಿಬಾವಿ ನಾಮದೇವ ಸೂರಿ ಪುರಸಭೆ ಮಾಜಿ ಅಧ್ಯಕ್ಷ ಶಂಕ್ರಣ್ಣ ಬೆನ್ನೂರ್ ಮಾಜಿ ಉಪಾಧ್ಯಕ್ಷರುಗಳಾದ ನಾಗರಾಜ್ ಕಟ್ಟಿಮನಿ ಸರಿತಾ ದೂತ್ ಸೇರಿದಂತೆ ನೇಕಾರಪೇಟೆಯ ಸಾರ್ವಜನಿಕರು ಉಪಸ್ಥಿತರಿದ್ದರು

Hot this week

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

Topics

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img