Monday, June 1, 2026
26.1 C
Belagavi

ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ವಿಚಾರ|ಕಲಬುರಗಿಯಲ್ಲಿ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ

advertisement

spot_img

ಕಲಬುರಗಿಯಲ್ಲಿ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿಕೆ

ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ವಿಚಾರ ಸರ್ಕಾರ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ನಮಗೊಂದು ಹೈಕಮಾಂಡ್ ಇದೆ.ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದರಾಗಿದ್ದೆವೆ ಯಾರು ಮುಖ್ಯಮಂತ್ರಿ ಆಗ್ತಾರೆ, ಯಾರು ಇಳಿಯುತ್ತಾರೆ ಅಂತಾ ಯಾವುದು ಇಲ್ಲ ಹೈಕಮಾಂಡ್ ಸ್ಪಷ್ಟವಾಗಿ ನಮಗೆ ತಿಳಿಸಿದೆ ಸಿಎಂ ಬದಲಾವಣೆ ವಿಚಾರ ನಮಗೆ ಬಿಡಿ ಎಂದು ಹಾಗಾಗಿ ನಾವು ಹೈಕಮಾಂಡ್ ಮೇಲೆ ಬಿಟ್ಟಿದ್ದೆವೆ ಸಿದ್ದರಾಮಯ್ಯ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ದೇವರಾಜು ಅವರ ಅವರನ್ನು ಮೀರಿ ಕೆಲಸ ಮಾಡುತ್ತಿದ್ದಾರೆ ಅರಸು ಅವರು ಬುನಾದಿ ಹಾಕಿದ್ರು, ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ ಎಲ್ಲ ವರ್ಗದವರಿಗೂ ಸಮಾನತೆ ತಂದಿದ್ದಾರೆ ಸಿದ್ದರಾಮಯ್ಯ ಐದು ವರ್ಷ ಉಳಿತಾರೆ..

ಹೈಕಮಾಂಡ ಹೇಳಿದಕ್ಕೆ ಬದ್ದವಾಗಿರುತ್ತಾರೆ ಸಿದ್ದರಾಮಯ್ಯ

ಒಳಮೀಸಲಾತಿ ಬಿಲ್ ವಾಪಸ್ ವಿಚಾರ ಒಳಮಿಸಲಾತಿ ಬಗ್ಗೆ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ತೀರ್ಮಾನ ತೆಗೆದುಕೊಂಡಿತ್ತು ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ ಸೇರಿ ಎಲ್ಲರು ಬೆಂಬಲಿಸಿದ್ದಾರೆ ವಿಧಾನಸಭೆ,ವಿಧಾನ ಪರಿಷತ್ ನಲ್ಲು ವಿವಿಧ ಪಕ್ಷದ ನಾಯಕರು ಬೆಂಬಲ ಸೂಚಿಸಿದ್ದಾರೆ ಅಧಿಕಾರಿಗಳ ಪ್ರಮೋಷನ್ ಬಗ್ಗೆ ಕೆಲ ಬೇಡಿಕೆಗಳು ಇಟ್ಟಿದ್ದರು.. ಈ ಕುರಿತು ಮುಂದಿನ‌ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದ್ದೆವೆ ರಾಜಪಾಲರು ಬಿಲ್ ವಾಪಸ್ ಕಳುಹಿಸಿರುವ ಬಗ್ಗೆ ಮಾಹಿತಿ ಇಲ್ಲ‌. ನಾಳೆ ಬಿಲ್ ನೋಡಿ ಉತ್ತರ ಕೋಡುತ್ತೆವೆ ನ್ಯಾ.ನಾಗಮೋಹನ ದಾಸ ಅವರ ವರದಿ ಅನುಗುಣವಾಗಿ ಮಾಡಿದ್ದೆವೆ ಯಾವ ಸಮುದಾಯಕ್ಕು ಸಮಸ್ಯೆ ಆಗದಂತೆ ನೋಡಿಕೊಂಡಿದ್ದೆವೆ ಅತಿ ಹಿಂದುಳಿದವರು ಪ್ರವರ್ಗ ಸಿ ನಲ್ಲಿ ಇರೋದ್ರಿಂದ ಅವರಿಗೆ ಅನುಕೂಲವಾಗುವಂತೆ ನೋಡಿಕೊಳ್ಳುತ್ತೆವೆ,

ಬಸವಣ್ಣನವರ ಆಶಯದಂತೆ ಅವಿರೋಧವಾಗಿ ಬಿಲ್ ಪಾಸ್ ಆಗಿದೆ ರಾಜಪಾಲರ ಪ್ರಶ್ನೆಗೆ ಉತ್ತರ ಕೋಡೊಣ

ಸಿದ್ದರಾಮಯ್ಯ ಅವರು 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದ್ರು ಕೊಟ್ಟ ಮಾತಿನಂತೆ ಅಕ್ಕಿ ಕೊಟ್ಟಿದ್ದೆವೆ ಜೊತೆಗೆ ಪೌಷ್ಠಿಕ ಆಹಾರ ನೀಡುತ್ತಿದ್ದೆವೆ ರಾಜ್ಯದ ಆರುವರೆ ಏಳು ಕೋಟಿ ಜನರಲ್ಲಿ 40 ರಿಂದ 60% ಜನರಿಗೆ ಇಂದಿರಾ ಕಿಟ್ ನೀಡುತ್ತಿವೆ ಅದರಲ್ಲಿ ಮನೆಗೆ ಬೇಕಾದ ಪೌಷ್ಠಿಕ ಆಹಾರ ಇರುತ್ತದೆ‌ ಬಿಪಿಎಲ್ ಕಾರ್ಡ್ ರಿಜಕ್ಟ್ ವಿಚಾರ ನಾವು ರಿಜಕ್ಟ್ ಮಾಡಿಲ್ಲ ಕೇಂದ್ರ ಸರ್ಕಾರ ಏಳುವರೆ ಲಕ್ಷ ಕಾರ್ಡ್ ಐಡೆಂಟಿಫೈ ಮಾಡಿದೆ, ನಾವು ಕೂಡ ಸ್ಕೂಟ್ನಿ ಮಾಡ್ತಿದ್ದೆವೆ

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img