Monday, December 8, 2025
16.9 C
Belagavi

ಶ್ರೀ ಶಂಕರ್ ಬೊಳನ್ನವರ ಅವರಿಗೆ” ವಿಜಯ ರತ್ನ ಇಂಟರ್ನ್ಯಾಷನಲ್ ಪ್ರಶಸ್ತಿ

advertisement

spot_img

ಶ್ರೀ ಶಂಕರ್ ಬೊಳನ್ನವರ ಅವರಿಗೆ” ವಿಜಯ ರತ್ನ” ಇಂಟರ್ನ್ಯಾಷನಲ್ ಪ್ರಶಸ್ತಿ ಗೌರವ.
ಕರ್ನಾಟಕ ರಾಜ್ಯ ನೇಗಿಲ ಯೋಗಿ ರೈತ ಸೇವಾ ಸಂಘದ ಬೆಂಗಳೂರು. ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಂಕರ ಬೊಳನ್ನವರ ಅವರು ರಾಜ್ಯ ರೈತರಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಇತ್ತೀಚಿಗೆ ದಿನಾಂಕ 20-8-2025ರಂದು ವಿಜಯವಾಣಿ ಕನ್ನಡಿಗರ ಧ್ವನಿ ವಿಜಯ ರತ್ನ ಅಂತರಾಷ್ಟ್ರೀಯ 2025 ಪ್ರಶಸ್ತಿಯನ್ನು ಮಲೇಶಿಯಾದಲ್ಲಿ ವಿಜಯವಾಣಿ ಪತ್ರಿಕೆಯ ವಿ ಆರ್ ಎಲ್ ಸಂಸ್ಥೆಯ ಎಂ ಡಿ ಆನಂದ್ ಸಂಕೇಶ್ವರ್ , ಮಲೇಶಿಯಾ ದಲ್ಲಿನ ಭಾರತದ ರಾಯಭಾರಿ ಡಾಕ್ಟರ್ ಬಿ ಎನ್ ರೆಡ್ಡಿ ಅವರು ವಿಜಯ ರತ್ನ ಇಂಟರ್ನ್ಯಾಷನಲ್ ಅವಾರ್ಡ್ ಪ್ರಶಸ್ತಿಯನ್ನು ಬೊಳಣವರ ಅವರಿಗೆ ನಿಡಿ ಗೌರವಿಸಿದ್ದಾರೆ.

ಶ್ರೀ ಬೋಳನ್ನವರ್ ಅವರಿಗೆ ಅಂತರಾಷ್ಟ್ರೀಯ ಪ್ರಶಸ್ತಿ ಬಂದದ್ದಕ್ಕೆ ಅವರಿಗೆ ದಿನಾಂಕ 25.8.2025 ರಂದು ಬೆಳಗಾವಿಯ ಖಾಸಬಾಗದ ಸಾಯಿ ರಾಮ ದೇವಸ್ಥಾನದಲ್ಲಿ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪರವಾಗಿ ಅಧ್ಯಕ್ಷರಾದ ಶ್ರೀ ಮಹೇಶ ವೆಣೇಕರ್ ಹಾಗೂ ತಾಳೂಕರ ಚಿತ್ರಕಲಾ ಮತ್ತು ದೇವಾಂಗ ಸಮಾಜ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಕೃಷ್ಣರಾಜೇಂದ್ರ ತಾಳೂಕರ ರವರು ಶ್ರೀ ಬೋಳನ್ನವರ್ ಅವರನ್ನು ಸನ್ಮಾನಿಸಿ ಗೌರವಿಸಿ ಶುಭ ಕೋರಿದರು.


ಇದೇ ಸಂದರ್ಭದಲ್ಲಿ , ಪ್ರಕಾಶ್ ರೇವನಕರ ,ನಿಲಕಂಠ ಶೇಟ್ಟಿ, ವಿನಾಯಕ ರಾಯ್ಕರ್,ಶ್ರೀಶೈಲ ಮದಲಿ,ಸುತಾರ,ನೇಗಿಲ ಯೋಗಿ ರೈತ ಸೇವಾ ಸಂಘದ ಸದಸ್ಯರಾದ ಶ್ರೀ ರಮೇಶ ಯರಗಟ್ಟಿ ಯವರು. ಶ್ರೀ ಪಾಟಿಲ್, ಸೋಮಲಿಂಗಪ್ಪ ಮೆಳ್ಳಿಕೇರಿ, ಶಶಿಕಾಂತ ತಳವಾರ, ಮನೋಹರ ಸುಳೆಭಾವಿಕರ,ಹಾಗೂ ಸದಸ್ಯರು ಬೊಳನ್ನರ ಅವರಿಗೆ ಸನ್ಮಾನಿಸಿ ಗೌರವಿಸಿದರು.

ನೇಗಿಲಯೋಗಿ ರೈತ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಯುತ ಪಾಟೀಲ್ ಅವರು ಶ್ರೀ ಬೊಳನ್ನವರ ಅವರನ್ನು ಗೌರವಿಸಿ ಅವರ ಸೇವೆಯ ಬಗ್ಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img