Tuesday, February 10, 2026
22.1 C
Belagavi

ಸುರೇಬಾನ|ಶ್ರೀ ಗುರುದೇವ ಆತ್ಮನಂದ ಪುಣ್ಯಶ್ರಮದಲ್ಲಿ 75ನೇ ಅಮೃತ ಮಹೋತ್ಸವ.

advertisement

spot_img

ಸುರೆಬಾನ ಮನಿಹಾಳ ಗ್ರಾಮದ ಗುರುದೇವ ಆತ್ಮಾನಂದರ ಪುಣ್ಯಶ್ರಮದಲ್ಲಿ 75 ವರ್ಷದ ಅಮೃತ ಮಹೋತ್ಸವದ ಒಂದು ತಿಂಗಳ ಪರಿಯಂತರ “ಓಂ ನಮಃ ಸುವಾಯ ಜಪ ಯಜ್ಞ ”ಕಾರ್ಯಕ್ರಮವನ್ನು ಸೋಮವಾರ ದಿನಾಂಕ 3-11-2025 ರಂದು ಜಗದ್ಗುರು ಶ್ರೀ ಸಮರ್ಥ ಶಿವಾನಂದ ಮಹಾಸ್ವಾಮಿಗಳು ಧ್ವಜಾರೋಹಣ ಮಾಡುವ ಮೂಲಕ ಈ ಮಹಾಮಂತ್ರದ ಜಪಯಜ್ಞ(24*7) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು..ಮೊದಲನೆಯ ದಿನದ ಜಪಯಜ್ಞ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ರೆಡ್ಡಿರ್ ತಿಮ್ಮಾಪುರ ಗ್ರಾಮದ ಅಧ್ಯಾತ್ಮ ಬಂಧುಗಳು ಪಾಲ್ಗೊಂಡಿದ್ದರು.. ಪ್ರತಿಯೊಬ್ಬ ಮನುಷ್ಯ ಬಯಸುವುದು ಸುಖ ಅದಕ್ಕೆ ಯಾವುದೇ ನಾಮ,ರೂಪ,ಆಕಾರವಿಲ್ಲದಂತಹ ಮಹಾಮಂತ್ರವಾದ ಓಂ ನಮಃ ಸುಖಾಯ ಮಂತ್ರವನ್ನು ಜಗತ್ತಿಗೆ ಮೊಟ್ಟ ಮೊದಲು ತಿಳಿಸಿಕೊಟ್ಟ ಮಹಾನ್ ತತ್ವಜ್ಞಾನಿ ಶ್ರೀ ಗುರುದೇವ ಆತ್ಮನಂದರು,, ಇವರ 43ನೆ ಪುಣ್ಯತಿಥಿಯು ಡಿಸೆಂಬರ್ 3ರಂದು ಸುರೇಬಾನ್ ಮಣಿಹಾಳದ ಪುಣ್ಯಶ್ರಮದಲ್ಲಿ ನೆರವೇರುವುದು .. ಈ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷ ಜನ ಪಾಲ್ಗೊಳ್ಳುತ್ತಾರೆ. ಈ ಮಹಾಮಂತ್ರದ ಜಪಾಯಜ್ಞ ಕಾರ್ಯಕ್ರಮದಲ್ಲಿ ಹಾರೋ ಬೆಳವಾಡಿ, ಶಿರೂರ್, ಪುಡುಕಲಕಟ್ಟಿ, ತಲೆಮೋರಬ, ಧಾರವಾಡ, ನಾಗನೂರು, ಸೋಟಕನಾಳ, ದೊಡವಾಡ , ಗೋವನಕೊಪ್ಪ , ಮಲ್ಲಿಗವಾಡ ಹಂಗರಕಿ ಮತ್ತು ಮನಿಹಾಳಾ ಗ್ರಾಮದ ಅಧ್ಯಾತ್ಮ ಬಂಧುಗಳು ಪಾಲ್ಗೊಳ್ಳಲಿದ್ದಾರೆ

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img