ಕುವೆಂಪು ಥೀಮ್ ಪಾರ್ಕ್ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ
- ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್ ಸಿಎಸ್ಆರ್ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ
- ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವಧ್ವಯರಿಂದ ಚಾಲನೆ
ಬೆಂಗಳೂರು: ಆಗಸ್ಟ್ 11, 2026:...
ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ
ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಇಂದು ಅದ್ಧೂರಿಯಾಗಿ ತಿರಂಗ ಯಾತ್ರೆ ನಡೆಯಿತು.
ವಂದೇ ಮಾತರಂ ಗೀತೆಗೆ 150 ವರ್ಷಗಳು ಪೂರ್ಣಗೊಂಡಿರುವ...
ಮಹಿಳಾ ಕೊಠಡಿಯಲ್ಲಿ ಮದ್ಯದ ವಾಸನೆ, ಪ್ಯಾಂಟ್ಗಳು ಪತ್ತೆ: ಇಂತಹ ಬೇಜವಾಬ್ದಾರಿ ಅಧಿಕಾರಿಗಳಿಂದ ಮಹಿಳೆಯರ ರಕ್ಷಣೆ ಸಾಧ್ಯವೇ? ಅವ್ಯವಸ್ಥೆ ಪ್ರಶ್ನಿಸಿದ ಕರವೇ ಸ್ವಾಭಿಮಾನಿ ಬಣಕ್ಕೆ ಕುಶಾಲನಗರ ಟಿಸಿ...
ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ
ಹೆಚ್.ಡಿ.ಕೋಟೆ: ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವರಾದ...
ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ
ವಿಜಯಪುರ, ಆ. 9: ವಿಜಯಪುರ ಜಿಲ್ಲೆಯ ಬಿಜ್ಜರಗಿ ಗ್ರಾಮದಲ್ಲಿ ಇಂದು ನಡೆದ...
ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಭಾರತೀಯ ಯುವ...
ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ
ತರಬೇತಿ ಚಟುವಟಿಕೆಗಳನ್ನು ನಿರ್ಧರಿಸಲು ತಜ್ಞರ ನೇತೃತ್ವದಲ್ಲಿ ಕ್ರಿಯಾ ಸಮಿತಿ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ:...
ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ
ಸಾಮಾಜಿಕ ನ್ಯಾಯ, ಸಂವಿಧಾನಕ್ಕೆ ಬದ್ಧವಾಗಿರುವ ಪಕ್ಷಕ್ಕೆ ನಿಮ್ಮ ಬೆಂಬಲವಿರಲಿ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಇತಿಹಾಸ ಅರಿಯದವರಿಂದ...