Thursday, February 12, 2026
25.1 C
Belagavi

ಶಿಕ್ಷಣ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ.

advertisement

spot_img

ಜಿಲ್ಲಾ ಪಂಚಾಯತ ಧಾರವಾಡ, ಶಾಲಾ ಶಿಕ್ಷಣ ಇಲಾಖೆ ಧಾರವಾಡ, ತಾಲೂಕ‌ ಪಂಚಾಯತ ಹುಬ್ಬಳ್ಳಿ, ಶಿಕ್ಷಕ ದಿನೋತ್ಸವ ಸಮಿತಿ ಹುಬ್ಬಳ್ಳಿ ಗ್ರಾಮೀಣ,‌ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹುಬ್ಬಳ್ಳಿ ಗ್ರಾಮೀಣ ಇವರ ಸಂಯುಕ್ತಾಶ್ರಯದಲ್ಲಿ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಹುಬ್ಬಳ್ಳಿ ನಗರದ ಎಸ್.ಎಸ್.ಕೆ ತುಳಜಾ ಭವಾನಿ‌ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಶಿಕ್ಷಕರ ದಿನೋತ್ಸವ – 2025 ರಲ್ಲಿ ಮಾನ್ಯ ಹುಬ್ಬಳ್ಳಿ ಪೂರ್ವ ಶಾಸಕರಾದ ಶ್ರೀ Mla Prasad Abbayya ಅವರೊಂದಿಗೆ ಭಾಗವಹಿಸಿ ಮಹಾತ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಗೌರವ ಅರ್ಪಿಸಲಾಯಿತು.

ನಂತರ ಎಸ್.ಎಸ್.ಎಲ್.ಸಿ ತರಗತಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಗಳನ್ನು ಹಾಗೂ ಅಂಗವಿಕರ ವಿದ್ಯಾರ್ಥಿಗಳಿಗೆ ಕಿಟಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ರಾಜಣ್ಣ ಕೊರವಿ, ಡಿಡಿಪಿಐ ಶ್ರೀ ಕೆಳದಿಮಠ, ಬಿಇಒ ಶ್ರೀ ಉಮೇಶ ಬಮ್ಮಕ್ಕನವರ, ಹುಬ್ಬಳ್ಳಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಶ್ರೀ ಶಿವಾನಂದ ಭೂಮಣ್ಣವರ, ವಾಯ್.ಹೆಚ್.ಬಣವಿ, ವಿ.ಎಪ್.ಚುಳಕಿ,
ಸೇರಿದಂತೆ ಮುಂತಾದ ಶಾಲಾ ಶಿಕ್ಷಕ – ಶಿಕ್ಷಕಿಯರು ಉಪಸ್ಥಿತರಿದ್ದರು.

Hot this week

ಬೆಳಗಾವಿಯ ಶೆಲ್ ಪೆಟ್ರೋಲ್ ಬಂಕನಲ್ಲಿ ಮಹಿಳೆಯನ್ನ ಅಸಭ್ಯ ವರ್ತನೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಧರ್ಮದೇಟು

ಬೆಳಗಾವಿಯ ಶೆಲ್ ಪೆಟ್ರೋಲ್ ಬಂಕನಲ್ಲಿ ಮಹಿಳೆಯನ್ನ ಅಸಭ್ಯ ವರ್ತನೆ ಪೆಟ್ರೋಲ್ ಬಂಕ್...

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

Topics

ಬೆಳಗಾವಿಯ ಶೆಲ್ ಪೆಟ್ರೋಲ್ ಬಂಕನಲ್ಲಿ ಮಹಿಳೆಯನ್ನ ಅಸಭ್ಯ ವರ್ತನೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಧರ್ಮದೇಟು

ಬೆಳಗಾವಿಯ ಶೆಲ್ ಪೆಟ್ರೋಲ್ ಬಂಕನಲ್ಲಿ ಮಹಿಳೆಯನ್ನ ಅಸಭ್ಯ ವರ್ತನೆ ಪೆಟ್ರೋಲ್ ಬಂಕ್...

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...
spot_img

Related Articles

Popular Categories

spot_img